Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಿಜೆಪಿ ವಕ್ತಾರ ಹರಿಪ್ರಕಾಶ್ ಕೋಣೆಮನೆ ವಿರುದ್ಧ ದೂರು ದಾಖಲು..!

Facebook
Twitter
Telegram
WhatsApp

ಬೆಂಗಳೂರು: ಕೋಮುದ್ವೇಷ ಬಿತ್ತುವ ಆರೋಪದ ಮೇಲೆ ಬಿಜೆಪಿ ವಕ್ತಾರ ಹರಿಪ್ರಕಾಶ್ ಕೋಣೆಮನೆ ವಿರುದ್ಧ ದೂರು ದಾಖಲಾಗಿದೆ. ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸೇವಾದಳ ಯಂಗ್ ಬ್ರಿಗೇಡ್ ಅಧ್ಯಕ್ಷ ಮುಹಮ್ಮದ್ ಜುನೈದ್ ಪಿ.ಕೆ.ನೇತೃತ್ವದ ನಿಯೋಗ, ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ, ಕೋಮು ದ್ವೇಷ ಹರಡುತ್ತಿರುವ ಬಿಜೆಪಿ ವಕ್ತಾರ ಹರಿಪ್ರಕಾಶ್ ಕೋಣೆ ಮನೆ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಕೆ ಮಾಡಿದರು.

 

2023-24ನೆ ಸಾಲಿನ ರಾಜ್ಯ ಮಟ್ಟದ ಎಸ್ಸೆಸ್ಸೆಲ್ಸಿ ಪೂರ್ವ ಸಿದ್ದತಾ ಪರೀಕ್ಷೆ ವೇಳಾಪಟ್ಟಿಯನ್ನು ಇಟ್ಟುಕೊಂಡು ಬಿಜೆಪಿ ವಕ್ತಾರ ಹರಿಪ್ರಕಾಶ್ ಕೋಣೆಮನೆ ತಮ್ಮ ಫೇಸ್‍ಬುಕ್  ಖಾತೆಯಲ್ಲಿ ರಾಜ್ಯ ಕಾಂಗ್ರೆಸ್ ಸರಕಾರದ ನಿರ್ದೇಶನದಂತೆ ರಾಜ್ಯ ಶಿಕ್ಷಣ ಇಲಾಖೆ ಬೆಳಗ್ಗೆ ಶುಕ್ರವಾರದಂದು ಸಮಯ ಬದಲಾಯಿಸಿ ನಮಾಜ್ ಮಾಡಲು ಅನುಕೂಲ ಮಾಡಿಕೊಟ್ಟಿದೆ ಎಂದು ಉಲ್ಲೇಖಿಸಿ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎಂದು ಮುಹಮ್ಮದ್ ಜುನೈದ್ ಪಿ.ಕೆ ಆರೋಪಿಸಿದ್ದಾರೆ.

 

SSLC Exam: ಪರೀಕ್ಷೆಯಲ್ಲೂ ಮುಸ್ಲಿಮರ ಓಲೈಕೆ; ನಮಾಜ್‌ಗಾಗಿ ಸಮಯವೇ ಬದಲು! ಎಂದು ಸುದ್ದಿಯನ್ನೂ ಪ್ರಕಟಿಸಿದೆ. ಇದೇ ಸುದ್ದಿಯನ್ನು ಬಿಜೆಪಿ ಐಟಿ ಸೆಲ್ ರೀಟ್ವೀಟ್ ಮಾಡಿಕೊಂಡು, “ಪರೀಕ್ಷೆಯ ವಿಚಾರದಲ್ಲೂ ಒಂದು ಸಮುದಾಯಕ್ಕೆ ಇಷ್ಟೊಂದು ಓಲೈಕೆ ಮಾಡುವ ಕಾಂಗ್ರೆಸ್, ಹಿಂದೂ ವಿದ್ಯಾರ್ಥಿಗಳನ್ನು ಈಗ ಎರಡನೇ ದರ್ಜೆಗೆ ಇಳಿಸಿದೆ” ಎಂದು ಆರೋಪಿಸಿದೆ. ಈ ಸಂಬಂಧ ದೂರು ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶರಣ ಸಂಸ್ಕøತಿ 2024 : ಶ್ರೀ ಮನ್ಮಹಾರಾಜ ನಿರಂಜನ ಜಗದ್ಗುರು ಜಯದೇವ ಶ್ರೀಗಳ ಬೆಳ್ಳಿಮೂರ್ತಿಯ ಪಲ್ಲಕ್ಕಿ ಉತ್ಸವ ಹಾಗೂ ಪಥ ಸಂಚಲನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 150 ನೇ ಜಯಂತ್ಯುತ್ಸವ ಹಾಗೂ ಶರಣ ಸಂಸ್ಕೃತಿ 2024ರ ಅಂಗವಾಗಿ ಶ್ರೀಜಯದೇವ ಕಪ್ ಪಂದ್ಯಾವಳಿಯ ನಿಮಿತ್ತ ಶ್ರೀ ಮನ್ಮಹಾರಾಜ ನಿರಂಜನ ಜಗದ್ಗುರು ಜಯದೇವ

Exit Poll-2024 : ಹರಿಯಾಣ ಜಮ್ಮು ಮತ್ತು ಕಾಶ್ಮೀರದಲ್ಲಿ ರೋಚಕ ಫಲಿತಾಂಶ : ಇಲ್ಲಿದೆ ಎಕ್ಸಿಟ್ ಪೋಲ್‌ ಮಾಹಿತಿ…!

  ಸುದ್ದಿಒನ್, ಅಕ್ಟೋಬರ್. 05 : ಹರಿಯಾಣದ ಎಲ್ಲಾ 90 ವಿಧಾನಸಭಾ ಕ್ಷೇತ್ರಗಳಲ್ಲಿ ಶನಿವಾರ (ಅಕ್ಟೋಬರ್ 5) ಮತದಾನ ಪೂರ್ಣಗೊಂಡಿದೆ. ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಅಕ್ಟೋಬರ್

ಕೇವಲ ಗಂಟು ಮಾಡಿಕೊಳ್ಳುಲು ಶಾಸಕರಾಗಿದ್ದರೆಯೇ ವಿನಃ ಅಭಿವೃದ್ದಿಗಾಗಿ ಅಲ್ಲ : ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ಆರೋಪ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಅಕ್ಟೋಬರ್. 05 : ಮೊಳಕಾಲ್ಮೂರು ಕ್ಷೇತ್ರದಲ್ಲಿ ‌ಮರಳು ಮಾಫಿಯಾ, ಭೂ ಕಬಳಿಕೆ, ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ.

error: Content is protected !!