Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿಗೆ ಉಪ್ಪಾರ ಸಮಾಜದಿಂದ ಅಭಿನಂದನೆ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, (ಜು.13) : ನೂತನವಾಗಿ ಅಧಿಕಾರ ವಹಿಸಿಕೊಂಡಿರುವ ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿರವರಿಗೆ ಜಿಲ್ಲಾ ಉಪ್ಪಾರ ಸಮಾಜದಿಂದ ಹೂಗುಚ್ಚ ನೀಡಿ ಅಭಿನಂದಿಸಲಾಯಿತು.

ಜಿಲ್ಲಾ ಉಪ್ಪಾರ ಸಮಾಜದ ನಿಕಟಪೂರ್ವ ಅಧ್ಯಕ್ಷ ಆರ್.ಮೂರ್ತಿ ಮಾತನಾಡಿ ಈ ಹಿಂದೆ ಚಿತ್ರದುರ್ಗದಲ್ಲಿ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಕೆಲಸದ ನಿಮಿತ್ತ ಕಚೇರಿಗೆ ಬರುವವರ ಕುಂದು ಕೊರತೆ ಸಮಸ್ಯೆಗಳನ್ನು ಆಲಿಸಿ ಸ್ಪಂದಿಸುತ್ತಿದ್ದರಿಂದ ಎಲ್ಲರ ಮನಸ್ಸಿನಲ್ಲಿ ಉಳಿದಿದ್ದೀರಿ. ಈಗ ಅಪರ ಜಿಲ್ಲಾಧಿಕಾರಿಯಾಗಿ ಚಿತ್ರದುರ್ಗಕ್ಕೆ ವರ್ಗಾವಣೆಯಾಗಿ ಬಂದಿರುವುದು ನಮಗೆಲ್ಲಾ ಖುಷಿ ಕೊಟ್ಟಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಉಪ್ಪಾರ ಸಮಾಜದ ಹೆಚ್.ಅಜ್ಜಪ್ಪ ಮೆದೇಹಳ್ಳಿ, ನಿಕಟಪೂರ್ವ ಕಾರ್ಯದರ್ಶಿ ಬಸವರಾಜ್ ಹಂಪಯ್ಯನಮಾಳಿಗೆ, ಜಿಲ್ಲಾ ಉಪ್ಪಾರ ಸಮಾಜದ ಗೌರವಾಧ್ಯಕ್ಷ ನಿವೃತ್ತ ಡಿ.ವೈ.ಎಸ್ಪಿ. ಎಸ್.ನಾಗರಾಜ್, ಉದ್ಯಮಿ ಜಯಣ್ಣ, ಡಿ.ಎಸ್.ಎಸ್.ಮುಖಂಡ ಮಹಾಲಿಂಗಪ್ಪ ಕುಂಚಿಗನಹಾಳ್, ಪ್ರಹ್ಲಾದ್ ಈ ಸಂದರ್ಭದಲ್ಲಿ ಹಾಜರಿದ್ದು, ಅಪರ ಜಿಲ್ಲಾಧಿಕಾರಿಗೆ ಶುಭ ಹಾರೈಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತ ಮಹೋತ್ಸವ | ಚಿತ್ರದುರ್ಗ ಭಾವೈಕ್ಯತೆಯ ಊರು, ಶಾಂತಿಯ ತೋಟ : ಎಂ.ಕೆ.ತಾಜ್‍ಪೀರ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಜು. 7 :  ಚಿತ್ರದುರ್ಗ ಎಂದರೆ ಭಾವ್ಯಕತ್ಯೆಯ ಶಕ್ತಿಯನ್ನು ಹೊಂದಿದ ಊರಾಗಿದೆ ಇಲ್ಲಿ ಮಠಗಳು, ಮಸೀದಿಗಳು,

ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾದ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಎಸ್ಟಿ ವಿಭಾಗದ ಅಧ್ಯಕ್ಷ ಬಿ.ಮಂಜುನಾಥ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್,ಚಿತ್ರದುರ್ಗ, ಜುಲೈ. 07 : ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಪಂಗಡದ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಮಂಜುನಾಥ್ ಲೋಕೋಪಯೋಗಿ ಸಚಿವ ಸತೀಶ್‍ಜಾರಕಿಹೊಳಿರವರ

ರಾಜಕೀಯದಲ್ಲಿ ಮುಸ್ಲಿಂ ಸಮಾಜಕ್ಕೆ ಅಧಿಕಾರವಿಲ್ಲ, ಆದ್ಯತೆಯಿಲ್ಲ, ಮುಸ್ಲಿಮರು ಕೇವಲ ಮತ ನೀಡುವುದಕ್ಕಷ್ಟೆ ಸೀಮಿತ : ಹಿರಿಯ ನ್ಯಾಯವಾದಿ ಬಿ.ಕೆ.ರಹಮತ್‍ವುಲ್ಲಾ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್,ಚಿತ್ರದುರ್ಗ, ಜುಲೈ. 07 : ಶಿಕ್ಷಣದಲ್ಲಿ ಹೆಚ್ಚಿನ ಅಂಕಗಳನ್ನು ಪಡೆದು ಸಾಧನೆ ಮಾಡಿರುವವರನ್ನು ಗುರುತಿಸಿ ಸನ್ಮಾನಿಸಿದರೆ ಇತರೆಯವರಿಗೆ ಪ್ರೇರಣೆಯಾಗುತ್ತದೆಂದು

error: Content is protected !!