Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾವೂ ರಾತ್ರೋ ರಾತ್ರಿ ನಿರ್ಮಾಣ ಮಾಡಿರುವುದಲ್ಲ : ಪ್ರತಾಪ್ ಸಿಂಹಗೆ ತಿರುಗೇಟು ನೀಡಿದ ರಾಮದಾಸ್

Facebook
Twitter
Telegram
WhatsApp

ಮೈಸೂರು: ಗುಂಬಜ್ ಮಾದರಿಯಲ್ಲಿರುವ ಬಸ್ ನಿಲ್ದಾಣವನ್ನು ನಾನೇ ಜೆಸಿಬಿ ತಂದು ಒಡೆದು ಹಾಕುತ್ತೇನೆ ಎಂದು ಪ್ರತಾಪ್ ಸಿಂಹ ಹೇಳಿದ ಮಾತು ಈಗ ವಿವಾದ ಸೃಷ್ಟಿಸಿದೆ. ಸಂಸದ ಮಾತಿಗೆ ಬಿಜೆಪಿಯ ಶಾಸಕರೇ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶಾಸಕ ರಾಮದಾಸ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಸಂಸದರು ಒಡೆಯುತ್ತೀವಿ ಎಂದ ಮೇಲೆ ನಾವೂ ಕಳಸ ನಿರ್ಮಾಣ ಮಾಡಿಲ್ಲ. ಕೆಲವರು ಈ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಸಂಸದ ಪ್ರತಾಪ್ ಸಿಂಹ ಅವರು ಹೇಳಿರುವಂತೆ ನಾವೂ ರಾತ್ರೋ ರಾತ್ರಿ ಕಳಸವನ್ನು ನಿರ್ಮಾಣ ಮಾಡಿಲ್ಲ. ಇನ್ನು ಈ ಬಸ್ ನಿಲ್ದಾಣವನ್ನು ಯಾವುದೋ ಧರ್ಮದ ಆಧಾರದ ಮೇಲೆ ನಾವೂ ನಿರ್ಮಿಸಿಲ್ಲ ಎಂದಿದ್ದಾರೆ.

ಮೈಸೂರಿನ ಪಾರಂಪರಿಕ ಮಹತ್ವ ಸಾರುವುದಕ್ಕೆ ಮೈಸೂರು ಅರಮನೆಯ ಮಾದರಿಯಲ್ಲಿಯೇ ಬಸ್ ನಿಲ್ದಾಣದ ಕಳಸವನ್ನು ನಿರ್ಮಾಣ ಮಾಡಲಾಗಿದೆ. ಆದ್ರೆ ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ತಪ್ಪಾಗಿ ಅರ್ಥೈಸಿಲಾಗಿದೆ. ಈ ಬಗ್ಗೆ ಪೊಲೀಸರಿಗೂ ದೂರು ನೀಡಿದ್ದೇವೆ ಎಂದು ಹೇಳಿರುವ ರಾಮದಾಸ್ ಗೂಗಲ್ ಮ್ಯಾಪ್ ನಲ್ಲಿ ತೋರಿಸಿರುವಂತೆ ಬಸ್ ನಿಲ್ದಾಣದ ಫೋಟೋ ಕೂಡ ಹಂಚಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಾವಣಗೆರೆ | ಶಾಂತಿ ವಹಿಸಿ ಸೌಹಾರ್ದತೆ ಕಾಪಾಡಿ, ಗಲಭೆಕೋರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ: ಜಿ. ಬಿ. ವಿನಯ್ ಕುಮಾರ್ ಒತ್ತಾಯ

    ಸುದ್ದಿಒನ್, ದಾವಣಗೆರೆ, ಸೆಪ್ಟೆಂಬರ್. 20 : ದಾವಣಗೆರೆ ನಗರದ ಜನರು ಶಾಂತಿಪ್ರಿಯರು. ಸಾಮರಸ್ಯದಿಂದ ಜೀವನ ಸಾಗಿಸಬೇಕು. ಯಾವುದೇ ಕಾರಣಕ್ಕೂ ಗಲಭೆ ಮಾಡಬಾರದು. ಪೊಲೀಸರು ಗಲಭೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ವಾಭಿಮಾನಿ

ಸಾಹಿತಿ ಹಂಪ ನಾಗರಾಜಯ್ಯ ಅವರಿಂದ ದಸರಾ ಉದ್ಘಾಟನೆ..!

    ಮೈಸೂರು: ಮೈಸೂರು ದಸರಾದ ಸಂಭ್ರಮ ನಾಡಿನೆಲ್ಲೆಡೆ ಶುರುವಾಗಿದೆ. ಗಜಪಡೆ ಅರಮನೆ ಆವರಣ ಸೇರಿ, ತರಬೇತಿ ಪಡೆಯುತ್ತಿವೆ. ಈ ಬಾರಿಯ ದಸರಾ ಉದ್ಘಾಟನೆ ಮಾಡುವುದು ಯಾರು ಎಂಬ ಕುತೂಹಲಕ್ಕೆ ತೆರೆ ಬಿದ್ದಿದ್ದು, ಸಿದ್ದರಾಮಯ್ಯ

ಪಿಎಂ ವಿಶ್ವಕರ್ಮ ಯೋಜನೆ: 20 ಲಕ್ಷಕೂ ಹೆಚ್ಚು ನೊಂದಣಿ : ರೂ.1400 ಕೋಟಿಗೂ ಹೆಚ್ಚು ಹಣ ಬಿಡುಗಡೆ : ಸಂಸದ ಗೋವಿಂದ ಎಂ ಕಾರಜೋಳ

ಪಿಎಂ ವಿಶ್ವಕರ್ಮ ಯೋಜನೆ: 20 ಲಕ್ಷಕೂ ಹೆಚ್ಚು ನೊಂದಣಿ : ರೂ.1400 ಕೋಟಿಗೂ ಹೆಚ್ಚು ಹಣ ಬಿಡುಗಡೆ : ಸಂಸದ ಗೋವಿಂದ ಎಂ ಕಾರಜೋಳ ಚಿತ್ರದುರ್ಗ. ಸೆ.20 :  ದೇಶದಲ್ಲಿ ಪಿಎಂ ವಿಶ್ವಕರ್ಮ ಯೋಜನೆಯಡಿ

error: Content is protected !!