Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಭಗವಾನ್..!

Facebook
Twitter
Telegram
WhatsApp

 

ಬೆಂಗಳೂರು: ಇಂದು ಕನ್ನಡ ಚಿತ್ರರಂಗ ಮೌನವಾಗಿದೆ. ಕನ್ನಡದ ಹಿರಿಯ ನಿರ್ದೇಶಕ ಭಗವಾನ್ ನಿಧನರಾಗಿದ್ದಾರೆ. 90 ವರ್ಷ ವಯಸ್ಸಿನ ಭಗವಾನ್ ಅವರು ಜಯದೇವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕುಟುಂಬಸ್ಥರನ್ನು ಸೇರಿದಂತೆ, ಚಿತ್ರರಂಗವನ್ನು ಬಿಟ್ಟು ಅಗಲಿದ್ದಾರೆ.

ಕನ್ನಡ ಸಿನಿಮಾರಂಗಕ್ಕೆ ದೊಡ್ಡ ಕೊಡುಗೆಯನ್ನೆ ಕೊಟ್ಟಿದ್ದವರು ಎಸ್ ಕೆ ಭಗವಾನ್. ಅಣ್ಣಾವ್ರಿಗಾಗಿಯೇ 32 ಸಿನಿಮಾಗಳನ್ನು ನೀಡಿದ್ದರು. ಇಂದು ಇಹಲೋಕ ತ್ಯಜಿಸಿದ್ದು, ಕಣ್ಣುಗಳನ್ನು ದಾನ‌ಮಾಡಿದ್ದಾರೆ. ಜಯದೇವ ನೇತ್ರಾಲಯಕ್ಕೆ ತಮ್ಮ ಕಣ್ಣುಗಳನ್ನು ನೀಡಿದ್ದಾರೆ. ಸಾವಿನಲ್ಲೂ ಮೂರ್ನಾಲ್ಕು ಜನಕ್ಕೆ ಬೆಳಕಾಗಿಸಿದ್ದಾರೆ.

ಈ ಬಗ್ಗೆ ನಾರಾಯಣ ನೇತ್ರಾಲಯದ ಸಿಬ್ಬಂದಿ ಮಾತನಾಡಿದ್ದು, ದೊರೈ ಭಗವಾನ್ ನಿಜಕ್ಕೂ ಕೂಡ ಭಗವಾನ್ ರೀತಿಯೇ. ಮೂರು ನಾಲ್ಕು ಜನಕ್ಕೆ ಅವರ ಕಣ್ಣುಗಳನ್ನು ಹಾಕಲಿದ್ದೇವೆ. ಅಣ್ಣಾವ್ರು ಕಣ್ಣು ಡೊನೇಟ್ ಗೆ ರಿಜಿಸ್ಟರ್ ಮಾಡಿದಾಗಲೇ, ಭಗವಾನ್ ಅವರು ರಿಜಿಸ್ಟರ್ ಮಾಡಿಸಿಕೊಂಡಿದ್ದರು. 90 ವರ್ಷ ವಯಸ್ಸಾದರೂ ಕೂಡ ಅವರ ಕಾರ್ನೀಯಾ ಆರೋಗ್ಯಕರವಾಗಿತ್ತು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಪುಷ್ಪಾವತಿ ನಿಧನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 04 : ನಗರದ ಬಸವೇಶ್ವರ ನಗರ ನಿವಾಸಿ ಪುಷ್ಪಾವತಿ (69 ವರ್ಷ) ಇಂದು ಸಂಜೆ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತಿ, ಇಬ್ಬರು ಪುತ್ರಿಯರು, ಓರ್ವ ಪುತ್ರ ಸೇರಿದಂತೆ

ದರ್ಶನ್ ಜಾಮೀನಿಗಾಗಿ ವಕೀಲರು ಮಂಡಿಸಿದ ವಾದವೇನು..? ಇಲ್ಲಿದೆ ಪಾಯಿಂಟ್ ಪಾಯಿಂಟ್ ಹೈಲೇಟ್..!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ಸ್ಥಾನದಲ್ಲಿರುವ ನಟ ದರ್ಶನ್ ಈಗಾಗಲೇ ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಿ ಬಹಳ ದಿನಗಳೇ ಕಳೆದಿವೆ. ಆದರೆ ಚಾರ್ಜ್ ಶೀಟ್ ಸಂಪೂರ್ಣವಾಗಿ ಸ್ಟಡಿ ಮಾಡುವ ಕಾರಣಕ್ಕೆ ಆಗಾಗ ದರ್ಶನ್

ದರ್ಶನ್ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ..!

ಬೆಂಗಳೂರು: ದರ್ಶನ್ ಪತ್ನಿ ವಿಜಯಲಕ್ಷ್ಮೀ ನಿನ್ನೆಯಷ್ಟೇ ಬಳ್ಳಾರಿ ಜೈಲಿಗೆ ಭೇಟಿ ನೀಡಿ, ಧೈರ್ಯ ತುಂಬಿ ಹೋಗಿದ್ದರು. ಇಂದು ಜಾಮೀನು ಸಿಗುವ ಭರವಸೆಯನ್ನು ವ್ಯಕ್ತಪಡಿಸಿದ್ದರು. ಆದರೆ ಇಂದು ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್

error: Content is protected !!