Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಡೆಗೂ ಕೇಂದ್ರ ಶಿಸ್ತು ಸಮಿತಿಯಿಂದ ಯತ್ನಾಳ್ ಗೆ ಬಂತು ನೋಟೀಸ್..!

Facebook
Twitter
Telegram
WhatsApp

ಬೆಂಗಳೂರು: ಎಲ್ಲಿಯೇ ಹೋದರೂ ಎಲ್ಲಿಯೇ ಬಂದರೂ ಬಸನಗೌಡ ಪಾಟೀಲ್ ಯತ್ನಾಳ್ ಗೆ ಹೆಚ್ಚು ಟಾರ್ಗೆಟ್ ಆಗಿದ್ದಿದ್ದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅಂಡ್ ಫ್ಯಾಮಿಲಿ. ಬಿಜೆಪಿ ಪಕ್ಷದಲ್ಲಿಯೇ ಇದ್ದುಕೊಂಡು ಬಿಜೆಪಿ ವಿರುದ್ಧವೇ ಅತಿ ಹೆಚ್ಚು ಮಾತನಾಡುತ್ತಿದ್ದರು. ನೋಡುವ ತನಕ ನೋಡಿ ಕೇಂದ್ರ ಶಿಸ್ತು ಸಮಿತಿಯಿಂದ ಶಾಸಕ ಯತ್ನಾಳ್ ಗೆ ನೋಟೀಸ್ ಬಂದಿದೆ.

ಪಂಚಮಸಾಲಿ ಮೀಸಲಾತಿ ವಿಚಾರದಲ್ಲಿ ಪಕ್ಷದ ವಿರುದ್ಧ ಯಾವುದೇ ಹೇಳಿಕೆ ನೀಡಬಾರದು. ವೈಯಕ್ತಿಕವಾಗಿಯೂ ಪಕ್ಷದ ವಿರುದ್ಧ ಹೇಳಿಕೆ ನೀಡಬಾರದೆಂದು ಎಚ್ಚರಿಕೆ ನೀಡಿದೆ. ಜೊತೆಗೆ ಹದಿನೈದು ದಿನದ ಒಳಗೆ ನೋಟೀಸ್ ಗೆ ಉತ್ತರಿಸುವಂತೆ ಸೂಚನೆ ನೀಡಿದೆ ಕೇಂದ್ರ ಶಿಸ್ತು ಸಮಿತಿ.

ಬಸನಗೌಡ ಪಾಟೀಲ್ ಯತ್ನಾಳ್ ಹೀಗೆ ಪಕ್ಷದ ವಿರುದ್ಧವೇ ಮಾತನಾಡುತ್ತಿದ್ದ ಕಾರಣ ರಾಜ್ಯ ಶಿಸ್ತು ಸಮಿತಿ ಅದಾಗಲೇ ಎಚ್ಚರಿಕೆಯನ್ನು ನೀಡಿತ್ತು. ಅದಕ್ಕೆ ಸೊಪ್ಪು ಹಾಕದೆ, ಮತ್ತೆ ತಮ್ಮಿಷ್ಟದಂತೆ ನಡೆದುಕೊಳ್ಳುತ್ತಿದ್ದರು. ಬಳಿಕ ಕೇಂದ್ರ ಎಂಟ್ರಿಯಾಗಿದೆ. ಈಗ ಕೇಂದ್ರದ ಸಮಿತಿಗಾದರೂ ತಲೆಬಾಗುತ್ತಾರಾ ನೋಡಬೇಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿಕ್ಷಕರ ಹಿತರಕ್ಷಣೆಗೆ ಕೈ ಸರ್ಕಾರ ಬದ್ಧ | ಕೊಟ್ಟ ಮಾತು ತಪ್ಪದ ಸಿಎಂ ಸಿದ್ದು :  ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್

ಚಿತ್ರದುರ್ಗ, ಮೇ 19 :  ಶಿಕ್ಷಕರ ಹಿತ ಕಾಯುವಲ್ಲಿ ಕಾಂಗ್ರೆಸ್ ಸರ್ಕಾರದ ಬದ್ಧತೆ, ದೃಢ ನಿರ್ಧಾರ ಪ್ರಶ್ನಾತೀತ ಎಂದು ಮಾಜಿ ಶಾಸಕಿ ಕೆ.ಪೂರ್ಣಿಮಾ ಶ್ರೀನಿವಾಸ್ ಹೇಳಿದರು. ತಾಲೂಕಿನ ಸೀಬಾರದಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ

ಶಿವಶಿಂಪಿ ಸಮಾಜಕ್ಕೆ 25 ವರ್ಷ | ಅದ್ದೂರಿಯಾಗಿ ಆಚರಣೆಗೆ ವಾರ್ಷಿಕ ಸಭೆಯಲ್ಲಿ ತೀರ್ಮಾನ

ಸುದ್ದಿಒನ್, ಚಿತ್ರದುರ್ಗ ಮೇ. 19 : ಚತ್ರದುರ್ಗ ಜಿಲ್ಲೆಯಲ್ಲಿ ಶಿವಶಿಂಪಿ ಸಮಾಜ ಪ್ರಾರಂಭವಾಗಿ ಈ ವರ್ಷಕ್ಕೆ 25 ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದರಿಂದ ಈ ವರ್ಷ ಅದ್ದೂರಿಯಾಗಿ ಆಚರಣೆ ಮಾಡಲು ಇಂದು ನಡೆದ ಚಿತ್ರದುರ್ಗ ಜಿಲ್ಲಾ

error: Content is protected !!