Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲಾಕ್ಡೌನ್, ನೈಟ್ ಕರ್ಫ್ಯೂ ಹಾಕುವುದಾದರೆ ವ್ಯಾಕ್ಸಿನ್ ಯಾಕೆ ಬೇಕಿತ್ತು..? ಪ್ರತಾಪ್ ಸಿಂಹ ಪ್ರಶ್ನೆ..!

Facebook
Twitter
Telegram
WhatsApp

ಮೈಸೂರು: ಇವತ್ತು ಪ್ರತಾಪ್ ಸಿಂಹ ಅವರಿಗೆ ಹುಟ್ಟಿದ ಪ್ರಶ್ನೆಯೇ ಕೋಟ್ಯಾಂತರ ಜನರ ತಲೆಯಲ್ಲಿ ಕೊರೆಯುತ್ತಿರುವುದು. ಕೊರೊನಾ ಕಂಟ್ರೋಲ್ ಆಗಲಿಲ್ಲವೆಂದರೆ ವ್ಯಾಕ್ಸಿನ್ ಹಾಕಿದ್ದಾದರೂ ಯಾಕೆ ಎಂಬ ಪ್ರಶ್ನೆ. ಈ ಪ್ರಶ್ನೆಯನ್ನ ಇವತ್ತು ಸ್ವಪಕ್ಷದ ಸಂಸದರೇ ಸರ್ಕಾರಕ್ಕೆ ಕೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ರಾಜ್ಯದಲ್ಲಿ ವಿಧಿಸಿರುವ ನೈಟ್ ಕರ್ಫ್ಯೂ ವನ್ನು ಕೂಡಲೇ ತೆರವು ಮಾಡಿ ಎಂದು ಆಗ್ರಹಿಸಿದ್ದಾರೆ. ಅಲ್ಲದೆ, ನೈಟ್ ಕರ್ಫ್ಯೂ, ಲಾಕ್ಡೌನ್ ನಂತಹ ಕ್ರಮಗಳನ್ನ ತೆಗೆದುಕೊಳ್ಳುವುದಾದರೇ ಮತ್ತೆ ವ್ಯಾಕ್ಸಿನ್ ಹಾಕಿಸಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ.

ಕರ್ಫ್ಯೂ, ಲಾಕ್ಡೌನ್ ನಿಂದಾಗಿ ಜನರಿಗೆ ಬಹಳ ತೊಂದರೆಯಾಗುತ್ತಿದೆ. ಜನರ ಜೀವ, ಜೀವನ ಎರಡು ಮುಖ್ಯ. ಜೀವ ಉಳಿಸಿಕೊಳ್ಳಲು ವ್ಯಾಕ್ಸಿನ್ ಕೊಟ್ಟಿದ್ದೇವ. ಈಗ ಜೀವನ ಉಳಿಸಿಕೊಳ್ಳಲು ಕರ್ಫ್ಯೂ ತೆಗೆಯಿರಿ. ಈಗ ಪಂಚರಾಜ್ಯಗಳ ಚುನಾವಣೆ ಅನೌನ್ಸ್ ಆಗಿದೆ. ಅಲ್ಲಿ ರ್ಯಾಲಿ, ಸಭೆ ಸಮಾರಂಭ ನಡೆಯುವುದಿಲ್ಲವಾ..? ಹೀವಿರುವಾಗ ಕರ್ನಾಟಕದಲ್ಲಿ ಮಾತ್ರ ಯಾಕೆ ಕರ್ಫ್ಯೂ ವಿಧಿಸಿ ಜನರನ್ನು ಕಂಗಾಲು ಮಾಡ್ತಿರುವುದು ಎಂದು ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಜೆಪಿ ಸರ್ಕಾರ ಕೊಟ್ಟಿದ್ದ 2D ಬೇಡ, 2A ಬೇಕು : ಕಾಂಗ್ರೆಸ್ ಗೆ ಪಂಚಮಸಾಲಿ ಸ್ವಾಮೀಜಿ ಒತ್ತಾಯ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಹೋರಾಟಗಳು ನಡೆಯುತ್ತಿವೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಸಂಬಂಧ ಸಭೆ ಕೂಡ ನಡೆಸಲಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ, ಶಾಸಕ ಯತ್ನಾಳ್ ಕೂಡ ಭಾಗಿಯಾಗಲಿದ್ದಾರೆ. ಜಯ

ರಾಮನಗರದ ತೋಟದ ಮನೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಫೈನಲ್ : ಯೋಗೀಶ್ವರ್ ಸಮಾಧಾನಗೊಳಿಸಲು ನಿರ್ಧಾರ..!

    ರಾಮನಗರ: ಚನ್ನಪಟ್ಟಣ ಬೈಎಲೆಕ್ಷನ್ ವಿಚಾರ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದ್ರೆ, ಜೆಡಿಎಸ್ ಲೆಕ್ಕಚಾರದಲ್ಲಿ ಮಗನ ರಾಜಕೀಯ ಭವಿಷ್ಯಕ್ಕೂ ಬಹಳ ಮುಖ್ಯವಾಗಿದೆ. ಇಲ್ಲಿ ಮೈತ್ರಿ

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ, ಕಡಲೆ ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ…!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)    ಇಂದಿನ             

error: Content is protected !!