Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶೇನ್ ವಾರ್ನ್ ಸಾವನ್ನೇ ಮರೆಯಲು ಸಾಧ್ಯವಿಲ್ಲ.. ಬೆನ್ನಲ್ಲೇ ಮತ್ತೊಬ್ಬ ಕ್ರಿಕೆಟರ್ ನಿಧನ..!

Facebook
Twitter
Telegram
WhatsApp

ಕ್ರಿಕೆಟ್ ಅಭಿಮಾನಿಗಳಿಗೆ ಭರಿಸಲಾರದ ನೋವು. ಕ್ರಿಕೆಟ್ ಕ್ಷೇತ್ರಕ್ಕೆ ತುಂಬಲಾರದ ನಷ್ಟ ಕಳೆದ ಕೆಲವು ದಿನಗಳಿಂದ ಆಘಾತದ ಸುದ್ದಿಯೇ ಸಿಗುತ್ತಿದೆ. ಮೊನ್ನೆ ಮೊನ್ನೆಯಷ್ಟೇ ಕ್ರಿಕೆಟ್ ದಂತಕಥೆ ಶೇನ್ ವಾರ್ನ್ ನ ಕಳೆದುಕೊಂಡಿದ್ದ ಅಭಿಮಾನಿಗೆ ಇಂದು ಬೆಳ್ಳಂ ಬೆಳಗ್ಗೆ ಮತ್ತೊಂದು ಕಹಿ ಸುದ್ದಿ ಕಿವಿಗೆ ಬಿದ್ದಿದೆ.

ಆಸ್ಟ್ರೇಲಿಯಾ ತಂಡದ ಮಾಜಿ ಕ್ರಿಕೆಟಿಗ, ಸ್ಪೋಟಕ ಆಲ್ ರೌಂಡರ್ ಆಂಡ್ರ್ಯೂ ಸೈಮಂಡ್ಸ್ ಇಂದು ನಿಧನರಾಗಿದ್ದಾರೆ. ಕ್ವೀನ್ಸ್ ಲ್ಯಾಂಡ್ ನ ಟೌನ್ ವಿಲ್ಸೆ ಬಳಿ ಕಾರು ಅಪಘಾತ ನಡರದಿದೆ. ಈ ಕಾರು ಅಪಘಾತದಲ್ಲಿ ಸೈಮಂಡ್ಸ್ ತೀವ್ರವಾಗಿ ಗಾಯಗೊಂಡಿದ್ದು, ನಿಧನರಾಗಿದ್ದಾರೆ.

ಕಾರಿನಲ್ಲಿ ಸೈಮಂಡ್ಸ್ ಒಬ್ಬರೆ ಇದ್ದರು ಎಂಬುದು ಪ್ರಾಥಮಿಕ ತನಿಖೆಯಿಂದ ಹೊರಬಂದಿದೆ. ತೀವ್ರ ಪೆಟ್ಟಾಗಿದ್ದ ಕಾರಣ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳ್ಳಂಬೆಳಗ್ಗೆ ಈ ಸುದ್ದಿ ತಿಳಿದ ಕ್ರಿಕೆಟ್ ಕ್ಷೇತ್ರ ಮಂಕಾಗಿದೆ, ಅಭಿಮಾನಿಗಳು ಬೇಸರದಲ್ಲಿಯೇ, ಸಂತಾಪ ಸೂಚಿಸಿದ್ದಾರೆ.

ಸೈಮಂಡ್ಸ್ ಕ್ರಿಕೆಟ್ ಜೊತೆ ಜೊತೆಗೆ ವಿವಾದದ ಮೂಲಕವೂ ಸುದ್ದಿಯಾಗುತ್ತಿದ್ದರು. 2008ರ ಸಿಡ್ನಿ ಟೆಸ್ಟ್ ಮಂಕಿ ಗೇಟ್ ನ ವಿವಾದ ಇವರ ಜೀವನದುದ್ದಕ್ಕೂ ಉಳಿದು ಬಿಟ್ಟಿದೆ. ಇನ್ನು ಹರ್ಭಜನ್ ಸಿಂಗ್ ಮತ್ತು ಸೈಮಂಡ್ಸ್ ನಡುವಿನ ವಿವಾದವು ವಿಶ್ವ ಕ್ರಿಕೆಟ್ ಲೋಕದಲ್ಲಿ ಸಾಕಷ್ಟಯ ಸದ್ದು ಮಾಡಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

INDIA Vs ZIMBABWE : 13 ರನ್‌ಗಳ ಅಂತರದಿಂದ ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಸೋಲು

  ಸುದ್ದಿಒನ್ : ಟಿ20 ವಿಶ್ವಕಪ್ ಗೆದ್ದ ಭಾರತ ಆ ಬಳಿಕ ಮೊದಲ ಸರಣಿಯನ್ನು ಸೋಲಿನೊಂದಿಗೆ ಆರಂಭಿಸಿದೆ.  ಜಿಂಬಾಬ್ವೆ ವಿರುದ್ಧ 13 ರನ್‌ಗಳಿಂದ ಸೋತಿತು. ಜಿಂಬಾಬ್ವೆಯ ಹರಾರೆಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್

ಹೆಚ್ಡಿಕೆ ಜನತಾ ದರ್ಶನಕ್ಕೆ 3 ಸಾವಿರ ಜನ ಬಂದಿದ್ರು..ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಯೋಜನೆಗಳನ್ನ ಕೊಡಿಸಲಿ ನೋಡೋಣಾ : ಚೆಲುವರಾಯಸ್ವಾಮಿ

ಬೆಂಗಳೂರು: ಮೊನ್ನೆಯಷ್ಟೇ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಜನತಾ ದರ್ಶನ ನಡೆಸಿದ್ದರು‌. ಜನತಾ ದರ್ಶನಕ್ಕೆ ಅಧಿಕಾರಿಗಳು ಗೈರಾಗಿದ್ದಕ್ಕೆ ಸರ್ಕಾರದ ಮೇಲೆ ಕಿಡಿಕಾರಿದ್ದರು. ಇದೀಗ ಜನತಾ ದರ್ಶನದ ಬಗ್ಗೆ ಸಚಿವ ಚೆಲುವರಾಯಸ್ವಾಮಿ ಅವರು ಆಕ್ರೋಶ

ಚಿತ್ರದುರ್ಗ | ಪಿ.ಸಿ.ಪಿ.ಎನ್.ಡಿ.ಟಿ ಸಲಹಾ ಸಮಿತಿಯ ಅಧ್ಯಕ್ಷರಾಗಿ ಡಾ. ಸೌಮ್ಯ ನೇಮಕ

ಚಿತ್ರದುರ್ಗ. ಜುಲೈ.06:  ಪಿ.ಸಿ.ಪಿ.ಎನ್.ಡಿ.ಟಿ (ಗರ್ಭಪೂರ್ವ ಮತ್ತು ಪ್ರಸವಪೂರ್ವ ಲಿಂಗ ಪತ್ತೆ ತಂತ್ರ ವಿಧಾನಗಳು (ಲಿಂಗ ಆಯ್ಕೆ ನಿಷೇಧ) ಕಾಯ್ದೆ ಅನುಸಾರ ಸಲಹಾ ಸಮಿತಿಯನ್ನು ಪುನರ್ ರಚಿಸಲಾಗಿದ್ದು, ಸಲಹಾ ಸಮಿತಿ ಅಧ್ಯಕ್ಷರಾಗಿ ಚಿತ್ರದುರ್ಗದ ಖಾಸಗಿ ನರ್ಸಿಂಗ್

error: Content is protected !!