Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾನೇ ಸಿಎಂ ಆಗ್ಬೇಕು ಅಂದ್ರೆ ಕಾಂಗ್ರೆಸ್ ಗೆ ಮತ ಹಾಕಬೇಕು : ಕೋಪಗೊಂಡ ಸಿದ್ದರಾಮಯ್ಯ..!

Facebook
Twitter
Telegram
WhatsApp

ಬಾದಾಮಿ: ಚುನಾವಣೆ ಹತ್ತಿರವಾಗುತ್ತಿರುವಾಗಲೂ ಸಿದ್ದರಾಮಯ್ಯ ಇನ್ನು ಕ್ಷೇತ್ರ ಆಯ್ಕೆ ಫೈನಲ್ ಮಾಡಿಲ್ಲ. ಕೋಲಾರದಲ್ಲಿ ನಿಲ್ತಾರೆ ಎನ್ನಲಾಗಿತ್ತು, ಆದ್ರೆ ಅದಕ್ಕೆ ಹೈಕಮಾಂಡ್ ನಿಂದ ಒಪ್ಪಿಗೆ ಸಿಗಲಿಲ್ಲ. ಈಗ ಕ್ಷೇತ್ರ ಆಯ್ಕೆಯ ಅಗತ್ಯವಿದೆ. ಇದರ ನಡುವೆ ಇಂದು ಬಾದಾಮಿಗೆ ಭೇಟಿ ನೀಡಿ, ಹಲವು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದಾರೆ. ಬಾದಾಮಿ ಜನತೆ ಕೂಡ ಇಲ್ಲಿಂದಾನೇ ಸ್ಪರ್ಧಿಸಿ ಅಂತ ಒತ್ತಡ ಹಾಕುತ್ತಿದ್ದಾರೆ.

ಬಾದಾಮಿಯಲ್ಲಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ, ಜನರನ್ನುದ್ದೇಶಿ ಮಾತನಾಡುತ್ತಿದ್ದರು. ಈ ವೇಳೆ ಕಾರ್ಯಕರ್ತರು, ನೀವೂ ಬಾದಾಮಿ ಕ್ಷೇತ್ರದಿಂದಾನೇ ಮತ್ತೆ ಸ್ಪರ್ಧೆ ಮಾಡಬೇಕೆಂದು ಹೇಳಿದಾಗ ಗರಂ ಆದ ಸಿದ್ದರಾಮಯ್ಯ ಅವರು, ನಾನು ಮತ್ತೆ ಮುಖ್ಯಮಂತ್ರಿಯಾಗಬೇಕು ಎಂದರೆ ನೀವೆಲ್ಲಾ ಕಾಂಗ್ರೆಸ್ ಗೆ ಮತ ನೀಡಿ, ಗೆಲ್ಲಿಸಬೇಕು ಎಂದಿದ್ದಾರೆ.

ನಾನು ಇರುವ ತನಕ ರಾಜಕೀಯ ನಿವೃತ್ತಿ ಹೊಂದಲ್ಲ. ನಾನು ಎಲ್ಲಿಯೇ ಸ್ಪರ್ಧಿಸಲಿ, ನಾನು ನಿಮ್ಮವನೆ. ಹೈಕಮಾಂಡ್ ಬಳಿ ಈಗಾಗಲೇ ಮೂರು ಕ್ಷೇತ್ರಗಳ ಲೀಸ್ಟ್ ಕೊಟ್ಟಿದ್ದೇನೆ. ಬಾದಾಮಿ, ಕಾರ ಮತ್ತು ವರುಣಾ. ಅವರು ಆಯ್ಕೆ ಮಾಡಿದ ಕ್ಷೇತ್ರದಲ್ಲಿ ನಾನು ನಿಲ್ಲುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮಳೆರಾಯನನ್ನೇ ಬೇಡಿದ ಅಭಿಮಾನಿಗಳು : RCB ಗೆಲುವಿಗಾಗಿ ವಿಶೇಷ ಪೂಜೆ

RCB ಅಭಿಮಾನಿಗಳು ಕಡೆಯ ತನಕ ತಮ್ಮ ಟೀಂ ಬಗ್ಗೆ ಹೋಪ್ ಕಳೆದುಕೊಳ್ಳುವುದೇ ಇಲ್ಲ. ಯಾಕಂದ್ರೆ ಆರ್ಸಿಬಿ ಆಟಗಾರರು ಸಹ ಅದೇ ಥರ ಕೊನೆಯಲ್ಲಿ ಚೋಕ್ ಕೊಡ್ತಾರೆ. ಈ ಬಾರಿಯ ಐಪಿಎಲ್ ನಲ್ಲಿ ಆರಂಭದ ಅಷ್ಟು

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ

ಈ ರಾಶಿಯವರು ಕೆಲಸದಲ್ಲಿ ಎಷ್ಟೇ ಶ್ರದ್ಧೆಯಿಂದ ದುಡಿದರೂ ಅಪವಾದ, ನಿಂದನೆ, ಆರ್ಥಿಕ ನಷ್ಟ ತಪ್ಪಿದ್ದಲ್ಲ. ಶುಕ್ರವಾರ- ರಾಶಿ ಭವಿಷ್ಯ ಮೇ-17,2024 ಸೂರ್ಯೋದಯ: 05:47, ಸೂರ್ಯಾಸ್ತ : 06:37 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

error: Content is protected !!