Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

23 ವರ್ಷಗಳ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿದ ಹರ್ಭಜನ್ ಸಿಂಗ್..!

Facebook
Twitter
Telegram
WhatsApp

ಹರ್ಭಜನ್ ಸಿಂಗ್.. ಟೀಂ ಇಂಡಿಯಾದ ಸ್ಪಿನ್ನರ್. ಇದೀಗ ತನ್ನ ವೃತ್ತಿ ಬದುಕಿಗೆ ವಿದಾಯ ಹೇಳಿದ್ದಾರೆ. ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿ, ಭಾವುಕತೆಗೆ ಒಳಗಾಗಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಹರ್ಭಜನ್ ಸಿಂಗ್, ನನ್ನ ಜೀವನವನ್ನೇ ಮುಡುಪಾಗಿಟ್ಟಿದ್ದ ಆಟಕ್ಕೆ ಇಂದು ವಿದಾಯ ಬಿದ್ದಿದೆ. 23 ವರ್ಷಗಳ ಪ್ರಯಾಣವನ್ನ ಸುಂದರವಾಗಿ ಕಟ್ಟಿಕೊಟ್ಟ ಹಾಗೂ ಸ್ಮರಣೀಯವಾಗಿಸಿದ ಎಲ್ಲರಿಗೂ ನನ್ನ ಧನ್ಯವಾದಗಳಯ. ಇವತ್ತಿನವರೆಗೂ ನಡೆದ ಎಲ್ಲಾ ಒಳ್ಳೆಯ ವಿಷಯಕ್ಕೂ ಇಂದು ತೆರೆ ಬಿದ್ದಿದೆ ಎಂದು ಎಲ್ಲರಿಗೂ ಟ್ವೀಟ್ ಮೂಲಕ ಥ್ಯಾಂಕ್ಸ್ ಹೇಳಿದ್ದಾರೆ.

ಇನ್ನು ಹರ್ಭಜನ್ ಸಿಂಗ್ 2016 ಕೊನೆಯ ಬಾರಿಗೆ ಭಾರತ ತಂಡದಲ್ಲಿ ಕಾಣಿಸಿಕೊಂಡಿದ್ದರು. ಆ ಬಳಿಕ ಎಲ್ಲಿಯೂ ಕಾಣಿಸಿಕೊಳ್ಳದ ಭಜ್ಜಿ ಇಂದು ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. 2007 ಟಿ20 ವಿಶ್ವಕಪ್ ಹಾಗೂ 2011ರ ಏಕದಿನ ವಿಶ್ವಕಪ್ ಗೆಲ್ಲಿಸಿಕೊಂಡು ಬಂದದ್ರಲ್ಲೂ ಭಜ್ಜಿ ಪಾತ್ರ ಇದೆ. ಈವರೆಗೂ ಭಜ್ಜಿ 103 ಟೆಸ್ಟ್ ಪಂದ್ಯ, 236 ಏಕದಿನ ಪಂದ್ಯ, 28 ಅಂತರಾಷ್ಟ್ರೀಯ ಟಿ20 ಪಂದ್ಯಗಳನ್ನ ಆಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪವಿತ್ರಾ ಜಯರಾಂ ನಿಧನ : ಅವರ ಸ್ನೇಹಿತ ಚಂದು ಕೂಡ ಆತ್ಮಹತ್ಯೆಯಿಂದ ಸಾವು..!

ಕಿರುತೆರೆ ನಟಿ ಪವಿತ್ರಾ ಜಯರಾಂ ಹೈದ್ರಾಬಾದ್ ಗೆ ತೆರಳುತ್ತಿದ್ದಾಗ ಕಾರು ಅಪಘಾತದಿಂದ ಸಾವನ್ನಪ್ಪಿದ್ದರು. ಅದಕ್ಕೂ ಮುನ್ನ ನಟ ದರ್ಶನ್ ಅವರ ಸಿನಿಮಾಕ್ಕೂ ಒಕೆ ಎಂದಿದ್ದರು. ಆದರೆ ವಿಧಿ ಬೇರೆಯದ್ದೇ ಆಟ ಆಡಿದೆ. ಹೈದ್ರಾಬಾದ್ ತಲುಪುವ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ಮೊದಲ ಬಾರಿಗೆ ಮಾತನಾಡಿದ ದೇವೇಗೌಡರು..!

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಮಾಜಿ ಪ್ರಧಾನಿ ದೇವೇಗೌಡರು ಮಾತನಾಡಿದ್ದಾರೆ. ‘ಪ್ರಜ್ವಲ್ ಬಗ್ಗೆ ಕ್ರಮ ಕೈಗೊಳ್ಳುವ ವಿಚಾರದಲ್ಲಿ ನನ್ನ ತಕರಾರು ಇಲ್ಲ ಎಂದಿದ್ದಾರೆ. ‘ರೇವಣ್ಣ ವಿರುದ್ಧ ಆರೋಪ

ಕೆ.ಎಸ್.ಹನುಮಕ್ಕ ನಿಧನ

ಸುದ್ದಿಒನ್, ಚಿತ್ರದುರ್ಗ, ಮೇ. 18 : ನಗರದ ಸರಸ್ವತಿಪುರಂ ನಿವಾಸಿ ಕೆ.ಎಸ್ ಹನುಮಕ್ಕ(88) ಶನಿವಾರ ಮುಂಜಾನೆ ಚಿತ್ರದುರ್ಗದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ನಿವೃತ್ತ ಪ್ರಾಚಾರ್ಯ ಡಾ.ಸಂಗೇನಹಳ್ಳಿ ಅಶೋಕ್ ಕುಮಾರ್ ಸೇರಿದಂತೆ ಇಬ್ಬರು

error: Content is protected !!