Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜವಾಹರ್ ನವೋದಯ ವಿದ್ಯಾಲಯದ ಉಪಪ್ರಾಂಶುಪಾಲರಾದ ಕೆ.ಶ್ರೀಮತಿಗೆ ಇಂಡಿಯನ್ ಅಚೀವರ್ಸ್ ಅವಾರ್ಡ್

Facebook
Twitter
Telegram
WhatsApp

ಚಿತ್ರದುರ್ಗ, (ಡಿಸೆಂಬರ್.03) : ನ್ಯೂಡೆಲ್ಲಿಯ ಇಂಡಿಯನ್ ಅಚೀವರ್ಸ್ ಫೋರಂ ನೀಡುವ “ಇಂಡಿಯನ್ ಅಚೀವರ್ಸ್ ಅವಾರ್ಡ್‍ಗೆ ಹಿರಿಯೂರಿನ ಜವಾಹರ್ ನವೋದಯ ವಿದ್ಯಾಲಯದ ಉಪಪ್ರಾಂಶುಪಾಲರಾದ ಕೆ.ಶ್ರೀಮತಿ ಭಾಜನರಾಗಿದ್ದಾರೆ.

ಇಂಗ್ಲೀಷ್ ಉಪನ್ಯಾಸಕರಾದ ಇವರು ಮಧ್ಯಪ್ರದೇಶ, ಕರ್ನಾಟಕದ ಕೋಲಾರ, ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಉಡುವಳ್ಳಿ ನವೋದಯ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸಿದ್ದು ಮಕ್ಕಳ ಶಿಕ್ಷಣ ಹಾಗೂ ಗ್ರಾಮೀಣ ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಕಲಿಸುವಲ್ಲಿ ಹಾಗೂ ರಾಷ್ಟ್ರ ನಿರ್ಮಾಣ ಮಾಡುವಲ್ಲಿ ವಿಶೇಷ ಸಾಧನೆ ಮಾಡಿರುವುದರಿಂದ ಈ ಪ್ರಶಸ್ತಿಯನ್ನು ನೀಡಲಾಗಿರುತ್ತದೆ.

ಪ್ರಶಸ್ತಿ ಪುರಸ್ಕೃತರಾದ ಕೆ.ಶ್ರೀಮತಿ ಅವರನ್ನು ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಶುಕ್ರವಾರ ಅಭಿನಂದಿಸಿದರು. ಈ ಸಂದರ್ಭದಲ್ಲಿ ಚಿತ್ರದುರ್ಗ ಸ್ಟೇಪಿಂಗ್ ಸ್ಟೋನ್ ಪ್ರಾಂಶುಪಾಲರಾದ ಕಾದಂಬರಿ ಪ್ರಿಯ, ಶಿಕ್ಷಕರಾದ ಸುಧಾ, ರಮ್ಯ ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಒಂದು ತಿಂಗಳು ಬ್ರಶ್ ಮಾಡದಿದ್ದರೆ ಏನಾಗುತ್ತದೆ ಗೊತ್ತಾ

  ಸುದ್ದಿಒನ್ : ಅನೇಕ ಜನರು ಬಾಯಿಯ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಹೀಗಾಗಿ ಅವರು ತಮ್ಮ ಹಲ್ಲು ಮತ್ತು ನಾಲಿಗೆಯನ್ನು ಎಲ್ಲ ರೀತಿಯಲ್ಲೂ ಸ್ವಚ್ಛವಾಗಿಟ್ಟುಕೊಳ್ಳುತ್ತಾರೆ. ಆದರೆ ಕೆಲವರಿಗೆ ಮುಂಜಾನೆ ಹಲ್ಲುಜ್ಜುವುದು ಮತ್ತು ಸ್ವಚ್ಛವಾಗಿಟ್ಟುಕೊಳ್ಳದಷ್ಟು

ಈ ರಾಶಿಗಳಿಗೆ ಕಂಕಣಬಲ ಆಗೇ ಆಗುವುದು, ಈ ರಾಶಿಗಳಿಗೆ ಉದ್ಯೋಗದಲ್ಲಿ ತೊಂದರೆ,

ಈ ರಾಶಿಗಳಿಗೆ ಕಂಕಣಬಲ ಆಗೇ ಆಗುವುದು, ಈ ರಾಶಿಗಳಿಗೆ ಉದ್ಯೋಗದಲ್ಲಿ ತೊಂದರೆ, ಶುಕ್ರವಾರ- ರಾಶಿ ಭವಿಷ್ಯ ಅಕ್ಟೋಬರ್-18,2024 ಸೂರ್ಯೋದಯ: 06:13, ಸೂರ್ಯಾಸ್ತ : 05:48 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿಣ

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..!

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..! ಬೆಂಗಳೂರು: ನಟಿ ಅಮೂಲ್ಯ ಜಗದೀಶ್ ಅವರ ಸಹೋದರ ದೀಪಕ್ ಅರಸ್ ಇಂದು ನಿಧನರಾಗಿದ್ದಾರೆ. ಸ್ಯಾಂಡಲ್ ವುಡ್ ಗೆ ಈ ಸುದ್ದಿ ಬಿರುಗಾಳಿಯಂತೆ ಎದುರಾಗಿದೆ. ದೀಪಕ್ ಅರಸ್

error: Content is protected !!