Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಕ್ಕಳು ಮಾನಸಿಕ ಒತ್ತಡಕ್ಕೆ ಒಳಗಾಗುತ್ತಾರೆ.. ದಸರಾ ರಜೆ ಒಂದು ತಿಂಗಳು ನೀಡಿ : ಹೊರಟ್ಟಿ ಮನವಿ

Facebook
Twitter
Telegram
WhatsApp

 

ಬೆಂಗಳೂರು: ಈ ಹಿಂದೆಯಲ್ಲ ಶಾಲೆಗಳಲ್ಲಿ ದಸರಾ ರಜೆಯನ್ನು ಒಂದು ತಿಂಗಳ ಕಾಲ ನೀಡಲಾಗುತ್ತಿತ್ತು. ಆದರೆ ಈ ಬಾರಿ ಹದಿನೈದು ದಿನಕ್ಕೆ ಮುಗಿಸಲಾಗಿದೆ. ಈ ಬಗ್ಗೆ ವಿಧಾನ ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಪತ್ರದ ಮೂಲಕ ಹದಿನೈದು ದಿನದ ರಜೆಯನ್ನು ಒಂದು ತಿಂಗಳಿಗೆ ವಿಸ್ತರಿಸುವಂತೆ ತಿಳಿಸಿದ್ದಾರೆ.

ಸರ್ಕಾರದ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ಈ ಮುಂಚೆ ದಸರಾ ರಜೆ ಒಂದು ತಿಂಗಳ ಕಾಲ ಇತ್ತು. ಬೇಸಿಗೆ ರಜೆ ಎರಡು ತಿಂಗಳುಗಳ ಕಾಲ ಇತ್ತು. ಆದರೆ ಈಗ ಅದು ಹದಿನೈದು ದಿನಕ್ಕೆ ಆಗಿದೆ. ದಸರಾ ಹಾಗೂ ದೀಪಾವಳಿ ಎರಡು ಒಂದೇ ತಿಂಗಳಲ್ಲಿ ಬಂದಿದೆ. ಆ ಎರಡು ಹಬ್ಬ ಮುಗಿಯುವ ತನಕವಾದರೂ ಮಕ್ಕಳಿಗೆ ರಜೆ ಕೊಡಬೇಕಿತ್ತು. ಮಕ್ಕಳಿಗೆ ಶಾಲೆಯ ಪಾಠದ ಜೊತೆಗೆ ಮನೆಯ ವಾತಾವರಣವೂ ತುಂಬಾ ಮುಖ್ಯವಾಗುತ್ತದೆ.

ಮಕ್ಕಳು ಮಾನಸಿಕ ಒತ್ತಡಕ್ಕೆ ಒಳಗಾಗುತ್ತಾರೆ. ಕೇವಲ ಹದಿನೈದು ದಿನದ ರಜೆಯಿಂದ ಮಕ್ಕಳಿಗೆ ತೊಂದರೆಯಾಗುತ್ತದೆ. ಹೀಗಾಗಿ ರಜೆಯನ್ನು ಹದಿನೈದು ದಿನ ಮುಂದೂಡಬೇಕು ಎಂದು ಬಸವರಾಜ್ ಹೊರಟ್ಟಿ ಪತ್ರದಲ್ಲಿ ಒತ್ತಾಯಿಸಿದ್ದಾರೆ. ದಸರಾ ರಜೆಯಲ್ಲಿರುವ ಮಕ್ಕಳಿಗೆ ಸೋಮವಾರದಿಂದ ಶಾಲೆ ಆರಂಭವಾಗುತ್ತದೆ. ಈ ಮಧ್ಯೆ ಬಸವಾರಜ್ ಹೊರಟ್ಟಿ ಅವರ ಪತ್ರದಂತೆ ರಜೆ ಮುಂದೂಡಿಕೆಯಾದರೆ ದೀಪಾವಳಿಯ ತನಕ ರಜೆ ಸಿಗಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

ಅಭಿಮಾನಿಗಳು, ಕಾರ್ಯಕರ್ತರಿಗೆ ಪ್ರೀತಿಯ ಪತ್ರ ಬರೆದು, ಮನವಿ ಮಾಡಿದ ದೇವೇಗೌಡರು..!

ಬೆಂಗಳೂರು: ದೊಡ್ಡಗೌಡರ ಮನೆಯಲ್ಲಿ ಇನ್ನು ಬೇಸರದ ಛಾಯೆ ಆರಿಲ್ಲ. ಯೋಚನೆ, ನೋವಲ್ಲಿಯೇ ಇದ್ದಾರೆ. ಯಾಕಂದ್ರೆ ಮಾಜಿ ಪ್ರಧಾನಿಗಳ ಕುಟುಂಬದಲ್ಲಿ ಇಂಥದ್ದೊಂದು ಅಪವಾದ ಬಂದರೆ ಸಹಿಸುವುದಾದರೂ ಹೇಗೆ..? ದೇವೇಗೌಡರಿಗೆ ಈಗಾಗಲೇ 91 ವರ್ಷ ವಯಸ್ಸಾಗಿದೆ. ಅವರ

error: Content is protected !!