Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸೈಟ್ ಸಿಗುತ್ತೆ ಎಂದುಕೊಂಡವರಿಗೆ ಮೋಸ : ಡಿ ಗ್ರೂಪ್ ನೌಕರ ಸಂಘದ ಅಧ್ಯಕ್ಷನ ವಿರುದ್ದ ಸಾಲು ಸಾಲು ದೂರು..!

Facebook
Twitter
Telegram
WhatsApp

ಬೆಂಗಳೂರು: ಉನ್ನತ ಸ್ಥಾನದಲ್ಲಿದ್ದುಕೊಂಡೇ ವಂಚನೆ ಮಾಡುವವರು ಹೆಚ್ಚಿದ್ದಾರೆ ಎಂಬುದು ಗೊತ್ತಿದ್ದರು ಜನ ಮೋಸ ಹೋಗುವುದು ಮಾತ್ರ ಕಡಿಮೆಯಾಗಿಲ್ಲ. ಡಿ ಗ್ರೂಪ್ ನೌಕರರ ಅಧ್ಯಕ್ಷನನ್ನ ನಂಬಿ ಸಾಕಷ್ಟು ಜನ ಮೋಸ ಹೋಗಿದ್ದಾರೆ. ಈಗ ಆತನ ವಿರುದ್ಧ 100ಕ್ಕೂ ಹೆಚ್ಚು ಕೇಸ್ ಗಳು ದಾಖಲಾಗಿವೆ.

ಅನ್ನ ಪೂರ್ಣೇಶ್ವರಿ ನಗರದ ಪೊಲೀಸ್ ಠಾಣೆಯಲ್ಲಿ ನಟರಾಜ್ ಎಂಬುವವನ ವಿರುದ್ಧ ಸಾಲು ಸಾಲು ದೂರುಗಳು ದಾಖಲಾಗಿವೆ. 75 ಎಕರೆ ಭೂಮಿಯಲ್ಲಿ ಸೈಟ್​ ಮಾಡಿ ಮಾರಿದ್ದ ನಟರಾಜ್​, ಒಂದೇ ನಿವೇಶನ ಹಲವರಿಗೆ ಮಾರಾಟ ಮಾಡಿದ್ದ ಎಂದು ತಿಳಿದುಬಂದಿದೆ. ಸರ್ವೆ ನಂಬರ್, ಶೆಡ್ಯೂಲ್ ಬದಲಾಯಿಸಿ ಸೈಟ್ ಮಾರಿದ್ದ ಎನ್ನಲಾಗಿದೆ.

ನಟರಾಜ್​ನಿಂದ ಮೋಸಹೋದವರಿಂದ ಸಾಲು ಸಾಲು ದೂರು ದಾಖಲಾಗಿದ್ದು, ಇದೀಗ ಆತನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಆರೋಪಿಯನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ವಿಜಯೇಂದ್ರ ಅಕ್ರಮದ ಬಗ್ಗೆ ಯತ್ನಾಳ್ ವಿಡಿಯೋ ತೋರಿಸಿ ಬಾಂಬ್ ಸಿಡಿಸಿದ ಪ್ರಿಯಾಂಕ್ ಖರ್ಗೆ..!

  ಬೆಂಗಳೂರು: ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಸಿಎಂ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಒತ್ತಾಯಿಸುತ್ತಿದ್ದಾರೆ. ಹೀಗಾಗಿ ಸಚಿವ ಪ್ರಿಯಾಂಕ್ ಖರ್ಗೆ ಬಿಜೆಪಿ ನಾಯಕರ ಅಕ್ರಮಗಳನ್ನು ಬಯಲಿಗೆಳೆದಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಜೆಪಿ

ಮೂಡಾ ಹಗರಣದಲ್ಲಿ ಹೋರಾಟಕ್ಕಿಳಿದಿದ್ದ ಸ್ನೇಹಮಯಿ ಕೃಷ್ಣ ವಿರುದ್ಧ ಮಹಿಳೆ ದೂರು..!

  ಮೈಸೂರು: ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ದೂರು ನೀಡಿ, ಹೋರಾಟಕ್ಕೆ ಇಳಿದಿದ್ದ ಸ್ನೇಹಮಯಿ ಕೃಷ್ಣ ವಿರುದ್ಧ ಇದೀಗ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ಮಹಿಳೆಯ ದೂರಿನ ಆಧಾರದ ಮೇಲೆ ನಂಜನಗೂಡು ಪೊಲೀಸ್

ವಂಚನೆ ಕೇಸ್ ನಲ್ಲಿ ಅರೆಸ್ಟ್.. ಸೋಷಿಯಲ್ ಮೀಡಿಯಾದಲ್ಲಿ ಫೇಮಸ್.. ಮೈತುಂಬಾ ಗೋಲ್ಡ್ : ಬಿಗ್ ಬಾಸ್ ಬಂದವರ ಹಿನ್ನೆಲೆ ಏನು..?

ಬಿಗ್ ಬಾಸ್ ಕನ್ನಡ ಸೀಸನ್ 11 ಇಂದಿನಿಂದ ಅಧಿಕೃತವಾಗಿ ಚಾಲನೆ ಸಿಗುತ್ತಿದೆ. ಅದಕ್ಕೂ ಮುನ್ನ ನಿನ್ನೆ ದಿನವೇ ರಾಜಾರಾಣಿ ರಿಲೋಡೆಡ್ ಕಾರ್ಯಕ್ರಮದಲ್ಲಿ ಒಂದಷ್ಟು ಸ್ಪರ್ಧಿಗಳ ಹೆಸರನ್ನು ಅನೌನ್ಸ್ ಮಾಡಲಾಗಿದೆ. ಇತಿಹಾಸದಲ್ಲಿಯೇ ಇದೇ ಮೊದಲ ಬಾರಿಗೆ

error: Content is protected !!