Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಕೆಶಿ ರಕ್ತ ಡೇಂಜರ್ ಇದೆ : ಸಿಟಿ ರವಿ

Facebook
Twitter
Telegram
WhatsApp

 

ನವದೆಹಲಿ: ನಿನ್ನೆ ರಾಮನಗರದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದಲ್ಲಿ ಇಡೀ ರಾಜ್ಯವೇ ಮರೆಯದಂತ ಘಟನೆ ನಡೆದಿದೆ. ಅದು ಸಂಸದರು ಮತ್ತು ಸಚಿವರಿ, ಸಿಎಂ ಎದುರಲ್ಲೇ ಕಿತ್ತಾಡಿಕೊಂಡಿದ್ದು. ಆ ಘಟನೆಗೆ ಈಗಾಗಲೇ ಸಾಕಷ್ಟು ವಿರೋಧ ಕೂಡ ವ್ಯಕ್ತವಾಗುತ್ತಿದೆ. ಈ ಬಗ್ಗೆ ಇದೀಗ ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದು, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ರಕ್ತದ ಬಗ್ಗೆ ಮಾತನಾಡಿದ್ದಾರೆ.

ಗಲಾಟೆ ವೇಳೆ ಅಶ್ವಥ್ ನಾರಾಯಣ ಅವರು ಬಳಸಿದ್ದ ಗಂಡಸ್ತನ ಪದದ ಬಗ್ಗೆ ಸಿ ಟಿ ರವಿ ಅವರು ಸಮರ್ಥಿಸಿಕೊಂಡಿದ್ದಾರೆ. ಗಂಡಸ್ತನ ಭಾಷೆ ಬಳಸುವುದು ಹಳೇ ಮೈಸೂರು ಭಾಗದಲ್ಲಿ ಸಹಜ. ಅದಕ್ಕೆ ತೋಳು ಏರಿಸಿಕೊಂಡು ಹೋದರೆ ಹೇಗೆ..? ಮಾತಿಗೆ ಮಾತಲ್ಲೇ ಉತ್ತರ ಕೊಡಬೇಕು. ಇದು ಪ್ರಜಾಪ್ರಭುತ್ವದ ಸೊಗಸು. ಡಿ ಕೆ ಸುರೇಶ್ ಸಚಿವರ ಮೇಲೆ ಹಲ್ಲೆಗೆ ಮುಂದಾಗಿದ್ದು ಖಂಡನೀಯ. ಗೂಂಡಾಗಿರಿ ಮೂಲಕ ಅಭಿಪ್ರಾಯ ಹತ್ತಿಕ್ಕಲು ಸಾಧ್ಯವಿಲ್ಲ.

ಸಂಸದರಿಗೆ ಅಭಿವೃದ್ಧಿ ಬಗ್ಗೆ ಹೇಳೋ ಅವಕಾಶವಿತ್ತು. ಅದನ್ನ ಬಿಟ್ಟು ಗೂಂಡಾಗಿರಿ ಮಾಡಿದ್ರೆ ಹೇಗೆ. ಡಿಕೆ ಸುರೇಶ್ ಅವರ ನಡೆಯನ್ನ ಸಿದ್ದರಾಮಯ್ಯ ಅವರು ಖಂಡಿಸುತ್ತಾರೆ ಎಂದು ಕೊಂಡೆ ಅವರು ಖಂಡಿಸಲೇ ಇಲ್ಲ. ಇನ್ನು ಡಿಕೆ ಶಿವಕುಮಾರ್ ಅವರು ತಮ್ಮನ ನಡೆ ಸಮರ್ಥಿಸುವ ಭರದಲ್ಲಿ ನಮ್ಮ ರಕ್ತವೇ ಬೇರೆ ಎಂದು ಹೇಳಿದ್ದಾರೆ. ಈ ಮೂಲಕ ಡಿ.ಕೆ ಶಿವಕುಮಾರ್ ತಮ್ಮ ರಕ್ತ ಅಪಾಯಕಾರಿ ರಕ್ತ ಎಂದು ತೋರಿಸಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Gold Price Today : 90 ಸಾವಿರದ ಸಮೀಪಕ್ಕೆ ಬೆಳ್ಳಿ : ಬಂಗಾರದ ಬೆಲೆ ಎಷ್ಟು ಗೊತ್ತಾ ?

  ಸುದ್ದಿಒನ್ :  ದೇಶದಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ದಿನದಿಂದ ದಿನಕ್ಕೆ ಏರಿಳಿತಗಳು ಆಗುತ್ತಿರುತ್ತವೆ.  ಬೆಲೆಗಳು ಒಂದು ದಿನ ಕಡಿಮೆಯಾದರೆ ಮತ್ತೆ ಮರುದಿನ ಏರಿಕೆಯಾಗುತ್ತವೆ. ಈಗ ಮದುವೆ ಸೀಸನ್ ಅಲ್ಲದಿದ್ದರೂ ಬೆಲೆ ಹೆಚ್ಚುತ್ತಲೇ

ಮನೆ ಇಲ್ಲ, ಕಾರು ಇಲ್ಲ.. ಪ್ರಧಾನಿ ಮೋದಿ ಆಸ್ತಿ ಎಷ್ಟು ಕೋಟಿ ಗೊತ್ತಾ?

ಸುದ್ದಿಒನ್ :  ಲೋಕಸಭೆ ಚುನಾವಣೆಗೆ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸತತ ಮೂರನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ. ನಾಮನಿರ್ದೇಶನದ ಸಂದರ್ಭದಲ್ಲಿ, ಮೋದಿ ಅವರು

ಅಂಕಿತಾ ಸಾಧನೆ ಕೊಂಡಾಡಿದ ಸಿಎಂ ಸಿದ್ದರಾಮಯ್ಯ: ಮೆಳ್ಳಿಗೇರಿ ಶಾಲೆಗೆ 50 ಲಕ್ಷ ಅನುದಾನ

ಬಾಗಲಕೋಟೆ: ಇತ್ತಿಚೆಗಷ್ಟೇ ಎಸ್ಎಸ್ಎಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದೆ. ಆ ಫಲಿತಾಂಶದಲ್ಲಿ ಇಡೀ ರಾಜ್ಯಕ್ಕೆ ಏಕೈಕ ವಿದ್ಯಾರ್ಥಿನಿ ಫಸ್ಟ್ ರ್ಯಾಂಕ್ ಬಂದಿರುವುದು. ಬಾಗಲಕೋಟೆಯ ಅಂಕಿತ. ಬಡತನದಲ್ಲಿಯೇ ಬೆಳೆದರು ಇಡೀ ರಾಜ್ಯಕ್ಕೆ ಫಸ್ಟ್ ರ್ಯಾಂಕ್ ಬಂದಿದ್ದಾರೆ. ಅಂಕಿತಾಗೆ

error: Content is protected !!