Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೋಟರಿಕ್ಲಬ್‍ವತಿಯಿಂದ ಮಕ್ಕಳಿಗೆ ದಂತ ತಪಾಸಣಾ ಶಿಬಿರ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 87220 22817

ಚಿತ್ರದುರ್ಗ (ಮಾ. 24)  ನಗರದ ರೋಟರಿಕ್ಲಬ್‍ವತಿಯಿಂದ ರೋಟರಿ ಶಾಲೆಯ ಮಕ್ಕಳಿಗೆ ದಂತ ತಪಾಸಣಾ ಶಿಬಿರವನ್ನು ಇಂದು ನಗರದ ರೋಟರಿ ಬಾಲಭವನದಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಎಸ್.ಜೆ.ಎಂ. ದಂತ ಮಹಾ ವಿದ್ಯಾಲಯದ ಎಚ್.ಓ.ಡಿ. ಡಾ.ಜಯಚಂದ್ರ ಹಲ್ಲುಗಳು ನಮ್ಮ ಜೀವ ರಕ್ಷಕ ಅವುಗಳನ್ನು ಸರಿಯಾಗಿ ಜೋಪಾನ ಮಾಡಬೇಕಿದೆ, ಚಿಕ್ಕ ವಯಸ್ಸಿನಲ್ಲಿಯೇ ಅವುಗಳನ್ನು ಸರಿಯಾದ ರೀತಿಯಲ್ಲಿ ಉಜ್ಜುವುದರ ಮೂಲಕ ಸಂರಕ್ಷಣೆಯನ್ನು ಮಾಡಬೇಕಿದೆ. ಪ್ರತಿ ದಿನ ಎರಡು ಭಾರಿ ಬ್ರಷ್ ಮಾಡುವುದರ ಮೂಲಕ ದಂತವನ್ನು ರಕ್ಷಣೆ ಮಾಡಬೇಕಿದೆ ನೀವು ಯಾವುದೇ ಬ್ರಷ್ ಉಪಯೋಗಿಸಿದರು ಸಹಾ ಹಾರ್ಡ ಮತ್ತು ಸ್ಪೂತ್ ಉಪಯೋಗಿಸದೇ ಮೀಡಿಯಂ ಬ್ರಷ್‍ನ್ನು ಉಪಯೋಗ ಮಾಡಬೇಕಿದೆ. ಚಿಕ್ಕ ವಯಸ್ಸಿನಲ್ಲಿಯೇ ಏನಾದರೂ ಹಲ್ಲಿನ ತೊಂದರೆ ಇದ್ದರೆ ಸರಿಪಡಿಸಿಕೊಳ್ಳಬೇಕಿದೆ ಮುಂದೆ ತೊಂದರೆಯಾಗಬಹುದು ಎಂದರು.

ಕಾರ್ಯಕ್ರಮದಲ್ಲಿ ರೋಟರಿಕ್ಲಬ್ ಅಧ್ಯಕ್ಷರಾದ ಶ್ರೀಮತಿ ಮಾಧುರಿ ಮಧುಪ್ರಸಾದ್ ಕಾರ್ಯದರ್ಶಿ ಶ್ರೀಮತಿ ಜಯಶ್ರೀ ಷಾ. ರೋಟೇರಿಯನ್‍ಗಳಾದ ಶಿವರಾಂ. ಕುರುಬರಹಳ್ಳಿ ಶಿವಣ್ಣ, ಮಧುಪ್ರಸಾದ್, ವಿಶ್ವನಾಥ್, ಮೈಲೇಶ್, ಡಾ.ಅಮೃತ ಪ್ರದೀಪ್, ಡಾ.ಪ್ರಿಯದರ್ಶಿನಿ, ಅಮೃತ್ ಸೇರಿದಂತೆವ ಇತರರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಶಾಲೆಯ 150 ಮಕ್ಕಳಿಗೆ ದಂತವನ್ನು ತಪಾಸಣೆಯನ್ನು ಮಾಡಲಾಯಿತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಳೆರಾಯನನ್ನೇ ಬೇಡಿದ ಅಭಿಮಾನಿಗಳು : RCB ಗೆಲುವಿಗಾಗಿ ವಿಶೇಷ ಪೂಜೆ

RCB ಅಭಿಮಾನಿಗಳು ಕಡೆಯ ತನಕ ತಮ್ಮ ಟೀಂ ಬಗ್ಗೆ ಹೋಪ್ ಕಳೆದುಕೊಳ್ಳುವುದೇ ಇಲ್ಲ. ಯಾಕಂದ್ರೆ ಆರ್ಸಿಬಿ ಆಟಗಾರರು ಸಹ ಅದೇ ಥರ ಕೊನೆಯಲ್ಲಿ ಚೋಕ್ ಕೊಡ್ತಾರೆ. ಈ ಬಾರಿಯ ಐಪಿಎಲ್ ನಲ್ಲಿ ಆರಂಭದ ಅಷ್ಟು

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

error: Content is protected !!