Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆಯಲ್ಲಿ ಜೂನ್ 13 ರಂದ ವಿದ್ಯುತ್ ವ್ಯತ್ಯಯ

Facebook
Twitter
Telegram
WhatsApp

 

ದಾವಣಗೆರೆ; ಜೂನ್.12 :  ನಗರದ 66/11 ಕೆ.ವಿ.ವಿ.ವಿ. ಕೇಂದ್ರದಿಂದ ಎಫ್-14 ಜಯನಗರ ಫೀಡರ್‍ನಲ್ಲಿ ಜಲಸಿರಿ ವತಿಯಿಂದ ಕೆಐಯುಡಬ್ಲೂಎಂಐಪಿ ಯೋಜನೆಯಡಿಯಲಿ ಕಾಮಗಾರಿಯನ್ನು ಬೆ.ವಿ.ಕಂ ವತಿಯಿಂದ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜೂನ್ 13 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಫ್-14ಜಯನಗರಫೀಡರ್ ವ್ಯಾಪ್ತಿಯ   ನಿಟುವಳ್ಳಿ ದುರ್ಗಾಂಭಿಕಾ ದೇವಸ್ಥಾನ, ನಿಟ್ಟುವಳ್ಳಿ, ರಾಷ್ಟ್ರೋತ್ತನ ಶಾಲೆ, ಮಣಿಕಂಠ ಸರ್ಕಲ್, ಶ್ರೀ ರಾಮ ಬಡಾವಣೆ, ಕರಿಯಮ್ಮದೇವಸ್ಥಾನ, ಜಯನಗರ ಎ ಬ್ಲಾಕ್& ಬಿ ಬ್ಲಾಕ್, ನಿಟ್ಟುವಳ್ಳಿ ಆಂಜನೇಯದೇವಸ್ಥಾನ, ನಿಟ್ಟುವಳ್ಳಿ ಖಾದಿ ಬಂಡಾರ, ಭಗಿರಥ ಸರ್ಕಲ್, ಜಯನಗರ ಚರ್ಚ ಹಾಗೂ ಸುತ್ತ ಮುತ್ತಲಿನ  ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕುಮಾರಸ್ವಾಮಿ ಜನತಾ ದರ್ಶನಕ್ಕೆ ಅಧಿಕಾರಿಗಳು ಗೈರು : ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕೆಂಡಾಮಂಡಲ

ಮಂಡ್ಯ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮೊದಲ ಬಾರಿಗೆ ಮಂಡ್ಯದಲ್ಲಿ ಜನತಾ ದರ್ಶನ ನಡೆಸಿದ್ದಾರೆ. ಆದರೆ ಈ ಜನಾತಾ ದರ್ಶನಕ್ಕೆ ಡಿಸಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಯಾವ ಅಧಿಕಾರಿಯೂ ಹಾಜರಾಗಿರಲಿಲ್ಲ. ಎಲ್ಲರೂ

UK Election Result 2024 |  ಬ್ರಿಟನ್ ಪ್ರಧಾನಿ ರಿಷಿ ಸುನಕ್ ಗೆ ಹೀನಾಯ ಸೋಲು : ಅಧಿಕಾರದ ಗದ್ದುಗೆ ಏರಿದ ಲೇಬರ್ ಪಕ್ಷ : ನೂತನ ಪ್ರಧಾನಿಯಾಗಿ ಕೀರ್ ಸ್ಟಾರ್‌ಮೇರ್

  ಸುದ್ದಿಒನ್ : ಬ್ರಿಟನ್‌ನಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ರಿಷಿ ಸುನಕ್ ನೇತೃತ್ವದ ಕನ್ಸರ್ವೇಟಿವ್ ಪಕ್ಷವು ಹೀನಾಯ ಸೋಲನ್ನು ಅನುಭವಿಸಿತು. ವಿರೋಧ ಪಕ್ಷ ಲೇಬರ್ ಪಾರ್ಟಿಗೆ ಜನರು ಅಧಿಕಾರ ನೀಡಿದ್ದಾರೆ. ಯುಕೆ ಸಂಸತ್ತಿನ ಒಟ್ಟು

ರೇಣುಕಾಸ್ವಾಮಿ ಕೊಲೆ ಕೇಸ್ : ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ : ಬಿಸಿ ಪಾಟೀಲ್

ಸುದ್ದಿಒನ್, ಚಿತ್ರದುರ್ಗ, ಜುಲೈ. 05 : ರೇಣುಕಾಸ್ವಾಮಿ ಕೊಲೆ ಆರೋಪದ ಮೇಲೆ ದರ್ಶನ್ ಅಂಡ್ ಗ್ಯಾಂಗ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಅತ್ತ ರೇಣುಕಾಸ್ವಾಮಿ ಮನೆಗೆ ರಾಜಕಾರಣಿಗಳು, ಸೆಲೆಬ್ರೆಟಿಗಳು, ಸೆಲೆಬ್ರೆಟಿಗಳ ಅಭಿಮಾನಿಗಳು ಸೇರಿದಂತೆ ಹಲವರು ಭೇಟಿ

error: Content is protected !!