Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಾಲಾ ಮಕ್ಕಳಿಗೆ ಉಡುಗೊರೆ ನೀಡಿ ಮಗಳ ಹುಟ್ಟು ಹಬ್ಬ ಆಚರಿಸಿದ ಚಿನ್ನೂಲಾದ್ರಿ ರೋಟರಿ ಕ್ಲಬ್‌ ಅಧ್ಯಕ್ಷ ಈ.ಅರುಣ್‌ಕುಮಾರ್‌

Facebook
Twitter
Telegram
WhatsApp

ಚಿತ್ರದುರ್ಗ, (ಮಾ.24) :  ರೋಟರಿ ಕ್ಲಬ್‌ ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಸಮಾಜಮುಖಿ ಕಾರ್ಯದಲ್ಲಿ ನಿರಂತವಾಗಿ ತೊಡಗುತ್ತಿದೆ. ಇಲ್ಲಿ ಅಧಿಕಾರ ಆಸೆ, ಸ್ವಾರ್ಥಕ್ಕಿಂತ ಸೇವೆ ಮಾಡುವುದು ಮುಖ್ಯವಾಗಿದೆ. ರೋಟರಿ ಕ್ಲಬ್‌ ಜಗತ್ತಿನ ಅತಿ ದೊಡ್ಡ ಸೇವಾ ಸಂಸ್ಥೆ ಎಂದು ರೋಟರಿ ಕ್ಲಬ್‌ ಅಧ್ಯಕ್ಷ ಈ ಅರುಣ್‌ಕುಮಾರ್‌ ಹೇಳಿದರು.

ನಗರದ ಜೆ.ಸಿ.ಆರ್. ಬಡಾವಣೆಯ ಸರ್ಕಾರಿ ಪ್ರಾರ್ಥಮಿಕ ಶಾಲೆಯಲ್ಲಿ ಚಿನ್ನೂಲಾದ್ರಿ ರೋಟರಿ ಕ್ಲಬ್‌ ಅಧ್ಯಕ್ಷ ಈ.ಅರುಣ್‌ಕುಮಾರ್‌ ಮಗಳಾದ ಕುಮಾರಿ ಧನ್ವಿಕ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ಪೆನ್ಸಿಲ್‌,ಬಣ್ಣದ ಪೆನ್ಸಿಲ್‌ ಸೆಟ್‌ಗಳನ್ನು ವಿತರಿಸಿ, ಸಿಹಿ ಹಂಚುವ ಮೂಲಕ ವಿಶಿಷ್ಠವಾಗಿ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ರೋಟರಿ ಕಾರ್ಯದರ್ಶಿ ರೋ ಶ್ರೀನಿವಾಸ್ ಮಳಲಿ, ಕ್ಲಬ್ ನ ಮಾರ್ಗದರ್ಶಕರಾದ ರೋ ಟಿ.ಕೆ. ನಾಗರಾಜ್ ಜಂಟಿ ಕಾರ್ಯದರ್ಶಿ ರೋ. ಶಂಕರಪ್ಪ, ಸದಸ್ಯರಾದ ರೋ. ಗುರುಮೂರ್ತಿ, ರೆಡ್ ಕ್ರಾಸ್ ನ ಕಾರ್ಯದರ್ಶಿ ಮಜಹರ್ ಉಲ್ಲಾ, ನಿವೃತ್ತ ತಾಲೂಕ್ ದೈಹಿಕ ಶಿಕ್ಷಣಧಿಕಾರಿಗಳಾದ ನೀಲಕಂಠಚಾರ್ಯ, ಮುಖ್ಯಶಿಕ್ಷಕರಾದ ಶಿವರಾಮ್ ರವರು ಶಾಲಾ ಸಿಬ್ಬಂದಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜೇನುತುಪ್ಪ ಬಳಸುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ಜೇನುತುಪ್ಪದ ಬಗ್ಗೆ ವಿಶೇಷವಾಗಿ ಹೇಳಬೇಕಾಗಿಲ್ಲ. ಜೇನುತುಪ್ಪದಿಂದ ಅನೇಕ ಪ್ರಯೋಜನಗಳಿವೆ. ಜೇನು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಎಲ್ಲಾ ಔಷಧೀಯ ಗುಣಗಳನ್ನು ಹೊಂದಿದೆ.  ಮಕ್ಕಳಿಂದ ಹಿಡಿದು ದೊಡ್ಡವರವರೆಗೆ ಎಲ್ಲರಿಗೂ ಜೇನು ತುಂಬಾ ಆರೋಗ್ಯಕಾರಿ.

ಈ ರಾಶಿಯವರು ಅಪಾರ ಖಜಾನೆ ಸಂಪತ್ತು ಹೊಂದಿರುವರು.

ಈ ರಾಶಿಯವರು ಅಪಾರ ಖಜಾನೆ ಸಂಪತ್ತು ಹೊಂದಿರುವರು. ಈ ರಾಶಿಯವರು ಬಯಸಿದ್ದೆಲ್ಲಾ ಪಡೆಯುವ ಆಶಾವಾದಿಗಳು.   ಸೋಮವಾರ ರಾಶಿ ಭವಿಷ್ಯ -ಮೇ-13,2024 ಸೂರ್ಯೋದಯ: 05:48, ಸೂರ್ಯಾಸ್ತ : 06:36 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಚಳ್ಳಕೆರೆ | ರೈತ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ

error: Content is protected !!