Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜನಾರ್ದನ ರೆಡ್ಡಿ ಹೊಸ ಪಕ್ಷ ಕಟ್ಟೋದು ಕನ್ಫರ್ಮ್..?

Facebook
Twitter
Telegram
WhatsApp

ಯಾರೂ ಏನೇ ಹೇಳಿದರೂ ಈ ಬಾರಿ ಚುನಾವಣೆಗೆ ಸ್ಪರ್ಧೆ ಮಾಡಿಯೇ ಮಾಡುತ್ತೀನಿ ಅಂತ ಜನಾರ್ದನ ರೆಡ್ಡಿ ಸನ್ನದ್ಧರಾಗಿ ನಿಂತಿದ್ದಾರೆ. ಅತ್ತ ಕಡೆ ಪಕ್ಷಕ್ಕೆ ಯಾವುದೇ ಡ್ಯಾಮೇಜ್ ಆಗಬಾರದು ಅನ್ನೋ ಕಾರಣಕ್ಕೆ ರೆಡ್ಡಿ ಆಪ್ತ ಶ್ರೀರಾಮುಲು ಅವರನ್ನು ಬಿಟ್ಟು ಮನವೊಲಿಸುವುದಕ್ಕೆ ಬಹಳ ಪ್ರಯತ್ನ ನಡೆಯುತ್ತಿದೆ. ಆದರೆ ಪ್ರಯತ್ನಗಳೆಲ್ಲಾ ವಿಫಲವಾದಂತೆ ಕಾಣುತ್ತಿದೆ.

ಹೈಕಮಾಂಡ್ ಹೇಳಿದಕ್ಕೆ ಶ್ರೀರಾಮುಲು ಹೂಗೊಟ್ಟು ಗೆಳೆಯನ ಮನವೊಲಿಕೆಗೆ ಮನಸ್ಸು ಮಾಡಿದರೂ ಪ್ರಯೋಜವಾಗಿಲ್ಲ. ಇದೆಲ್ಲವನ್ನು ಬಿಟ್ಟು ಶ್ರೀರಾಮುಲು, ತಮ್ಮ ಪಕ್ಷದಲ್ಲಿಯೇ ರೆಡ್ಡಿ ಅವರನ್ನು ಉಳಿಸಿಕೊಳ್ಳಲು ಹೈಕಮಾಂಡ್ ಗೆ ಮನವೊಲಿಸಿಲು ದೆಹಲಿಗೆ ರಹಸ್ಯವಾಗಿ ಹೋಗಿದ್ದರಂತೆ. ಆದರೆ ಗೃಹ ಸಚಿವ ಅಮಿತ್ ಶಾ ಅವರ ಬೆಂಬಲ ಸಿಕ್ಕಿಲ್ಲವಂತೆ. ಆದರೆ ರಾಮುಲುಗಿಂತ ಎರಡು ದಿನ ಮುಂಚಿತವಾಗಿಯೇ ಜನಾರ್ದನ ರೆಡ್ಡಿ ಕೂಡ ದೆಹಲಿಗೆ ತೆರಳಿದ್ದಾರಂತೆ.

ಈಗಾಗಲೇ ಆಪ್ತರ ಮೂಲಕ ಹೊಸ ಪಕ್ಷದ ರಿಜಿಸ್ಟರ್ ಕೂಡ ಮಾಡಿಸಿದ್ದಾರಂತೆ. ಆ ಪಕ್ಷಕ್ಕೆ ಕಲ್ಯಾಣ ಕರ್ನಾಟಕ ಎಂದು ಹೆಸರಿಡಲಾಗಿದೆಯಂತೆ. ಹೊಸ ಪಕ್ಷ ಸ್ಥಾಪನೆ ಮಾಡದಂತೆ ಶ್ರೀರಾಮುಲು ಮನವಿ ಮಾಡಿಕೊಂಡಿದ್ದರು, ರೆಡ್ಡಿ ಹೊಸ ಪಕ್ಷದ ಸ್ಥಾಪನೆಯನ್ನು ಮಾಡಿದ್ದಾರೆ ಎಂಬ ಗುಸುಗುಸು ಕೇಳಿ ಬರುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಜೆಪಿ ಸರ್ಕಾರ ಕೊಟ್ಟಿದ್ದ 2D ಬೇಡ, 2A ಬೇಕು : ಕಾಂಗ್ರೆಸ್ ಗೆ ಪಂಚಮಸಾಲಿ ಸ್ವಾಮೀಜಿ ಒತ್ತಾಯ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಹೋರಾಟಗಳು ನಡೆಯುತ್ತಿವೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಸಂಬಂಧ ಸಭೆ ಕೂಡ ನಡೆಸಲಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ, ಶಾಸಕ ಯತ್ನಾಳ್ ಕೂಡ ಭಾಗಿಯಾಗಲಿದ್ದಾರೆ. ಜಯ

ರಾಮನಗರದ ತೋಟದ ಮನೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಫೈನಲ್ : ಯೋಗೀಶ್ವರ್ ಸಮಾಧಾನಗೊಳಿಸಲು ನಿರ್ಧಾರ..!

    ರಾಮನಗರ: ಚನ್ನಪಟ್ಟಣ ಬೈಎಲೆಕ್ಷನ್ ವಿಚಾರ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದ್ರೆ, ಜೆಡಿಎಸ್ ಲೆಕ್ಕಚಾರದಲ್ಲಿ ಮಗನ ರಾಜಕೀಯ ಭವಿಷ್ಯಕ್ಕೂ ಬಹಳ ಮುಖ್ಯವಾಗಿದೆ. ಇಲ್ಲಿ ಮೈತ್ರಿ

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ, ಕಡಲೆ ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ…!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)    ಇಂದಿನ             

error: Content is protected !!