Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇತ್ತಿಚೆಗೆ ತೆರವಾಗಿದ್ದ MLC ಸ್ಥಾನಗಳಿಗೆ ಚುನಾವಣೆಗೆ ಡೇಟ್ ಫಿಕ್ಸ್

Facebook
Twitter
Telegram
WhatsApp

 

ಚುನಾವಣೆಗೂ ಮುನ್ನ ರಾಜ್ಯದಲ್ಲಿ ಮೂರು MLC ಹುದ್ದೆಗಳು ಖಾಲಿಯಾಗಿದ್ದವು. ಇದೀಗ ಆ ಮೂರು ಹುದ್ದೆಗೆ ಚುನಾವಣೆಯ ದಿನಾಂಕ ಫಿಕ್ಸ್ ಆಗಿದೆ. ಜೂನ್ 30 ರಂದು ಚುನಾವಣೆ ನಡೆಯಲಿದೆ. ಜೂನ್ 20ರಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕವಾಗಿದೆ. ಸದ್ಯ ಮೂರು ಎಂಎಲ್ಸಿ ಹುದ್ದೆಗಳು ಖಾಲಿ ಇದೆ.

ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯಾಗಿದ್ದರಿಂದ ಮೂರು ಪಕ್ಷಗಳು ಯಾರ ಹೆಸರನ್ನು ಸೂಚಿಸಿರಲಿಲ್ಲ. ಸದ್ಯಕ್ಕೆ ಚುನಾವಣೆ ಘೊಷಣೆಯಾಗಿದೆ. ಆದ್ರೆ ಇನ್ನು ಕೂಡ ಯಾರನ್ನು ಅಭ್ಯರ್ಥಿಗಳನ್ನಾಗಿ ಅಧಿಕೃತವಾಗಿ ಕಣಕ್ಕೆ ಇಳಿಸಿಲ್ಲ. ಈಗಾಗಲೇ ಎಂಎಲ್ಸಿ ಸ್ಥಾನಕ್ಕೂ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ.

ಬಾಬೂರಾವ್ ಚಿಂಚನಸೂರು, ಲಕ್ಷ್ಮಣ ಸವದಿ, ಆರ್ ಶಂಕರ್ MLC ಸ್ಥಾನಕ್ಕೆ ರಾಜೀನಾಮೆ ಸಿಲ್ಲಿಸಿದ್ದರು. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮೂವರು ಸ್ಪರ್ಧೆ ಮಾಡಿದ್ದ ಕಾರಣಕ್ಕೆ ತಮ್ಮ ಎಂಎಲ್ಸಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಈಗ ಆ ಮೂರು ಹುದ್ದೆಗಳಿಗೆ ಚುನಾವಣೆಯ ದಿನಾಂಕ ಘೋಷಣೆಯಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಪುಷ್ಪಾವತಿ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 04 : ನಗರದ ಬಸವೇಶ್ವರ ನಗರ ನಿವಾಸಿ ಪುಷ್ಪಾವತಿ (69 ವರ್ಷ) ಇಂದು ಸಂಜೆ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ

ದರ್ಶನ್ ಜಾಮೀನಿಗಾಗಿ ವಕೀಲರು ಮಂಡಿಸಿದ ವಾದವೇನು..? ಇಲ್ಲಿದೆ ಪಾಯಿಂಟ್ ಪಾಯಿಂಟ್ ಹೈಲೇಟ್..!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ನಟ ದರ್ಶನ್ ಈಗಾಗಲೇ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿ ಬಹಳ ದಿನಗಳೇ ಕಳೆದಿವೆ. ಆದರೆ ಚಾರ್ಜ್ ಶೀಟ್ ಸಂಪೂರ್ಣವಾಗಿ ಸ್ಟಡಿ ಮಾಡುವ ಕಾರಣಕ್ಕೆ ಆಗಾಗ ದರ್ಶನ್

ದರ್ಶನ್ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ..!

ಬೆಂಗಳೂರು: ದರ್ಶನ್ ಪತ್ನಿ ವಿಜಯಲಕ್ಷ್ಮೀ ನಿನ್ನೆಯಷ್ಟೇ ಬಳ್ಳಾರಿ ಜೈಲಿಗೆ ಭೇಟಿ ನೀಡಿ, ಧೈರ್ಯ ತುಂಬಿ ಹೋಗಿದ್ದರು. ಇಂದು ಜಾಮೀನು ಸಿಗುವ ಭರವಸೆಯನ್ನು ವ್ಯಕ್ತಪಡಿಸಿದ್ದರು. ಆದರೆ ಇಂದು ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್

error: Content is protected !!