Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಸ್ಪೀಟ್ ಆಡುವಾಗ ಹೃದಯಾಘಾತ. : ಸ್ನೇಹಿತರೆದುರೆ ಜೆಡಿಎಸ್ ಮುಖಂಡ ಸಾವು..!

Facebook
Twitter
Telegram
WhatsApp

ಮೈಸೂರು: ಸಾವು ಎಂಬುದು ಯಾರಿಗೆ, ಯಾವಾಗ, ಯಾವ ರೂಪದಲ್ಲಿ ಬರುತ್ತೆ ಎಂಬುದನ್ನು ಹೇಳುವುದಕ್ಕೆ ಆಗಲ್ಲ. ನೋಡ ನೋಡುತ್ತಿದ್ದವರೇ ಸಾವನ್ನಪ್ಪಿರುವ ಘಟನೆಗಳು ಸಾಕಷ್ಟು ನಡೆದಿವೆ. ಇದೀಗ ಅಂತದ್ದೆ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ. ಜೆಡಿಎಸ್ ಮುಖಂಡರೊಬ್ಬರು ನೋಡ ನೋಡುತ್ತಿದ್ದಂತೆಯೇ ಕೊನೆಯುಸಿರೆಳೆದಿದ್ದಾರೆ.

ಕೆ ಟಿ ಸ್ಟ್ರೀಟ್ ನಿವಾಸಿಯಾಗಿರುವ ಅಶ್ವತ್ಥ್ ಮೃತ ದುರ್ದೈವಿ. ಜೆಡಿಎಸ್ ಪಕ್ಷದ ಸಂಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಸ್ನೇಹಿಯರ ಜೊತೆಗೂಡಿ ಖುಷಿ ಖುಷಿಯಾಗಿ ಇಸ್ಪೀಟ್ ಆಡುತ್ತಿರುವಾಗಲೇ ಸಾವು ಸಂಭವಿಸಿದೆ. ಇದರಿಂದ ಸ್ನೇಹಿತರೆಲ್ಲ ಗಾಬರಿಯಾಗಿದ್ದಾರೆ.

ಅಶ್ವತ್ಥ್ ಇಸ್ಪೀಟ್ ಎಲೆ ಎತ್ತುವಾಗ ಪಕ್ಕದಲ್ಲಿಯೇ ಇದ್ದ ಸ್ನೇಹಿತನ ಭುಜದ ಮೇಲೆ ಮಲಗಿದ್ದಾರೆ. ತಕ್ಷಣ ಸ್ನೇಹಿತರೆಲ್ಲ ಸೇರಿ ಎಬ್ಬಿಸುವ ಯತ್ನ ಮಾಡಿದ್ದಾರೆ. ಬಳಿಕ ಆಸ್ಪತ್ರೆಗೂ ಸೇರಿಸಿದ್ದಾರೆ. ಆದ್ರೆ ತೀವ್ರ ಹೃದಯಾಘಾತದಿಂದ ಅಶ್ವತ್ಥ್ ಸಾವನ್ನಪ್ಪಿದ್ದಾರೆ. ಈ ಇಡೀ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

INDIA Vs ZIMBABWE : 13 ರನ್‌ಗಳ ಅಂತರದಿಂದ ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಸೋಲು

  ಸುದ್ದಿಒನ್ : ಟಿ20 ವಿಶ್ವಕಪ್ ಗೆದ್ದ ಭಾರತ ಆ ಬಳಿಕ ಮೊದಲ ಸರಣಿಯನ್ನು ಸೋಲಿನೊಂದಿಗೆ ಆರಂಭಿಸಿದೆ.  ಜಿಂಬಾಬ್ವೆ ವಿರುದ್ಧ 13 ರನ್‌ಗಳಿಂದ ಸೋತಿತು. ಜಿಂಬಾಬ್ವೆಯ ಹರಾರೆಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್

ಹೆಚ್ಡಿಕೆ ಜನತಾ ದರ್ಶನಕ್ಕೆ 3 ಸಾವಿರ ಜನ ಬಂದಿದ್ರು..ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಯೋಜನೆಗಳನ್ನ ಕೊಡಿಸಲಿ ನೋಡೋಣಾ : ಚೆಲುವರಾಯಸ್ವಾಮಿ

ಬೆಂಗಳೂರು: ಮೊನ್ನೆಯಷ್ಟೇ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಜನತಾ ದರ್ಶನ ನಡೆಸಿದ್ದರು‌. ಜನತಾ ದರ್ಶನಕ್ಕೆ ಅಧಿಕಾರಿಗಳು ಗೈರಾಗಿದ್ದಕ್ಕೆ ಸರ್ಕಾರದ ಮೇಲೆ ಕಿಡಿಕಾರಿದ್ದರು. ಇದೀಗ ಜನತಾ ದರ್ಶನದ ಬಗ್ಗೆ ಸಚಿವ ಚೆಲುವರಾಯಸ್ವಾಮಿ ಅವರು ಆಕ್ರೋಶ

ಚಿತ್ರದುರ್ಗ | ಪಿ.ಸಿ.ಪಿ.ಎನ್.ಡಿ.ಟಿ ಸಲಹಾ ಸಮಿತಿಯ ಅಧ್ಯಕ್ಷರಾಗಿ ಡಾ. ಸೌಮ್ಯ ನೇಮಕ

ಚಿತ್ರದುರ್ಗ. ಜುಲೈ.06:  ಪಿ.ಸಿ.ಪಿ.ಎನ್.ಡಿ.ಟಿ (ಗರ್ಭಪೂರ್ವ ಮತ್ತು ಪ್ರಸವಪೂರ್ವ ಲಿಂಗ ಪತ್ತೆ ತಂತ್ರ ವಿಧಾನಗಳು (ಲಿಂಗ ಆಯ್ಕೆ ನಿಷೇಧ) ಕಾಯ್ದೆ ಅನುಸಾರ ಸಲಹಾ ಸಮಿತಿಯನ್ನು ಪುನರ್ ರಚಿಸಲಾಗಿದ್ದು, ಸಲಹಾ ಸಮಿತಿ ಅಧ್ಯಕ್ಷರಾಗಿ ಚಿತ್ರದುರ್ಗದ ಖಾಸಗಿ ನರ್ಸಿಂಗ್

error: Content is protected !!