Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಣೆಯಾಗಿದ್ದ ಚಾಮರಾಜನಗರ ಸ್ವಾಮೀಜಿ ಶವವಾಗಿ ಪತ್ತೆ : ಆತ್ಮಹತ್ಯೆಯ ಶಂಕೆ..!

Facebook
Twitter
Telegram
WhatsApp

ಚಾಮರಾಜನಗರ: ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಸ್ವಾಮೀಜಿ ಇದೀಗ ಶವವಾಗಿ ಪತ್ತೆಯಾವಿರುವ ಘಟನೆ ಜಿಲ್ಲೆಯ ಹನೂರು ತಾಲೂಕಿನ ಪಿ ಜಿ ಪಾಳ್ಯದಲ್ಲಿ ನಡೆದಿದೆ. 70 ವರ್ಷದ ರಾಜಶೇಖರ ಬುದ್ಧಿ ಸ್ವಾಮೀಜಿ ಹೀಗೆ ಶವವಾಗಿ ಪತ್ತೆಯಾಗಿದ್ದಾರೆ.

ರಾಜಶೇಖರ ಬುದ್ಧಿ ಸ್ವಾಮೀಜಿಗೆ ಮರೆವಿನ ಕಾಯಿಲೆ ಇತ್ತು ಎಂದು ಹೇಳಲಾಗುತ್ತಿದೆ. ಮೂರು ದಿನಗಳ ಹಿಂದೆ ಸುತ್ತೂರು ಜಾತ್ರೆಗೆ ಹೋಗಿ ಬರುವುದಾಗಿ ತಿಳಿಸಿದ್ದರು. ಆದ್ರೆ ಎಷ್ಟು ಸಮಯವಾದರೂ ಸ್ವಾಮೀಜಿ ಮರಳಿ ಬಂದಿರಲಿಲ್ಲ. ಬಳಿಕ ಅವರ ಹುಡುಕಾಟ ಶುರುವಾಗಿತ್ತು.

ಆದ್ರೆ ಇಂದು ಸ್ವಾಮೀಜಿಯ ಶವ ಸತ್ತೇಗಾಲದಲ್ಲಿ ಹರಿಯುವ ನದಿಯಲ್ಲಿ ಪತ್ತೆಯಾಗಿದೆ. ಸ್ವಾಮೀಜಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಕೊಳ್ಳೆಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆಯ ನಂತರ ಸತ್ಯಾಸತ್ಯತೆ ಹೊರಗೆ ಬರುವ ಸಾಧ್ಯತೆ ಇದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ದಾಂಪತ್ಯ ಜೀವನ ಇದ್ದಕ್ಕಿದ್ದಂತೆ ಬಿರುಕು ಏಕೆ?

ಈ ರಾಶಿಯವರ ದಾಂಪತ್ಯ ಜೀವನ ಇದ್ದಕ್ಕಿದ್ದಂತೆ ಬಿರುಕು ಏಕೆ? ಈ ಪಂಚರಾಶಿಗಳ ಮದುವೆ ಸಾಲಾವಳಿ ಕೇಳುವ ಸಮಯ ಬಂದಿದೆ, ಗುರುವಾರ ರಾಶಿ ಭವಿಷ್ಯ -ಮೇ-16,2024 ಸೀತಾ ನವಮಿ ಸೂರ್ಯೋದಯ: 05:47, ಸೂರ್ಯಾಸ್ತ : 06:37

ನೇಹಾ ಕೊಲೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಕೊಲೆ : ನೇಹಾ ತಂದೆ ನಿರಂಜನ ಹಿರೇಮಠ ಆಕ್ರೋಶ

ಹುಬ್ಬಳ್ಳಿ: ಪ್ರೀತಿ ವಿಚಾರಕ್ಕೆ ಬಾಳಿ ಬದುಕಬೇಕಿದ್ದ, ಉಜ್ವಲ ಭವಿಷ್ಯ ಕಟ್ಟಿಕೊಳ್ಳಬೇಕಿದ್ದ ನೇಹಾಳನ್ನು ಕ್ರೂರವಾಗಿ ಕೊಂದಿದ್ದಾನೆ ಫಯಾಜ್. ಆದರೆ ಇನ್ನು ಆ ನೋವು ಯಾರಲ್ಲಿಯೂ ಕಡಿಮೆಯಾಗಿಲ್ಲ, ಆ ಘಟನೆ ಇನ್ನು ಕಣ್ಣಿಗೆ ಕಟ್ಟಿದಂತೆಯೆ ಇದೆ. ಹೀಗಿರುವಾಗ

ಪತಂಜಲಿ ಯೋಗ ಸಮಿತಿ ರಾಜ್ಯ ಪ್ರಭಾರಿ ಮಹಿಳಾ ಅಧ್ಯಕ್ಷೆ ಆರತಿ ಚಿತ್ರದುರ್ಗ ನಗರಕ್ಕೆ ಭೇಟಿ ಯೋಗ, ಪ್ರಾಣಾಯಾಮ ಕುರಿತು ಮಾಹಿತಿ

ಚಿತ್ರದುರ್ಗ: ಪತಂಜಲಿ ಯೋಗ ಸಮಿತಿ ರಾಜ್ಯ ಪ್ರಭಾರಿ ಮಹಿಳಾ ಅಧ್ಯಕ್ಷರಾದ ಆರತಿ ಮತ್ತು ವಿಭಾಗೀಯ ಮಟ್ಟದ ಪದಾಧಿಕಾರಿ ಜ್ಯೋತಿ ಅವರು ಚಿತ್ರದುರ್ಗ ನಗರಕ್ಕೆ ಮಂಗಳವಾರ ಭೇಟಿ ನೀಡಿದರು. ಚಿತ್ರದುರ್ಗ ನಗರದ ಜಿಲ್ಲಾ ಕ್ರೀಡಾಂಗಣದ ರಸ್ತೆಯ

error: Content is protected !!