Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಾರುಖ್ ಖಾನ್ ಗೆ ಹೀಟ್ ಸ್ಟ್ರೋಕ್ : ಆಸ್ಪತ್ರೆಗೆ ದಾಖಲು.. ಅಭಿಮಾನಿಗಳು ಶಾಕ್..!

Facebook
Twitter
Telegram
WhatsApp

ನಟ ಶಾರುಖ್ ಖಾನ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೀಟ್ ಸ್ಟ್ರೋಕ್ ನಿಂದಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾರುಖ್ ಖಾನ್ ವಿಚಾರ ಕೇಳಿ ಅಭಿಮಾನಿಗಳು ಸಹ ಆತಂಕಕ್ಕೆ‌ ಒಳಗಾಗಿದ್ದಾರೆ. ಸದ್ಯ ಅವರಿಗೆ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ. ಅಹಮದಾಬಾದ್ ನ ಕೆಡಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಶಾರುಖ್ ಖಾನ್, ಕೆಕೆಆರ್ ಹಾಗೂ ಎಸ್ಆರ್ಎಚ್ ಪಂದ್ಯ ನೋಡುವುದಕ್ಕೆಂದು ಬಂದಿದ್ದರು. ಪಂದ್ಯ ಮುಗಿದ ಬಳಿಕ ತಮ್ಮ ತಂಡದ ಸಂಭ್ರಮದಲ್ಲೂ ಭಾಗಿಯಾಗಿದ್ದರು. ಆದರೆ ದಿಢೀರನೆ ಆಸ್ಪತ್ರೆ ಸೇರಿದ್ದಾರೆ. ಅವರಿಗೆ ಹೀಟ್ ಸ್ಟ್ರೋಕ್ ಆಗಿರುವ ಮಾಹಿತಿ ಲಭ್ಯವಾಗಿದೆ.

ಹೀಟ್ ಸ್ಟ್ರೋಕ್ ಎಂದರೆ ನಿರ್ಜಲೀಕರಣ. ಅತಿಯಾದ ನೀರಿನ ಕೊರತೆಯಿಂದ ದೇಹದಲ್ಲಿನ ದ್ರವಾಂಶ ಕಡಿಮೆ ಆಗುತ್ತದೆ. ದೇಹದಲ್ಲಿ ನೀರಿನ ಕೊರತೆಯಿಂದ ತಲೆನೋವು, ತಲೆತಿರುಗುವಿಕೆ ಕಾರಣವಾಗುತ್ತದೆ. ಬೆವರುವಿಕೆಯು ಸಾಮಾನ್ಯವಾಗಿ ಹೀಗೆ ಆಗುತ್ತದೆ. ಸದ್ಯ ಈ ಸುದ್ದಿಯನ್ನು ಕೇಳಿದ ಅಭಿಮಾನಿಗಳು ಆತಂಕಕ್ಕೆ ಒಳಗಾಗಿದ್ದಾರೆ. ಸದ್ಯ ಅಹಮದಾಬಾದ್​ನ ಕೆ.ಡಿ ಆಸ್ಪತ್ರೆಗೆ ದಾಖಲಾದ ನಟನಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಎಂ ಬದಲಾವಣೆ ವಿಚಾರ : ಸ್ವಾಮೀಜಿಗಳು ಹೇಳಿದಾಕ್ಷಣ ಬದಲಾಗದು ಎಂದ ವಚನಾನಂದ ಶ್ರೀ

  ಚಿತ್ರದುರ್ಗ: ಸಿಎಂ ಸ್ಥಾನವನ್ನು ಡಿಕೆ ಶಿವಕುಮಾರ್ ಅವರಿಗೆ ಬಿಟ್ಟು ಕೊಡಿ ಮಬ ಚಂದ್ರಶೇಖರ ಸ್ವಾಮೀಜಿ ಹೇಳಿಕೆಗೆ ವಚನಾನಂದ ಸ್ವಾಮೀಜಿ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಉತ್ತಮ ಸಹಕಾರವಿದೆ.

ದೇಶ ಪ್ರಗತಿ ಹೊಂದಿರುವುದು ಕಾಯಕ ಜೀವಿಗಳಿಂದಲೇ ಹೊರೆತು ರಾಜಕಾರಣಿಗಳಿಂದಲ್ಲ : ಬಸವಪ್ರಭು ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಜೂನ್.30 : ನಮ್ಮ ದೇಶ ಪ್ರಗತಿಯನ್ನು ಹೊಂದಿರುವುದು ಕಾಯಕ ಜೀವಿಗಳಿಂದಲೇ ಹೊರೆತು ರಾಜಕಾರಣಿಗಳಿಂದ ಅಲ್ಲ ಎಂದು

ಚಿತ್ರದುರ್ಗದಲ್ಲಿ ಜಿಲ್ಲಾ ಮಟ್ಟದ ಗಾಣಿಗ ಸಮುದಾಯದ ವಧು-ವರರ ಸಮಾವೇಶ | ಕಾಯಕವನ್ನು ನಂಬಿದವರು ಗಾಣಿಗ ಸಮಾಜದವರು : ಡಾ. ಜಯಬಸವಕುಮಾರ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಜೂನ್.30 : ವ್ಯಕ್ತಿಯನ್ನು ಆತನ ವ್ಯಕಿತ್ವದಿಂದ ಗುರುತಿಸಬೇಕೇ ವಿನಹಃ ಜಾತಿ, ಹಣದಿಂದ ಅಲ್ಲ, ಪ್ರತಿಭೆಗಳು ನಮ್ಮ

error: Content is protected !!