Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸರ್ಕಾರದ ಬಳಿ ದುಡ್ಡಿಲ್ಲ ಅಂತ ಹೇಳಿಬಿಡ್ಲಿ : ಹೆಚ್ ಡಿ ರೇವಣ್ಣ ಗರಂ ಆಗಿದ್ದೇಕೆ..?

Facebook
Twitter
Telegram
WhatsApp

ಹಾಸನ: ಬಿಜೆಪಿ ಸರ್ಕಾರದ ಮೇಲೆ ಜೆಡಿಎಸ್ ನಾಯಕ ಹೆಚ್ ಡಿ ರೇವಣ್ಣ ಆಕ್ರೋಶಭರಿತರಾಗಿದ್ದಾರೆ. ಶಿಕ್ಷಣದ ವಿಚಾರವಾಗಿ ಹಣ ಇಲ್ಲವೆಂದರೆ ಸರ್ಕಾರ ಪಾಪರ್ ಎಂದು ಘೋಷಣೆ ಮಾಡಿಕೊಳ್ಳಲಿ ಎಂದಿದ್ದಾರೆ.

ಈ ಸಂಬಂಧ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಶಿಕ್ಷಣಕ್ಕೆ ಆದ್ಯತೆ ಕೊಡುತ್ತಿಲ್ಲ. ಅವರಿಗೆ ಆಗದೆ ಹೋದರಿ ಹೇಳಲಿ, ನಾನೇ ಹಾಸ್ಟೇಲ್ ಮಾಡ್ತೇನೆ. ಕಟ್ಟಡವನ್ನ ಬಾಡಿಗೆ ತೆಗೆದುಕೊಂಡಾದರೂ ಮಕ್ಕಳಿಗೆ ಹಾಸ್ಟೇಲ್ ಮಾಡ್ತೇನೆ. ಸದ್ಯ ಯಾರು ಯಾರ ಮಾತು ಕೇಳಲ್ಲ ಬಿಜೆಪಿ ಸರ್ಕಾರದಲ್ಲಿ. ಸಿಎಂ ಕೊಟ್ಟ ಪತ್ರವನ್ನೇ ಕಸದ ಬುಟ್ಟಿಗೆ ಹಾಕ್ತಾರೆ ಎಂದು ಗರಂ ಆಗಿದ್ದಾರೆ.

ಇನ್ನು ಇದೇ ವೇಳೆ ಬೆಂಗಳೂರು ರಸ್ತೆ ಬಗ್ಗೆ ಮಾತನಾಡಿದ್ದು, ರಸ್ತೆ ಗುಂಡಿಯಿಂದ ಆ ಮೇಡಂ ಸತ್ರು. ಪಾಪ ಅವರ ಮನೆಯವರ ಕಷ್ಟ ನೋಡೋದಕ್ಕೆ ಆಗ್ತಿಲ್ಲ. ಇವತ್ತೆಲ್ಲಾ ಗುಂಡಿ ಮುಚ್ಚಿದ್ರೆ ನಾಳೆ ಮತ್ತೆ ಗುಂಡಿ ಬೀಳುತ್ತೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಗಂಡ ಹೆಂಡತಿ ಹೊಂದಾಣಿಕೆ ಮಾಡಿಕೊಂಡು ಹೋದರೆ ನಿಮ್ಮಂತ ಭಾಗ್ಯಶಾಲಿ ಯಾರು ಇಲ್ಲ

ಈ ರಾಶಿಯ ಗಂಡ ಹೆಂಡತಿ ಹೊಂದಾಣಿಕೆ ಮಾಡಿಕೊಂಡು ಹೋದರೆ ನಿಮ್ಮಂತ ಭಾಗ್ಯಶಾಲಿ ಯಾರು ಇಲ್ಲ, ಬುಧವಾರ-ರಾಶಿ ಭವಿಷ್ಯ ಮೇ-15,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ

ಇಂದು ಜಾಮೀನು ಸಿಕ್ಕರೂ ರೇವಣ್ಣ ನಾಳೆ ಜೈಲಿಂದ ರಿಲೀಸ್..!

    ಬೆಂಗಳೂರು: ಮಹಿಳೆಯ ಕಿಡ್ನ್ಯಾಪ್ ಕೇಸಿನಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರು ಪರಪ್ಪನ ಅಗ್ರಹಾರ ಸೇರಿದ್ದರು. ಇಂದು ಕಡೆಗೂ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ಆದರೆ ಜಾಮೀನು ಸಿಕ್ಕಿದರು ಮನೆಗೆ

ಸಿ.ಬಿ.ಎಸ್.ಇ 10ನೇ ತರಗತಿ ಫಲಿತಾಂಶ : ದಿ ಸ್ಟೆಪ್ಪಿಂಗ್ ಸ್ಟೋನ್ಸ್ ಸ್ಕೂಲ್ ಸತತ 7ನೇ ವರ್ಷವೂ ಶೇಕಡ 100 ರಷ್ಟು ಫಲಿತಾಂಶ…!

ಸುದ್ದಿಒನ್, ಚಿತ್ರದುರ್ಗ, ಮೇ. 13 :  ನಗರದ ಪ್ರತಿಷ್ಠಿತ ಶಾಲೆ ದಿ ಸ್ಟೆಪ್ಪಿಂಗ್ ಸ್ಟೋನ್ಸ್ ಸ್ಕೂಲ್ ಸತತ 7ನೇ ವರ್ಷವೂ 2023-24ನೇ ಸಾಲಿನ ಸಿ.ಬಿ.ಎಸ್.ಇ 10ನೇ ತರಗತಿಯ ಫಲಿತಾಂಶದಲ್ಲಿ ಶೇಕಡ 100% ಫಲಿತಾಂಶ ಸಾಧಿಸಿದೆ.

error: Content is protected !!