Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜೀವದ ಜೊತೆ ಜೀವನವೂ ಮುಖ್ಯ : ಕೊರೊನಾ ಕಂಟ್ರೋಲ್ ಗೆ ಸಿಎಂ ಏನ್ ಮಾಡ್ತಾರೆ.?

Facebook
Twitter
Telegram
WhatsApp

 

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಈ ಬೆನ್ನಲ್ಲೆ ರಾಜ್ಯದಲ್ಲಿ ಲಾಕ್ಡೌನ್ ಮಾಡ್ತಾರೆ ಸುದ್ದಿ ಹರಿದಾಡುತ್ತಿದೆ. ಆದ್ರೆ ಲಾಕ್ಡೌನ್ ಆದ್ರೆ ಜನರ ಜೀವನದ ಪ್ರಶ್ನೆ ಏನು ಅನ್ನೋದೆ ಎಲ್ಲರಿಗೂ ಹುಟ್ಟಿರುವ ಆತಂಕ.

ಈ ಬಗ್ಗೆ ಸಿಎಂ ಏನ್ ಹೇಳ್ತಾರೆ ಅನ್ನೋದು ಎಲ್ಲರ ಗಮನವಾಗಿತ್ತು. ಇದೀಗ ಆ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ‌ ಅವರು ಮಾತನಾಡಿದ್ದು, ನಮ್ಗೆ ಜನರ ಜೀವನ, ಜೀವ ಎರಡು ಮುಖ್ಯ ಎಂದಿದ್ದಾರೆ.

ಸಿಎಂ ಇಂದು ಸಭೆ ನಡೆಸಿದ್ದು, ಆ ಬಗ್ಗೆ ನಿರ್ಧಾತ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಜೀವದ ಜೊತೆಗೆ ಜೀವನ ಮುಖ್ಯ ಅನ್ನೋ ಸೂತ್ರದಡಿ ಸರ್ಕಾರ ನಿರ್ಧಾರ ಮಾಡಲಿದೆ. ಲಾಕ್ಡೌನ್ ಮಾಡುವ ಬದಲು ಟಫ್ ರೂಲ್ಸ್ ಹಾಕಲು ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.

ಸೋಂಕಿಗೆ ಕಡಿವಾಣ ಹಾಕಬೇಕು. ಜನರ ಜೀವನಕ್ಕೆ ತೊಂದರೆಯಾಗದಂತೆ ಎಚ್ಚರವಹಿಸಬೇಕು. ಆರ್ಥಿಕ ಚಟುವಟಿಕೆಗಳ ಮೇಲೆ ಪೆಟ್ಟು ಬೀಳಬಾರದು. ಸೋಂಕು ಕೂಡ ಹೆಚ್ಚಿನ ಪ್ರಮಾಣದಲ್ಲಿ ಹರಡಬಾರದು. ಟಫ್ ರೂಲ್ಸ್ ಮಾತ್ರ ಜಾರಿಗೆ ತರೋಣಾ. ಲಾಕ್ಡೌನ್ ಮಾಡಿ ಜನರ ಜೀವನಲ್ಕೆ ಸಂಕಷ್ಟ ತಂದೊಡ್ಡುವುದು ಬೇಡ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

ಸಾಲ ಇರುವ ಜಮೀನು ನೀಡಿ ಜ್ಯೂ.ಎನ್ಟಿಆರ್ ಗೆ ಮೋಸ ಮಾಡಿದ ಯುವತಿ ವಿರುದ್ಧ ನಟ ದೂರು..!

ಜ್ಯೂ. NTR ಆಸ್ತಿಯೊಂದನ್ನು ಖರೀದಿಸಲು ಹೋಗಿ ಮೋಸ ಹೋಗಿದ್ದಾರೆ. ಇದೀಗ ಮೋಸ ಮಾಡಿದ ಯುವತಿ ವಿರುದ್ಧ ಕೋರ್ಟ್ ಮೊರೆ ಹೋಗಿದ್ದಾರೆ. ಆಸ್ತಿ ಮೇಲೆ ಕೋಟ್ಯಾಂತರ ರೂಪಾಯಿ ಸಾಲವಿದ್ದು, ನ್ಯಾಯ ಕೇಳುತ್ತಿದ್ದಾರೆ. ಜ್ಯೂ. NTR, ಆರ್

error: Content is protected !!