Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಸಿಷ್ಠ ಸಿಂಹನ ಪ್ರೀತಿ ಡಾಲಿಗೆ ಗೊತ್ತಿರಲಿಲ್ವಾ..? ಧನಂಜಯ ಹೇಳಿದ್ದೇನು ?

Facebook
Twitter
Telegram
WhatsApp

 

ಇತ್ತಿಚೆಗೆ ನಟಿ ಹರಿಪ್ರಿಯಾ ಹಾಗೂ ನಟ ವಸಿಷ್ಠ ಸಿಂಹ ಅವರ ನಿಶ್ಚಿತಾರ್ಥ ನೆರವೇರಿದೆ. ಅವರಿಬ್ಬರು ಲವ್ ಬರ್ಡ್ಸ್ ಎಂಬ ಸುದ್ದಿ ಹರಿದಾಡಿದಾಗಲೂ ಇಬ್ಬರು ಯಾವುದೇ ಕ್ಲಾರಿಟಿ ಕೊಟ್ಟಿರಲಿಲ್ಲ. ಬದಲಿಗೆ ಇಬ್ಬರು ನಿಶ್ಚಿತಾರ್ಥವಾದ ಮೇಲೆ ಒಂದೇ ರೀತಿಯ ಫೋಟೋ ಹಾಕಿದ್ದರು. ಬಳಿಕ ಇಬ್ಬರು ಜೊತೆಯಾಗಿರುವ ಫೋಟೋಗಳನ್ನು ಹಂಚಿಕೊಳ್ಳುತ್ತಾ ಇದ್ದರು.

ವಸಿಷ್ಠ ಸಿಂಹನಿಗೆ ಡಾಲಿ ಧನಂಜಯ್ ಕ್ಲೋಸ್ ಫ್ರೆಂಡ್ ಎಂಬುದು ಎಲ್ಲರಿಗೂ ಗೊತ್ತು. ಹೀಗಾಗಿ ದೋಸ್ತಿಯ ಪ್ರೇಮ ವಿಚಾರ ಡಾಲಿಗೆ ಗೊತ್ತಿರುತ್ತೆ ಎಂಬ ಊಹೆ ಎಲ್ಲರದ್ದು. ಈ ಪ್ರಶ್ನೆ ಡಾಲಿಗೂ ಎದುರಾಗಿದೆ. ಅದಕ್ಕೆ ಡಾಲಿ ಧನಂಜಯ್ ಕೊಟ್ಟ ಉತ್ತರ ನಂಗೂ ಇದು ಗೊತ್ತಿರಲಿಲ್ಲ ಎಂಬುದಾಗಿ.

ನಾನು ಇನ್ನು ಮೀಟ್ ಮಾಡಿಲ್ಲ. ಯಾಕೆ ಮೀಟ್ ಮಾಡುತ್ತಿರಲಿಲ್ಲ ಎಂಬುದು ಈಗ ಗೊತ್ತಾಯ್ತು. ಸಿಗಲಿ ವಿಚಾರಿಸ್ತೀನಿ. ವಸಿಷ್ಠ ಎಂಗೇಜ್ ಮೆಂಟ್ ವಿಚಾರ ಕೇಳಿ ನನಗೂ ಶಾಕ್ ಆಯ್ತು. ಆದ್ರೆ ನಾನು ಮದುವೆಯಾಗುವಾಗ ಎಲ್ಲರಿಗೂ ತಿಳಿಸಿಯೇ ಆಗುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಶ್ವಿನಿ ಪುನೀತ್ ರಾಜ್‍ಕುಮಾರ್ ನಿಂದಿಸಿದ ಕಿಡಿಗೇಡಿಗಳು ಈಗ ಗಪ್ ಚಿಪ್..!

ಆರ್ಸಿಬಿ ಆಟಗಾರರು ಆರಂಭದಲ್ಲಿ ಬ್ಯಾಕ್ ಟು ಬ್ಯಾಕ್ ಸೋಲುತ್ತಾ ಬಂದಿತ್ತು. ಇದು ಅಭಿಮಾನಿಗಳಿಗೆ ಸಹಜವಾಗಿಯೇ ಬೇಸರವಾಗಿತ್ತು. ಆದರೆ ಈ ಸೋಲು-ನೋವಿನ ನಡುವೆ ಯಾರೋ ಕಿಡಿಗೇಡಿಗಳು ಅಶ್ವಿನಿ ಪುನೀತ್ ರಾಜ್‍ಕುಮಾರ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದರು. ಕೆಟ್ಟ

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಎಲ್ಲೆಲ್ಲಿ ಮಳೆಯಾಗಿದೆ ? ಇಲ್ಲಿದೆ ಮಾಹಿತಿ…!

  ಚಿತ್ರದುರ್ಗ. ಮೇ.19 : ಜಿಲ್ಲೆಯಾದ್ಯಂತ ಕೃತಿಕಾ ಮಳೆ ಸುರಿಯುತ್ತಿದ್ದು, ಜಿಲ್ಲೆಯ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಶನಿವಾರ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ -1ರಲ್ಲಿ 24.0, ಮಿ.ಮೀ ಚಿತ್ರದುರ್ಗ -2ರಲ್ಲಿ 33.7, ಭರಮಸಾಗರ

ಫೈನಲಿ ಪ್ಲೇ ಆಫ್ ಗೆ ಗ್ರ್ಯಾಂಡ್ ಎಂಟ್ರಿಯಾಯ್ತು RCB

ಬೆಂಗಳೂರು: ನಿನ್ನೆ ಸಂಜೆಯಿಂದ ಬೆಂಗಳೂರಿನಲ್ಲಿ ಬಾರೀ ಮಳೆ. ಆರ್ಸಿಬಿ ಪಂದ್ಯದ ವೇಳೆ ಮಳೆಯಾಟ ಜೋರಾಗಿತ್ತು. ಒಮ್ಮೊಮ್ಮೆ ಮಳೆ ಬಂದು ಬಂದು ನಿಲ್ಲುತ್ತಿತ್ತು. ಇದರಿಂದ ಆರ್ಸಿಬಿ ಅಭಿಮಾನಿಗಳಿಗೆ ಬೇಸರವೂ ಆಗಿತ್ತು. ಆದ್ರೆ ಆರ್ಸಿಬಿ ಕೊಟ್ಟ ಟಾರ್ಗೆಟ್‌

error: Content is protected !!