Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆಯಲ್ಲಿ ಜೂನ್ 13 ರಂದ ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

 

ದಾವಣಗೆರೆ; ಜೂನ್.12 :  ನಗರದ 66/11 ಕೆ.ವಿ.ವಿ.ವಿ. ಕೇಂದ್ರದಿಂದ ಎಫ್-14 ಜಯನಗರ ಫೀಡರ್‍ನಲ್ಲಿ ಜಲಸಿರಿ ವತಿಯಿಂದ ಕೆಐಯುಡಬ್ಲೂಎಂಐಪಿ ಯೋಜನೆಯಡಿಯಲಿ ಕಾಮಗಾರಿಯನ್ನು ಬೆ.ವಿ.ಕಂ ವತಿಯಿಂದ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜೂನ್ 13 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಫ್-14ಜಯನಗರಫೀಡರ್ ವ್ಯಾಪ್ತಿಯ   ನಿಟುವಳ್ಳಿ ದುರ್ಗಾಂಭಿಕಾ ದೇವಸ್ಥಾನ, ನಿಟ್ಟುವಳ್ಳಿ, ರಾಷ್ಟ್ರೋತ್ತನ ಶಾಲೆ, ಮಣಿಕಂಠ ಸರ್ಕಲ್, ಶ್ರೀ ರಾಮ ಬಡಾವಣೆ, ಕರಿಯಮ್ಮದೇವಸ್ಥಾನ, ಜಯನಗರ ಎ ಬ್ಲಾಕ್& ಬಿ ಬ್ಲಾಕ್, ನಿಟ್ಟುವಳ್ಳಿ ಆಂಜನೇಯದೇವಸ್ಥಾನ, ನಿಟ್ಟುವಳ್ಳಿ ಖಾದಿ ಬಂಡಾರ, ಭಗಿರಥ ಸರ್ಕಲ್, ಜಯನಗರ ಚರ್ಚ ಹಾಗೂ ಸುತ್ತ ಮುತ್ತಲಿನ  ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೊಲೆ ಕೇಸಲ್ಲಿ ಜೈಲಲ್ಲಿರುವ ದರ್ಶನ್ : ಮೊದಲ ಬಾರಿಗೆ ಅಣ್ಣನ ಬಗ್ಗೆ ಮಾತಾಡಿದ ದಿನಕರ್ ತೂಗುದೀಪ..!

ತುಮಕೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಬಳ್ಳಾರಿ ಜೈಲಲ್ಲಿರುವ ನಟ ದರ್ಶನ್, ಈಗಾಗಲೇ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದಾರೆ. ನಿನ್ನೆ ಕೂಡ ಅರ್ಜಿಯ ವಿಚಾರಣೆ ನಡೆದಿದ್ದು, ಜಾಮೀನು ಸಿಗುವ ಭರವಸೆಯನ್ನು ಅಭಿಮಾನಿಗಳು ಇಟ್ಟುಕೊಂಡಿದ್ದರು. ಆದರೆ

ಕುಮಾರಸ್ವಾಮಿಗೆ ಸದ್ಯಕ್ಕಿಲ್ಲ ತನಿಖೆಯ ಟೆನ್ಶನ್ : ವಿಜಯ್ ತಾತಾ ಕಡೆಯಿಂದ ಸಬ್ಮಿಟ್ ಆಗಿಲ್ಲ ದಾಖಲೆ..!

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ ವಿರುದ್ಧ 50 ಕೋಟಿ ಬೇಡಿಕೆ ಇಟ್ಟಿದ್ದ ಆರೋಪ ಕೇಳಿ ಬಂದಿದೆ. ಈ ಸಂಬಂಧ ಜೆಡಿಎಸ್ ನಲ್ಲಿಯೇ ಇರುವ ವಿಜಯ್ ತಾತಾ ಈ ದೂರು ನೀಡಿದ್ದಾರೆ. ಕುಮಾರಸ್ವಾಮಿ

ಬಿಗ್ ಬಾಸ್, ಪ್ರಪಂಚವೇನು ಅಂಗಡಿಯಲ್ಲಿ ಸಿಗುವ ಚಡ್ಡಿಯಾ..? ಜಗದೀಶ್ ಗೆ ಧನರಾಜ್ ಟಾಂಗ್..!

ಬಿಗ್ ಬಾಸ್ ಸೀಸನ್ 11 ಶುರುವಾಗಿ ವಾರವಾಗಿದೆ. ಇಂದು ಕಿಚ್ಚನ ಪಂಚಾಯ್ತಿಯಲ್ಲಿ ಮೊದಲ ವಾರವೇ ಒಬ್ಬರು ಮನೆಯಿಂದ ಹೊರಗೆ ಬರಲಿದ್ದಾರೆ. ಟಾಸ್ಕ್ ನಲ್ಲಿ ಸರಿಯಾಗಿ ಆಡದಿರುವವರೋ, ಜನಗಳಿಂದ ಮತಗಳನ್ನು ಪಡೆಯದೆ ಇರುವವರೋ ಹೊರಗೆ ಬರಲಿದ್ದಾರೆ.

error: Content is protected !!