Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಶಾಸಕ ಸ್ಥಾನದಿಂದ ವಜಾಮಾಡಿ : ಜಮೀರ್ ಅಹಮದ್‍ಖಾನ್ ಬ್ರಿಗೇಡ್‍ ಒತ್ತಾಯ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 21 : ವಕ್ಫ್ ಬೋರ್ಡ್ ಆಸ್ತಿ ವಿಚಾರವಾಗಿ ವಿಜಯಪುರನಗರ ಕ್ಷೇತ್ರದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮುಸ್ಲಿಂ ಸಮುದಾಯ ಹಾಗೂ ಸಚಿವ  ಜಮೀರ್ ಅಹಮದ್‍ಖಾನ್‍ರವರ ಬಗ್ಗೆ ಹಗುರವಾಗಿ ಮಾತನಾಡಿರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ಜಾತ್ಯತೀತ ಬಿ.ಝಡ್. ಜಮೀರ್ ಅಹಮದ್‍ಖಾನ್ ಬ್ರಿಗೇಡ್‍ನಿಂದ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.

ಶಾಸಕರಾಗಿ ಆಯ್ಕೆಯಾಗಿರುವ ಬಸವನಗೌಡ ಪಾಟೀಲ್ ಯತ್ನಾಳ್ ಎಲ್ಲಾ ಜಾತಿ ಧರ್ಮದವರನ್ನು ಸಮಾನವಾಗಿ ಕಾಣುವುದಾಗಿ ಸಂವಿಧಾನದಡಿ ಪ್ರಮಾಣ ಮಾಡಿ ನಂತರ ಬಹಿರಂಗ ಭಾಷಣದಲ್ಲಿ ಮಸ್ಲಿಂ ಸಮುದಾಯವನ್ನು ನಿಂದಿಸಿ ಸಚಿವ ಬಿ.ಝಡ್.ಜಮೀರ್ ಅಹಮದ್‍ಖಾನ್‍ರವರಿಗೆ ಏಕವಚನ ಬಳಸಿ ಕೋಮುಗಲಭೆಗೆ ಪ್ರಚೋದನೆ ನೀಡುತ್ತಿರುವುದರಿಂದ ಕೂಡಲೆ ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಲಾಯಿತು.

ಕರ್ನಾಟಕ ರಾಜ್ಯ ಜಾತ್ಯತೀತ ಬಿ.ಝಡ್.ಜಮೀರ್ ಅಹಮದ್‍ಖಾನ್ ಬ್ರಿಗೇಡ್ ಜಿಲ್ಲಾಧ್ಯಕ್ಷ ಸಾದತ್, ಮುದಾಸಿರ್‍ನವಾಜ್, ರಾಜೇಶ್, ಮದನಿ, ಎಸ್.ಎನ್.ರವಿಕುಮಾರ್ ಈ ಸಂದರ್ಭದಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಿರಿಯೂರಿನಲ್ಲಿ ಶಫಿ ಉಲ್ಲಾ ರವರ “ಕಣ್ಮರೆ” ಕೃತಿ ಲೋಕಾರ್ಪಣೆ

  ಸುದ್ದಿಒನ್, ಹಿರಿಯೂರು, ಅಕ್ಟೋಬರ್. 22 : ರವಿ ಕಾಣದ್ದನ್ನು ಕವಿ ಕಂಡ” ಎಂಬಂತೆ ಎಲ್ಲಿ ಪ್ರೀತಿ, ವಿಶ್ವಾಸ ಗೌರವ ಬಾಂಧವ್ಯ ಬೆಸೆಯುವ ಸಮಾನ ಶುದ್ಧ ಮನಸ್ಸು ಇರುತ್ತದೋ ಅಲ್ಲಿ ನಾವು ಏನಾದರೂ ಸಾಧಿಸಬಹುದು

ಈ ರಾಶಿಯವರಿಗೆ ಸಾಲಗಾರರ ಕಾಟ ಅಧಿಕ, ಈ ರಾಶಿಯವರ ಮಕ್ಕಳ ವೈಭೋಗ ನೋಡಕ್ಕೆ ಎರಡು ಕಣ್ಣು ಸಾಲದು!

ಈ ರಾಶಿಯವರಿಗೆ ಸಾಲಗಾರರ ಕಾಟ ಅಧಿಕ, ಈ ರಾಶಿಯವರ ಮಕ್ಕಳ ವೈಭೋಗ ನೋಡಕ್ಕೆ ಎರಡು ಕಣ್ಣು ಸಾಲದು! ಮಂಗಳವಾರ ರಾಶಿ ಭವಿಷ್ಯ -ಅಕ್ಟೋಬರ್-22,2024 ಸೂರ್ಯೋದಯ: 06:15, ಸೂರ್ಯಾಸ್ತ : 05:46 ಶಾಲಿವಾಹನ ಶಕೆ -1946

ಚಿತ್ರದುರ್ಗ | 26 ವರ್ಷಗಳ ಬಳಿಕ ಗುರು – ಶಿಷ್ಯರ ಸಮ್ಮಿಲನ : ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ಗುರುವಂದನೆ ಕಾರ್ಯಕ್ರಮ!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 21 : ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ 1996-97 ಹಾಗೂ 1997 – 98 ನೇ ಸಾಲಿನ ಪಿಯುಸಿ ವಿದ್ಯಾರ್ಥಿಗಳಿಂದ ಗುರು ಶಿಷ್ಯರ ಸ್ನೇಹ ಸಮ್ಮಿಲನ ಹಾಗೂ ಗುರುವಂದನೆ

error: Content is protected !!