Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಮೀರ್ ಕೂಡ ಒಂಥರಾ ತಾಲೀಬಾನ್ : ಸೊಗಡು ಶಿವಣ್ಣ ಹಿಂಗಂದಿದ್ಯಾಕೆ..?

Facebook
Twitter
Telegram
WhatsApp

ತುಮಕೂರು: ಬೆಂಗಳೂರಲ್ಲಿ ಅಷ್ಟು ಗಲಾಟೆಗಳು ಆಗಿದ್ದು ಯಾಕೆ ಅಂತ ಎಲ್ಲರಿಗೂ ಗೊತ್ತು. ಕಾಂಗ್ರೆಸ್ ಹೈನಲ್ಲೂ ತಾಲೀಬಾನಿಗಳಿದ್ದಾರೆ. ಜಮೀರ್ ಕೂಡ ಒಂಥರ ತಾಲೀಬಾನ್ ಇದ್ದಂಗೇನೆ ಅಂತ ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಾದ ಗಲಾಟೆ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ. ಬೆಂಗಳೂರು ಗಲಭೆ ಪ್ರಕರಣ ಏಕೆ ಆಯ್ತು..? ಪೊಲೀಸ್ ಠಾಣೆಗೆ ನುಗ್ಗಿ ಹೊಡೆಯುತ್ತಾರೆ ಎಂದ್ರೆ ಅದು ಹುಡುಗಾಟವಲ್ಲ. ಜಮೀರ್ ಹಾಗೂವಸಾವುದ್ಧಿನ್ ನಂತವರನ್ನ ಬಂಧಿಸಬೇಕು ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಇನ್ನು ದೇಶದಲ್ಲಿ ಬಹಳಷ್ಟು ಮಂದಿ ತಾಲಿಬಾನಿಗಳಿದ್ದಾರೆ. ತುಮಕೂರಿನಲ್ಲೂ ಇದ್ದಾರೆ. 1994ರಲ್ಲಿ ಒಬ್ಬ ಟೆರರಿಸ್ಟ್ ಇದ್ದ. ಆತನನ್ನ ಹಿಡಿದುಕೊಂಡು ಹೋಗಿದ್ರು. ಈಗ ಆತ ಪೆರೋಲ್ ಮೇಲೆ ಹೊರಗೆ ಬಂದಿದ್ದಾನೆ. ಹೀಗೆ ಸಾಕಷ್ಟು ಜನ ತಾಲಿಬಾನಿಗಳಿದ್ದಾರೆ ಎನ್ನುವುದರ ಜೊತೆಗೆ ಜಮೀರ್ ಅಹ್ಮದ್ ಕೂಡ ಒಬ್ಬ ತಾಲಿಬಾನ್ ಇದ್ದಂತೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬುಕ್ ಮೈ ಶೋ ನಲ್ಲಿ 24ಘಂಟೆಗಳಲ್ಲಿ ಅತಿ ಹೆಚ್ಚು ಟಿಕೇಟ್ ಬುಕ್ ಆದ ಮೊದಲ ಸಿನಿಮಾ ARM’

  ಬೆಂಗಳೂರು: ಮ್ಯಾಜಿಕ್ ಫ್ರೇಮ್ಸ್, ಲಿಸ್ಟಿನ್ ಸ್ಟೀಫನ್ ಮತ್ತು ಯುಜಿಎಮ್‌ ಮೂವೀಸ್ ಬ್ಯಾನರ್‌ನಲ್ಲಿ ಡಾ. ಜಕರಿಯಾ ಥಾಮಸ್ ಎಆರ್‌ಎಂ ಸಿನಿಮಾವನ್ನು ನಿರ್ಮಿಸಿದ ARM ಸಿನಿಮಾ ಪ್ರಪಂಚದಾದ್ಯಂತ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ವ್ಯಕ್ತಪಡಿದೆ. ಬಿಡುಗಡೆಯಾದ 4

ಕರ್ನಾಟಕ ಪಂಚಾಯತ್ ರಾಜ್ ಇಲಾಖೆಯಲ್ಲಿ ನೇರ ನೇಮಕಾತಿ ಆರಂಭ..!

  ಕರ್ನಾಟಕ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ 47 ಹುದ್ದೆಗಳ ಭರ್ತಿಗೆ ನೇರ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದೆ. ಸಂಗ್ರಹಣೆ ಸಲಹೆಗಾರ, ಪರಿಸರ ಸಲಹೆಗಾರ, ಸಾಮಾಜಿಕ ಅಭಿವೃದ್ಧಿ ಸಲಹೆಗಾರ, ಕಾನೂನು

ಬಿಜೆಪಿಯ ಭ್ರಷ್ಟ ಎಂಬ ಲೇಬಲ್ ವಿಜಯೇಂದ್ರ ಮೇಲಿದೆ : ರಾಜ್ಯಾಧ್ಯಕ್ಷರ ಮೇಲೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

  ಬೆಳಗಾವಿ: ಯಡಿಯೂರಪ್ಪ ಅವರಿಗೆ ನಾನು ವಿರೋಧಿಯಲ್ಲ. ಯಡಿಯೂರಪ್ಪ ಅವರು ನಮ್ಮ ಪಕ್ಷಕ್ಕೆ ಪ್ರಶ್ನಾತೀತ ನಾಯಕ. ಯಡಿಯೂರಪ್ಪ ಅವರ ಬಗ್ಗೆ ನಮಗೆ ತುಂಬಾ ಗೌರವವಿದೆ. ಆದರೆ ವಿಜಯೇಂದ್ರ ನಮ್ಮ‌ ಪಕ್ಷದ ನಾಯಕನಲ್ಲ. ಬಿಜೆಪಿಯಲ್ಲಿಯೇ ಭ್ರಷ್ಟ

error: Content is protected !!