Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್‍ನಲ್ಲಿ ಬಹುಮಾನ ಪಡೆದ ಬ್ರೈಟ್‍ಸ್ಟಾರ್ ಕರಾಟೆ ಅಸೋಸಿಯೇಶನ್ ಕ್ರೀಡಾಪಟುಗಳು

Facebook
Twitter
Telegram
WhatsApp

ಚಿತ್ರದುರ್ಗ, (ನ.25) : ನಗರದ ಬ್ರೈಟ್ ಸ್ಟಾರ್ ಕರಾಟೆ ಅಸೋಸಿಯೇಶನ್‍ನ ಕ್ರೀಡಾಪಟುಗಳು 7ನೇ ಕೆ.ಸಿ.ಅರ್. ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ ಶಿಪ್, ತೆಲಂಗಾಣದ ಮೆಹಬೂಬ್ ನಗರದ ಜಡ್ ಚೆರ್ ಲಾ ದ ಗೌಡ ಸಭಾಂಗಣ ದಲ್ಲಿ ನಡೆದ ಕ್ರೀಡಾಕೂಟದಲ್ಲಿ ಭಾಗವಹಿಸಿ ಚಿನ್ನ ಮತ್ತು ಬೆಳ್ಳಿಯ ಪದಕ ಗಳನ್ನು ಪಡೆದು ಜಿಲ್ಲೆಗೆ ಕೀರ್ತಿ ತಂದಿರುತ್ತಾರೆ. 

ಬಹುಮಾನ ವಿಜೇತರ ವಿವರ ಈ ಕೆಳಕಂಡಂತಿದೆ.

1.ಹರ್ಷಿಣಿ .ಜಿ,
2.ಅಂಕಿತ್.ಜಿ
3.ನಿಶ್ಚಿತ ನಾಯ್ಕ
4.ಬಿ.ಜೆ. ಸಂಕೀರ್ತ್ ಕಿೃಷ್ಣ
5. ಸುದರ್ಶನ್
6.ಕೀರ್ತನಾ ಎಸ್.
7.ಕಿಶೋರ್ ಎಸ್
8.ನಿಹಾರ್ ಜಿ ಪ್ರಸನ್ನ

ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಸಾಧನೆ ಮಾಡಿದ ಕ್ರೀಡಾ ಪಟುಗಳಿಗೆ ಶ್ರೀ ವಾಸವಿ ವಿದ್ಯಾ ಸಂಸ್ಥೆ ಯ ಅಧ್ಯಕ್ಷರು ಮತ್ತು ಆಡಳಿತ ಮಂಡಳಿ, ಮತ್ತು ಬ್ರೈಟ್ ಸ್ಟಾರ್ ಕರಾಟೆ ಅಸೋಸಿಯೇಷನ್ ನ ಅಧ್ಯಕ್ಷರು ಮತ್ತು ಪೋಷಕರು ಶುಭ ಕೋರಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅನ್ನ ಮಾಡುವಾಗ ಅಕ್ಕಿಯನ್ನು ಎಷ್ಟು ಬಾರಿ ತೊಳೆಯಬೇಕು ಗೊತ್ತಾ ?

ಸುದ್ದಿಒನ್ : ನಾವು ದಿನಕ್ಕೆ ಎರಡರಿಂದ ಮೂರು ಬಾರಿ ತಿನ್ನುವ ಪ್ರಮುಖ ಆಹಾರವೆಂದರೆ ಅಕ್ಕಿ. ದೇಶದ ಹೆಚ್ಚಿನ ಭಾಗಗಳಲ್ಲಿ, ಜನರು ಅನ್ನವನ್ನು ತಿನ್ನುತ್ತಾರೆ. ಕೆಲವು ರಾಜ್ಯಗಳಲ್ಲಿ ಅಕ್ಕಿ ಪ್ರಧಾನ ಆಹಾರವಾಗಿದೆ. ಬ್ರೌನ್ ರೈಸ್ ಮತ್ತು

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ.

ಈ ರಾಶಿಯವರ ಮದುವೆ ಯಾವಾಗ ಆಗುತ್ತೆ? ಎಂಬ ಚಿಂತೆಯಲ್ಲಿ ವಯಸ್ಸು ಮೀರುತಿದೆ. ಈ ರಾಶಿಯವರು ತುಂಬಾ ದಿವಸದಿಂದ ಪ್ರೀತಿಸುತ್ತಿದ್ದಾರೆ ಆದರೆ ಇವರ ಜೊತೆ ಮದುವೆ ಆಗುತ್ತೋ ಇಲ್ವೋ ಎಂಬ ಅನುಮಾನ, ಭಾನುವಾರ- ರಾಶಿ ಭವಿಷ್ಯ

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

error: Content is protected !!