Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

14 ಜಿಲ್ಲೆಗಳಲ್ಲಿ‌ಪಟಾಕಿ ನಿಷೇಧ ಆನ್ಲೈನ್ ನಲ್ಲೂ ಮಾರುವಂತಿಲ್ಲ..!

Facebook
Twitter
Telegram
WhatsApp

ನವದೆಹಲಿ: ದೀಪಾವಳಿ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಆದ್ರೆ ಈ ಬಾರಿ ಹರಿಯಾಣ ಸರ್ಕಾರ ಮಹತ್ವ ನಿರ್ಧಾರವೊಂದನ್ನ ಕೈಗೆತ್ತಿಕೊಂಡಿದೆ. ದೆಹಲಿಯ ಸುತ್ತ ಮುತ್ತ 14 ಜಿಲ್ಲೆಗಳಲ್ಲಿ ಪಟಾಕಿ‌ ನಿಷೇಧ ಮಾಡಿದೆ. ಅಂಗಡಿಗಳಲ್ಲಷ್ಟೇ ಅಲ್ಲ ಆನ್ಲೈನ್ ಮಾರಾಟ ಮತ್ತು ಹೊಡೆಯುವುದನ್ನು ನಿಷೇಧಿಸಿದೆ.

ಭಿವಾನಿ, ಛಾರ್ಖಿ ದಾದ್ರಿ, ಫರೀದಾಬಾದ್‌, ಗುರುಗ್ರಾಮ, ಝಜ್ಜರ್‌, ಜಿಂದ್‌, ಕರ್ನಾಲ್‌, ಮಹೇಂದ್ರಘರ್‌, ನಹ್‌, ಪಲ್ವಾಲ್‌, ಪಾಣಿಪತ್‌, ರೆವಾರಿ, ರೋಹ್ಟಕ್‌, ಸೋನಿಪತ್‌ ಜಿಲ್ಲೆಗಳಲ್ಲಿ ಪಟಾಕಿ ಮಾರಾಟ ಮತ್ತು ಸಿಡಿಸುವುದನ್ನು ನಿಷೇಧಿಸಿದೆ.

ಸದ್ಯ ಕೋವಿಡ್ ನಿಂದ ಸಾಕಷ್ಟು ಜನ ಅನಾರೋಗ್ಯಕ್ಕೆ ತುತ್ತಾಗಿದ್ದಾರೆ. ಹೋಂ ಐಸೋಲೇಷನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗೆ ಪಟಾಕಿ ಸಿಡಿಸುವುದರಿಂದ ಅವರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತೆ. ಹೀಗಾಗಿ ಪಟಾಕಿ ಸಿಡಿಸುವುದನ್ನ ನಿಷೇಧಿಸಲಾಗಿದೆ. ಈ ಬಗ್ಗೆ ಹರಿಯಾಣ ಸರ್ಕಾರ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ.

ನಗರ ಮತ್ತು ಪಟ್ಟಣಗಳಲ್ಲಿ ಪಟಾಕಿ ಸಿಡಿಸುವವರು ಹಸಿರು ಪಟಾಕಿಯನ್ನೇ ಸಿಡಿಸಲು ಸೂಚನೆ ನೀಡಲಾಗಿದೆ. ಪಟಾಕಿಯಿಂದ ಅಪಾಯವೇ ಜಾಸ್ತಿ ಇರುವ ಕಾರಣ ಹರಿಯಾಣ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೆಂಗಳೂರು, ಅಕ್ಟೋಬರ್ 25: ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಮರ್ಥರಾಗಿದ್ದು, ಬಿಜೆಪಿ ನಮಗೆ ಎದುರಾಳಿಯಲ್ಲ. ಶಿಗ್ಗಾಂವಿಯ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹುಬ್ಬಳ್ಳಿ

ಚಿತ್ರದುರ್ಗ | ಒಳ ಮೀಸಲಾತಿ ಜಾರಿಗೆ ಮಾದಿಗ ಮಹಾಸಭಾ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ಮಾದಿಗ ಮಹಾಸಭಾದವರು ಜಾಲಿಕಟ್ಟೆ ಗ್ರಾಮದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಶುಕ್ರವಾರ ತಮಟೆ ಬಾರಿಸುತ್ತ

ಚಿತ್ರದುರ್ಗ | ಒಳ ಮೀಸಲಾತಿ ಜಾರಿಗೆ ಜಿಲ್ಲಾ ಮಾದಿಗ ವಕೀಲರ ಬಳಗ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 25 : ಸುಪ್ರೀಂಕೋರ್ಟ್ ಆದೇಶದಂತೆ ಒಳ ಮೀಸಲಾತಿಯನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಜಿಲ್ಲಾ ಮಾದಿಗ ವಕೀಲರ

error: Content is protected !!