Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶಿಗ್ಗಾಂವಿಯಿಂದ ಪ್ರಚಾರ ಆರಂಭಿಸುವ ಕಿಚ್ಚ ಸುದೀಪ್ ಆರಂಭಕ್ಕೂ ಮುನ್ನ ಏನಂದ್ರು..?

Facebook
Twitter
Telegram
WhatsApp

 

ಬೆಂಗಳೂರು: ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರು ಇಂದಿನಿಂದ ಬಿಜೆಪಿಯ ಪ್ರಚಾರ ಕಾರ್ಯಕ್ಕೆ ಹೊರಟಿದ್ದಾರೆ. ತಮ್ಮ ಜೆಪಿ ನಗರದ ನಿವಾಸದಿಂದ ಹೊರಟ ಸುದೀಪ್ ಅವರು, ಇಂದು ಬಸವರಾಜ್ ಬೊಮ್ಮಾಯಿ ಅವರ ನಾಮಪತ್ರ ಸಲ್ಲಕೆಯ ಸಮಯದಲ್ಲಿ ಜೊತೆಗೆ ಇರಲಿದ್ದಾರೆ.

ಹೊರಡುವುದಕ್ಕೂ ಮುನ್ನ ಮಾತನಾಡಿದ ಕಿಚ್ಚ ಸುದೀಪ್, ಕ್ಯಾಂಪೇನಿಂಗ್ ಮಾಡುವುದು ನನಗೆ ಹೊಸದೇನು ಅಲ್ಲ. ಇವತ್ತು ಶಿಗ್ಗಾಂವಿಯಿಂದ ಪ್ರಚಾರ ಆರಂಭ ಮಾಡುತ್ತೇವೆ. ಪಾದಯಾತ್ರೆ,ರೋಡ್ ಶೋ ಮಾಡುತ್ತೇವೆ. ಯಾರಿಗೆ, ಹೇಗೆ ಪ್ರಚಾರ ಮಾಡಬೇಕು ಎಂಬುದನ್ನು ಸಿಎಂ ಬೊಮ್ಮಾಯಿ ಅವರು ಬ್ಲೂ ಪ್ರಿಂಟ್ ಹಾಕಿ ಕೊಡ್ತಾರೆ. ನನಗೆ ಬೇರ ಕಡೆಯಿಂದಾನು ಪ್ರಚಾರಕ್ಕೆ ಕೇಳಿದ್ರು. ಈ ಬಾರಿಯೂ ಅದೇ ರೀತಿ ಕೇಳಿದ್ದಾರೆ.

ಆದರೆ ಈ ಬಾರಿ‌ ನಾನು ಇದನ್ನೇ ಆಯ್ಕೆ‌ ಮಾಡಿದ್ದೇನೆ. ಯಾಕೆ ಎಂಬ ಕಾರಣವನ್ನು ನಾನು ಇದಾಗಲೇ ಹೇಳಿದ್ದೇನೆ. ಕಲಾವಿದರು ಎಂದ ಮೇಲೆ ಬೇರೆ ಬೇರೆಯವರು ಕರೆಯುವುದು ಕಾಮನ್. ನನಗೂ ಅದೇ ರೀತಿ ಇದೇ ರೀತಿಯ ಕಾಲ್ ಗಳು ಬರುತ್ತಿವೆ. ನಾನು ಮೊದಲೇ ಹೇಳಿದಂತೆ, ಸಿಎಂ ಬೊಮ್ಮಾಯಿ ಅವರಿಗೆ ಬೆಂಬಲ‌ ನೀಡುತ್ತೇನೆ ಎಂದಿದ್ದಾರೆ.‌

Facebook
Twitter
Telegram
WhatsApp
suddionenews

suddionenews

Leave a Comment

Top Stories

ರಾತ್ರಿ ಮಲಗಿದ ನಂತರ ಈ ಲಕ್ಷಣಗಳು ಕಾಣಿಸಿಕೊಂಡರೆ ಮಧುಮೇಹ ಇದ್ದಂತೆ..!

ಸುದ್ದಿಒನ್ : ಆರೋಗ್ಯ ಸಮಸ್ಯೆಗಳಲ್ಲಿ ಮಧುಮೇಹವೂ ಒಂದು. ಈ ಸಮಸ್ಯೆ ಬಂದರೆ ಸಾಕು ಇನ್ನುಳಿದ ಸಮಸ್ಯೆಗಳು ಒಂದರ ಹಿಂದೆ ಒಂದರಂತೆ ಬರುತ್ತಲೇ ಇರುತ್ತವೆ. ರಕ್ತದಲ್ಲಿನ ಸಕ್ಕರೆ ಅಂಶ ಹೆಚ್ಚಾದರೆ ಮಧುಮೇಹ ಇರುವವರಿಗೆ ಆರೋಗ್ಯದ ಸಮಸ್ಯೆ

ಈ ರಾಶಿಯವರು ಪರಸ್ಪರ ಇಷ್ಟಪಟ್ಟವರ ಜೊತೆ ವಿರೋಧದ ನಡೆವೆನು ಮದುವೆ ಸಂಭವ

ಈ ರಾಶಿಯವರು ಪರಸ್ಪರ ಇಷ್ಟಪಟ್ಟವರ ಜೊತೆ ವಿರೋಧದ ನಡೆವೆನು ಮದುವೆ ಸಂಭವ. ಈ ರಾಶಿಗಳಿಗೆ ಆಕಸ್ಮಿಕ ಧನ ಆಗಮನದಿಂದ ತುಂಬಾ ಖುಷಿ.   ಶನಿವಾರ ರಾಶಿ ಭವಿಷ್ಯ -ಮೇ-11,2024 ಸೂರ್ಯೋದಯ: 05:49, ಸೂರ್ಯಾಸ್ತ :

ಚಿತ್ರದುರ್ಗದಲ್ಲಿ ಸುರಿಯುತ್ತಿರುವ ಮಳೆ : ತಂಪಾದ ಇಳೆ

  ಸುದ್ದಿಒನ್, ಚಿತ್ರದುರ್ಗ, ಮೇ.10 : ಮಳೆಗಾಗಿ ಕಾದಿದ್ದ ಕೋಟೆ ನಾಡಿನ ಜನತೆಗೆ ಮಳೆರಾಯ ಕೃಪೆ ತೋರಿದ್ದಾನೆ. ಬುಧವಾರ ಸ್ವಲ್ಪ ಮಳೆ ಬಂದಿತ್ತು. ಆದರೆ ಇಂದು (ಶುಕ್ರವಾರ) ರಾತ್ರಿ 10 ಗಂಟೆ ಸುಮಾರಿಗೆ ಮಳೆ

error: Content is protected !!