Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಪ್ಪು ಬಗ್ಗೆ ಕೇಳಿದಾಗ ಭಾವುಕರಾದ ದುನಿಯಾ ವಿಜಯ್

Facebook
Twitter
Telegram
WhatsApp

ಗಂಧದ ಗುಡಿ ಕಾರ್ಯಕ್ರಮಕ್ಕೆ ಇಡೀ ಸ್ಯಾಂಡಲ್ವುಡ್ನ ಬಿಗ್ ಸ್ಟಾರ್ ಗಳು ಬಂದಿದ್ದಾರೆ. ವೇದಿಕೆ ಮೇಲೆ ಬಂದು ಅವರವರ ಅನುಭವ ಹಂಚಿಕೊಂಡಿದ್ದಾರೆ. ಧ್ರುವ ಸರ್ಜಾ, ದುನಿಯಾ ವಿಜಯ್, ರಾಜ್ ಬಿ ಶೆಟ್ಟಿ ಅವರು ವೇದಿಕೆ ಮೇಲೆ ಬಂದು ಅಪ್ಪು ಅಂದ್ರೆ ಏನು ಎಂಬುದನ್ನು ವಿವರಿಸಿದ್ದಾರೆ.

ಈ ವೇಳೆ ಅಪ್ಪುಗೆ ಅಭಿಮಾನಿಯಾಗಿರುವ ದುನಿಯಾ ವಿಜಯ್ ಮಾತನಾಡಲು ಹೇಳಿದಾಗ ಭಾವುಕರಾಗಿದ್ದಾರೆ. ಗಂಧದ ಗುಡಿ ಪ್ರಿರಿಲೀಸ್ ಇವೆಂಟ್ ಗೆ ದುನಿಯಾ ವಿಜಯ್ ತಮ್ಮ ಶರ್ಟ್ ಮೇಲೆ ಅಪ್ಪು ಫೋಟೋ ಹಾಕಿಸಿಕೊಂಡು ಬಂದಿದ್ದಾರೆ.

ನಾನು ಕೂಡ ಅಪ್ಪು ಸರ್ ಅಭಿಮಾನಿಯಾಗಿ ಈ ಸಿನಿಮಾ ನೋಡುವುದಕ್ಕೆ ಕಾಯುತ್ತಿದ್ದೀನಿ. ಏನನ್ನೇ ಮಾತನಾಡುವುದಕ್ಕೂ ಮನಸ್ಸು ಬಾರವಾಗಿದೆ. ಸೂರ್ಯ ಚಂದ್ರ ಇರುವವರೆಗೂ ಪುನೀತ ಪರ್ವ ನಡೆಯುತ್ತಾನೆ ಇರುತ್ತೆ. ನಾನು ಕೂಡ ಫಸ್ಟ್ ಡೇ ಫಸ್ಟ್ ಶೋ ಗಂಧದ ಗುಡಿ ನೋಡುತ್ತೀನಿ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

ಈ ಸಮಸ್ಯೆ ಇರುವವರು ಕಬ್ಬಿನ ರಸವನ್ನು ಕುಡಿಯಬೇಡಿ….!

ಸುದ್ದಿಒನ್ : ಬೇಸಿಗೆಯಲ್ಲಿ ಮಾರುಕಟ್ಟೆಯಲ್ಲಿ ವಿವಿಧ ರೀತಿಯ ಜ್ಯೂಸ್, ತಂಪು ಪಾನೀಯಗಳ ಮಾರಾಟ ಜೋರಾಗಿಯೇ ನಡೆಯುತ್ತಿದೆ. ನಿಂಬೆ ಹಣ್ಣಿನ ರಸ, ಮಜ್ಜಿಗೆ ಮತ್ತು ಕಬ್ಬಿನ ರಸವನ್ನು ವ್ಯಾಪಕವಾಗಿ ಮಾರಾಟ ಮಾಡಲಾಗುತ್ತದೆ. ಕಬ್ಬಿನ ರಸವನ್ನು ಕುಡಿಯಲು

ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ

ಈ ರಾಶಿಗಳ ಸಂಸಾರದಲ್ಲಿ ಏನಾಯ್ತು? ಆಶ್ಚರ್ಯ! ಇಂದು ನಿಮಗೆ ಭೂ ವ್ಯವಹಾರಗಳಲ್ಲಿ ಉತ್ತಮ ಆದಾಯ ಸಿಗಲಿದೆ, ಶನಿವಾರ ರಾಶಿ ಭವಿಷ್ಯ -ಮೇ-18,2024 ಸೂರ್ಯೋದಯ: 05:47, ಸೂರ್ಯಾಸ್ತ : 06:38 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

error: Content is protected !!