Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮತ್ತೆ ಬಿಜೆಪಿಯೇ ಅಧಿಕಾರಕ್ಕೆ ಬರಲಿ ಎಂದು ಹರಕೆ ಸಲ್ಲಿಸಿದ ಗದಗ ಮುಸ್ಲಿಂ ವ್ಯಕ್ತಿ

Facebook
Twitter
Telegram
WhatsApp

ಗದಗ: ತಮ್ಮಿಷ್ಟದ ವ್ಯಕ್ತಿಗೆ ಗೆಲುವಾಗಲಿ, ತಮ್ಮಿಷ್ಟದ ಕೆಲಸ‌ ನೆರವೇರಲಿ ಅಂತ ದೇವರಿಗೆ ಹರಕೆ‌ ಕಟ್ಟಿಕೊಳ್ಳುವುದು ಸಹಜ. ಇಲ್ಲೊಬ್ಬ ಮುಸ್ಲಿಂ ವ್ಯಕ್ತಿ ಈ ಬಾರಿಯೂ ಬಿಜೆಪಿಯೇ ಅಧಿಕಾರಕ್ಕೆ ಬರಲಿ ಅಂತ ದೇವರಿಗೆ ಹರಕೆ ತೀರಿಸಿದ್ದಾರೆ. ರಾಮಂದಿರಕ್ಕೆ ದೀರ್ಘ ದಂಡ ನಮಸ್ಕಾರ ಹಾಕಿದ್ದಾನೆ.

ಇಲ್ಲಿನ ಬೆಟಗೇರಿಯ ನಿವಾಸಿ ಭಕ್ಷಿ ಎಂಬಾತ ಇಂಥದ್ದೊಂದು ವಿಶೇಷ ಹರಕೆಯನ್ನು ಕಟ್ಟಿಕೊಂಡಿದ್ದಾನೆ. ಹರಕೆ ಹೊತ್ತು, ದೇವರಿಗೆ ದೀರ್ಘ ದಂಡ ನಮಸ್ಕಾರವನ್ನು ಹಾಕಿದ್ದಾನೆ. ಭಕ್ಷಿ ಜೊತೆಗೆ ಮಂಜುನಾಥ್ ಎಂಬುವವರೂ ಕೂಡ ದೀರ್ಘ ದಂಡ ನಮಸ್ಕಾರ ಹಾಕಿದ್ದಾರೆ.

ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂಬ ಆಸೆಯ ಜೊತೆಗೆ ಗದಗ ಕ್ಷೇತ್ರದ ಅಭ್ಯರ್ಥಿ ಅನಿಲ್ ಮೆಣಸಿನಕಾಯಿ ಅವರಿಗೂ ಗೆಲುವಾಗಬೇಕೆಂದು ದೇವರಲ್ಲಿ ಬೇಡಿಕೊಂಡಿದ್ದಾರೆ. ರಾಮಮಂದಿರದಿಂದ ಹಿಡಿದು ಆಂಜನೇಯ ದೇವಸ್ಥಾನದವರೆಗೂ ದೀರ್ಘದಂಡ ನಮಸ್ಕಾರ ಹಾಕಲಾಗಿದೆ. ಈ ಹರಕೆ ತೀರಿಸಲು ಹಲವಾರು ಕಾರ್ಯಕರ್ತರು, ಮುಖಂಡರು ಸಾಥ್ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ವಿಡಿಯೋ ಕೇಸ್ : ದೇಹದ ಆರೋಗ್ಯ ಮಾತ್ರವಲ್ಲ ಸಮಾಜದ ಆರೋಗ್ಯವನ್ನು ಸುಧಾರಿಸಬೇಕು ಡಾ. ಮಂಜುನಾಥ್

ರಾಮನಗರ: ರಾಜ್ಯದಲ್ಲಷ್ಟೇ ಅಲ್ಲ ದೇಶದಲ್ಲೂ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡುತ್ತಿದೆ. ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ತನಿಖೆಗೆ ಕಾಯುತ್ತಿದ್ದಾರೆ. ಆದರೆ ಪ್ರಜ್ವಲ್ ರೇವಣ್ಣ ರಾಜ್ಯಕ್ಕೆ ಬರುವ ಸಾಹಸ ಮಾಡುತ್ತಿಲ್ಲ.

ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಗಂಭೀರ ಸಮಸ್ಯೆಗಳ ಪರಿಹಾರಕ್ಕೆ ಡಿ.ಟಿ. ಶ್ರೀನಿವಾಸ್ ಅವರನ್ನು ಬೆಂಬಲಿಸಿ : ಶಾಸಕ ಟಿ. ರಘುಮೂರ್ತಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮೇ. 18 : ಜನಪರ ಆಡಳಿತ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ಸರ್ವರಿಗೂ ಅನುಕೂಲವಾಗುವಂತೆ ರೂಪಿಸುವ ಯೋಜನೆಗಳು

ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆ : ಆರ್ಸಿಬಿ ಮ್ಯಾಚ್ ನೋಡುವ ಆಸೆ ಕಿತ್ತುಕೊಂಡನಾ ವರುಣರಾಯ..!

ಇಂದು ಬೆಳಗ್ಗೆಯಿಂದಾನೇ ಮೋಡಕವಿದ ವಾತಾವರಣ ಮನೆ ಮಾಡಿತ್ತು. ಮಧ್ಯಾಹ್ನದ ವೇಳೆಗೆ ಬೆಂಗಳೂರು ನಗರದಾದ್ಯಂತ ಜೋರು ಮಳೆಯಾಗಿದೆ. ವಿಜಯನಗರ, ರಾಜಾಜಿನಗರ, ಕಾರ್ಪೋರೇಷನ್ ಸೇರಿದಂತೆ ನಗರದ ಹಲವೆಡೆ ಮಳೆಯಾಗಿದೆ. ಆದರೆ ಈ ಮಳೆಯಿಂದ ಇಂದು ಆರ್ಸಿಬಿ ಮ್ಯಾಚ್

error: Content is protected !!