Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಪರೂಪಕ್ಕೆ ಕ್ಯಾಮರಾ ಕಣ್ಣಿಗೆ ಸೆರೆ ಸಿಕ್ಕರು ಸಿಎಂ ಪತ್ನಿ ಪಾರ್ವತಿ

Facebook
Twitter
Telegram
WhatsApp

ಇಂದು ವಿಶ್ವ ವಿಖ್ಯಾತ ದಸರಾ ಸಂಭ್ರಮ. ಐತಿಹಾಸಿಕ ಜಂಬೂ ಸವಾರಿಗೆ ಕ್ಷಣಗಣನೆ ಶುರುವಾಗಿದೆ. ಇಂದು ಮಧ್ಯಾಹ್ನವೇ ಈಗಾಗಲೇ ಧ್ವಜ ಪೂಜೆ ನೆರವೇರಿದೆ. ಇಂದು ಸಂಜೆ 4 ಗಂಟೆಯಿಂದ 4.30ರ ನಡುವಿನ ಕುಂಭ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆಯೇ ಸುತ್ತೂರು ಮಠಕ್ಕೆ ಭೇಟಿ ನೀಡಿ, ದೇವರ ಮಹಾಸ್ವಾಮಿಗಳ ಆಶೀರ್ವಾದ ಪಡೆದಿದ್ದಾರೆ. ಬಳಿಲ ಅಲ್ಲಿಂದ ಲಲಿತಾ ಮಹಲ್ ಗೆ ತೆರಳಿ ಅಲ್ಲಿಂದ ಐರಾವತ ಬಸ್ ನಲ್ಲಿ ಅರಮನೆಗೆ ತೆರಳಿದರು. ಇಂದು ಸಿಎಂ ಕುಟುಂಬ ಸಮೇತ ಮೈಸೂರಿಗೆ ಭೇಟಿ ನೀಡಿದ್ದರು. ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಹಾಗೂ ಸೊಸೆ ಸ್ಮಿತಾ ಅವರು ಕೂಡ ತಾಯಿಯ ದರ್ಶನಕ್ಕೆ ಬಂದಿದ್ದರು.

ಮೃತ ರಾಕೇಶ್ ಪತ್ನಿ ಸ್ಮಿತಾ ಅವರು ತಮ್ಮ ಅತ್ತೆಯ ಜೊತೆಗೆ ಬಂದಿದ್ದರು. ಒಂದೇ ಕಾರಿನಲ್ಲಿ ಸ್ಮಿತಾ ಹಾಗೂ ಪಾರ್ವತಿ ಅವರು ಬಂದಿದ್ದರು. ಸ್ಮಿತಾ ಅವರು ಕಾರು ಇಳಿದು ತಾಯಿಯ ದರ್ಶನ ಪಡೆದರು. ಆದರೆ ಪಾರ್ವತಿ ಅವರು ಕಾರಿನಿಂದ ಕೆಳಗೆ ಇಳಿಯದೆ, ಅಲ್ಲಿಯೇ ತಾಯಿಗೆ ನಮಸ್ಕರಿಸಿದರು. ಈ ವೇಳೆ ಮಾಧ್ಯಮದವರ ಕಣ್ಣಿಗೆ ಬಿದ್ದ ಪಾರ್ವತಿ ಅವರು, ತಕ್ಷಣ ಸೆರಗನ್ನು ಕವರ್ ಮಾಡಿಕೊಂಡರು. ಅಷ್ಟರೊಳಗೆ ಪಾರ್ವತಿ ಅವರು ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದ್ದಾರೆ‌.

ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಈಗ ಹೇಗಿದ್ದಾರೆಂದು ಅಷ್ಟಾಗಿ ಯಾರಿಗೂ ಗೊತ್ತಿಲ್ಲ. ಅವರ ಮದುವೆ ಫೋಟೋದಲ್ಲಷ್ಟೇ ಪಾರ್ವತಿ ಅವರನ್ನು ನೋಡಿರುವುದು. ಇದೇ ಮೊದಲ ಬಾರಿಗೆ ಹೀಗೆ ಕ್ಯಾಮರಾ ಕಣ್ಣಲ್ಲಿ ಸೆರೆಯಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕಾಲೇಜು ಕಟ್ಟಡದ ಮೇಲಿಂದ ಬಿದ್ದು ಯುವತಿ ಆತ್ಮಹತ್ಯೆ…!

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಮಕ್ಕಳ ಭವಿಷ್ಯ ಉತ್ತಮವಾಗಲಿ, ಮುಂದೆ ಚೆನ್ನಾಗಿ ಬಾಳಿ ಬದುಕಲಿ ಎಂಬುದೇ ಹೆತ್ತವರ ಹಾರೈಕೆಯಾಗಿರುತ್ತದೆ. ಅದಕ್ಕೆಂದೆ ಕಷ್ಟಪಟ್ಟು ಮಕ್ಕಳನ್ನ ಓದಿಸುತ್ತಾರೆ. ಇನ್ನೇನು ಮಗಳ ಭವಿಷ್ಯ ಉಜ್ವಲವಾಗುತ್ತದೆ. ಮಗಳ ಆನಂದವನ್ನು

ಇಳಕಲ್ಲಿನ ಮಹಾಂತೇಶ್‌ ಎಂ.ಗಜೇಂದ್ರಗಡ ಅವರಿಗೆ ಸಂದ ಶ್ರೀ ಶಿವಕುಮಾರ ಪ್ರಶಸ್ತಿ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿಯ ಶ್ರೀ ಶಿವಕುಮಾರ ಕಲಾಸಂಘ ರಂಗಭೂಮಿಗೆ ಸಲ್ಲಿಸಿದ ಜೀವಮಾನದ ಕೊಡುಗೆಯನ್ನು ಮನ್ನಿಸಿ ಪ್ರತಿವರ್ಷ ಕೊಡಮಾಡುವ ಪ್ರತಿಷ್ಠಿತ ಶ್ರೀ ಶಿವಕುಮಾರ ಪ್ರಶಸ್ತಿಗೆ ಈ ಬಾರಿ  ಇಳಕಲ್ಲಿನ

ಚಿತ್ರದುರ್ಗ : ಮಳೆಗೆ ಜಿಲ್ಲೆಯಾದ್ಯಂತ 80 ಮನೆಗಳು ಹಾನಿ : ಮಳೆ ವರದಿ…!

ಚಿತ್ರದುರ್ಗ.ಅ.18:  ಗುರುವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 11.3 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 15 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 6.8 ಹಿರಿಯೂರು ತಾಲ್ಲೂಕು 14.2 ಮಿ.ಮೀ, ಹೊಳಲ್ಕೆರೆ ತಾಲ್ಲೂಕು

error: Content is protected !!