Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

RCB ಸೋಲಿಗೆ ಕಾರಣ ಯಾರೆಂದು ತಿಳಿಸಿದ ನಾಯಕ ಫಾಫ್..!

Facebook
Twitter
Telegram
WhatsApp

ಈ ಬಾರಿ ಕಪ್ ನಮ್ಮದೆ ಆಗಬಹುದು ಎಂಬ ಆಸೆಯಲ್ಲಿದ್ದರು ಆರ್ಸಿಬಿ ಫ್ಯಾನ್ಸ್. ನಿನ್ನೆಯ ಮ್ಯಾಚ್ ಒಂದನ್ನು ಗೆಲ್ಲಲೇಬೇಕಾಗಿತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು. ಆದ್ರೆ ಮಾಡು ಇಲ್ಲವೇ ಮಡಿ ಎಂಬ ಮ್ಯಾಚ್ ನಲ್ಲೂ ಆರ್ಸಿಬಿ ಹೀನಾಯವಾಗಿ ಸೋಲು ಅನುಭವಿಸಿತ್ತು. ಗುಜರಾತ್ ಟೈಟಾನ್ಸ್ ವಿರುದ್ಧ ಸೋಲು ಅನುಭವಿಸಿ, ಪ್ಲೇ ಆಫ್ ಕನಸಿನಿಂದ ಹೊರ ಬಂದಿದೆ.

ತಮ್ಮ ಸೋಲಿನ ಬಗ್ಗೆ ಪರಮಾರ್ಶೆ ಮಾಡಿಕೊಂಡ ನಾಯಕ ಫಾಫ್, “ನಾವೂ ಉತ್ತಮ ತಂಡದೊಂದಿಗೆ ಕಣಕ್ಕೆ ಇಳಿದಿದ್ದೆವು. ಸೋಲು ನೋಡಿದ್ದಕ್ಕೆ ತುಂಬಾ ಬೇಸರವಾಗುತ್ತಿದೆ. ಮೊದಲ ಇನ್ನಿಂಗ್ಸ್ ನಲ್ಲಿ ಒದ್ದೆ ಇತ್ತು. ಎರಡನೇ ಇನ್ನಿಂಗ್ಸ್ ನಲ್ಲಿ ಗ್ರಿಪ್ ಇರಲಿಲ್ಲ. ಹೀಗಾಗಿ ಪದೇ ಪದೇ ಬಾಲ್ ಚೇಂಜ್ ಮಾಡಬೇಕಾಯ್ತು.

ಆದರೆ ಕೊಹ್ಲಿ ಮಾತ್ರ ನಂಬಲು ಅಸಾಧ್ಯವಾದ ರೀತಿಯಲ್ಲಿ ಬ್ಯಾಟ್ ಮಾಡಲು ಶುರು ಮಾಡಿದರು. ಕೊಹ್ಲಿ ಬ್ಯಾಟಿಂಗ್ ನಿಂದೇನೋ ಉತ್ತಮ ಮೊತ್ತ ಕಲೆ ಹಾಕಿದೆವು. ಆದರೆ ಶುಭ್ಮನ್ ಗಿಲ್ ಬ್ಯಾಟ್ ನಿಂದಾಗಿ ನಾವೂ ಸೋತೆವು” ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಣ್ಣುಗಳ ರಾಜ ಮಾವಿನಹಣ್ಣನ್ನು ಹೀಗೆ ತಿನ್ನಿ….!

ಸುದ್ದಿಒನ್ : ಬೇಸಿಗೆಯಲ್ಲಿ ದೊರೆಯುವ ಮಾವಿನ ಹಣ್ಣುಗಳನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ಇವುಗಳ ರುಚಿ ಚೆನ್ನಾಗಿರುತ್ತದೆ. ಅಷ್ಟೇ ಅಲ್ಲದೇ ಅವು ನಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಹೊಂದಿರುತ್ತವೆ. ಆಯುರ್ವೇದದ ಪ್ರಕಾರ ಮಾವಿನ ಹಣ್ಣಿನಲ್ಲಿ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ

ಈ ರಾಶಿಯವರಿಗೆ ವಯಸ್ಸು ಮೀರುತ್ತಿದೆ ಮದುವೆ ಬಗ್ಗೆ ಯೋಚನೆ ಮಾಡುವುದು ಉತ್ತಮ, ಈ ರಾಶಿಯವರಿಗೆ ವಂಶೋದ್ಧಾರ ಗಂಡು ಸಂತಾನದ ಚಿಂತೆ ಭಾನುವಾರ-ರಾಶಿ ಭವಿಷ್ಯ ಮೇ-12,2024 ಶಂಕರಾಚಾರ್ಯ ಜಯಂತಿ, ತಾಯಿ ದಿನ ಸೂರ್ಯೋದಯ: 05:49, ಸೂರ್ಯಾಸ್ತ

ಖಾಸಗಿ ಶಾಲೆಗಳಿಗೆ ಫೀಸ್ ವಿಚಾರದಲ್ಲಿ ಮಧು ಬಂಗಾರಪ್ಪ ಎಚ್ವರಿಕೆಯ ಸಂದೇಶ..!

ಶಿವಮೊಗ್ಗ: ಬೇಸಿಗೆ ರಜೆ ಮುಗಿಯುವ ಸಮಯ ಬಂದಿದೆ. ಮತ್ತೆ ಮಕ್ಕಳು ಶಾಲೆಗೆ ಹೊರಡುವ ಸಮಯ. ಹೊಸ ಶೈಕ್ಷಣಿಕ ವರ್ಷ ಶುರುವಾಯ್ತಲ್ಲ ಎಂಬ ಖುಷಿಗಿಂತ ಅದೆಷ್ಟೋ ಪೋಷಕರಿಗೆ ಶಾಲಾ ಶುಲ್ಕದ್ದೇ ದೊಡ್ಡ ಚಿಂತೆಯಾಗುತ್ತದೆ. ಯಾಕಂದ್ರೆ ಖಾಸಗಿ

error: Content is protected !!