Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಮಪತ್ರ ಸಲ್ಲಿಸಲು ಇಂದೇ ಕೊನೆಯ ದಿನ.. ವಿಜಯೇಂದ್ರಗೆ ತಪ್ಪಿದ ಟಿಕೆಟ್..ಅಭಿಮಾನಿಗಳ ಬೇಸರ..!

Facebook
Twitter
Telegram
WhatsApp

ಬೆಂಗಳೂರು: ವಿಧಾನಪರಿಷತ್ ಏಳು ಸದಸ್ಯರ ಅವಧಿ ಮುಕ್ತಾಯಗೊಂಡಿದೆ. ಹೀಗಾಗಿ ಜೂನ್ 3 ರಂದು ಏಳು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇಂದೇ ಕೊನೆಯ ದಿನವಾಗಿದೆ. ಆದರೆ ಈ ಮಧ್ಯೆ ಟಿಕೆಟ್ ವಿಚಾರದಲ್ಲಿ ಹಲವರಿಗೆ ಬೇಸರವಾಗಿದೆ.

ಈ ಬಾರಿ ಮಾಜಿ ಸಿಎಂ ಯಡಿಯೂರಪ್ಪ ಅವರ ಮಗ ಬಿ ವೈ ವಿಜಯೇಂದ್ರ ಅವರಿಗೆ ಟಿಕೆಟ್ ನೀಡಲಾಗುತ್ತದೆ ಎಂಬ ನಿರೀಕ್ಷೆ ಇತ್ತು. ಬೆಂಬಲಿಗರು ಖುಷಿ ಪಟ್ಟಿದ್ದರು. ಆದರೆ ಕಡೆ ಗಳಿಗೆಯಲ್ಲಿ ಈ ನಿರ್ಧಾರ ಬದಲಾಗಿದೆ. ಬಿ ವೈ ವಿಜಯೇಂದ್ರ ಅವರಿಗೆ ಟಿಕೆಟ್ ಮಿಸ್ ಆಗಿದೆ. ಇದು ಬೆಂಬಲಿಗರನ್ನು ಕೆರಳಿಸಿದೆ.

ಒಟ್ಟು ಏಳು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಅದರಲ್ಲಿ ಸಂಖ್ಯಾಬಲದ ಆಧಾರದ ಮೇಲೆ ಬಿಜೆಪಿಗೆ ನಾಲ್ಕು, ಕಾಂಗ್ರೆಸ್ 2 ಮತ್ತು ಜೆಡಿಎಸ್ ಗೆ 1 ಸ್ಥಾನವನ್ನು ನೀಡಿದೆ. ಬಿಜೆಪಿಯಿಂದ ಈಗಾಗಲೇ ಟಿಕೆಟ್ ಘೋಷಣೆ ಮಾಡಿದ್ದು, ಈಗಾಗಲೇ ಸದಸ್ಯರಾಗಿದ್ದ ಲಕ್ಷ್ಮಣ ಸವದಿಗೆ ಮತ್ತೊಮ್ಮೆ ಟಿಕೆಟ್ ಒಲಿದಿದೆ. ಅದರ ಜೊತೆಗೆ ಛಲವಾದಿ ನಾರಾಯಣಸ್ವಾಮಿ, ಹೇಮಲತಾ ನಾಯಕ್, ಕೇಶವಪ್ರಸಾದ್ ಗೆ ಟಿಕೆಟ್ ಸಿಕ್ಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಮತ್ತೊಂದು ಕೊಲೆ : ನೇಹಾ ತಂದೆ ನಿರಂಜನ ಹಿರೇಮಠ ಆಕ್ರೋಶ

ಹುಬ್ಬಳ್ಳಿ: ಪ್ರೀತಿ ವಿಚಾರಕ್ಕೆ ಬಾಳಿ ಬದುಕಬೇಕಿದ್ದ, ಉಜ್ವಲ ಭವಿಷ್ಯ ಕಟ್ಟಿಕೊಳ್ಳಬೇಕಿದ್ದ ನೇಹಾಳನ್ನು ಕ್ರೂರವಾಗಿ ಕೊಂದಿದ್ದಾನೆ ಫಯಾಜ್. ಆದರೆ ಇನ್ನು ಆ ನೋವು ಯಾರಲ್ಲಿಯೂ ಕಡಿಮೆಯಾಗಿಲ್ಲ, ಆ ಘಟನೆ ಇನ್ನು ಕಣ್ಣಿಗೆ ಕಟ್ಟಿದಂತೆಯೆ ಇದೆ. ಹೀಗಿರುವಾಗ

ಪತಂಜಲಿ ಯೋಗ ಸಮಿತಿ ರಾಜ್ಯ ಪ್ರಭಾರಿ ಮಹಿಳಾ ಅಧ್ಯಕ್ಷೆ ಆರತಿ ಚಿತ್ರದುರ್ಗ ನಗರಕ್ಕೆ ಭೇಟಿ ಯೋಗ, ಪ್ರಾಣಾಯಾಮ ಕುರಿತು ಮಾಹಿತಿ

ಚಿತ್ರದುರ್ಗ: ಪತಂಜಲಿ ಯೋಗ ಸಮಿತಿ ರಾಜ್ಯ ಪ್ರಭಾರಿ ಮಹಿಳಾ ಅಧ್ಯಕ್ಷರಾದ ಆರತಿ ಮತ್ತು ವಿಭಾಗೀಯ ಮಟ್ಟದ ಪದಾಧಿಕಾರಿ ಜ್ಯೋತಿ ಅವರು ಚಿತ್ರದುರ್ಗ ನಗರಕ್ಕೆ ಮಂಗಳವಾರ ಭೇಟಿ ನೀಡಿದರು. ಚಿತ್ರದುರ್ಗ ನಗರದ ಜಿಲ್ಲಾ ಕ್ರೀಡಾಂಗಣದ ರಸ್ತೆಯ

ನಿಮ್ಮ ಕಾಂಗ್ರೆಸ್ ನಲ್ಲಿರುವ ಪಾರ್ಥೇನಿಯಂ ಗಿಡಗಳು ನಮ್ಮಲ್ಲಿಲ್ಲ : ಸಿಎಂ ಸಿದ್ದರಾಮಯ್ಯ ಅವರಿಗೆ ವಿಜಯೇಂದ್ರ ತಿರಗೇಟು

ರಾಜ್ಯ ಬಿಜೆಪಿ ಪಕ್ಷದ ಮುಕ್ಕಾಲು ಪಾಲು ನಾಯಕರು ಬಿಜೆಪಿಯ ಈಗಿನ ಅಧ್ಯಕ್ಷ ವಿಜಯೇಂದ್ರ ಅವರ ತಲೆದಂಡಕ್ಕಾಗಿ ವ್ಯೂಹ ರಚನೆಯಲ್ಲಿ ತೊಡಗಿದ್ದಾರೆ. ಚುನಾವಣೆಯಲ್ಲಿನ ಹಿನ್ನಡೆಯನ್ನು ತಂದೆ-ಮಕ್ಕಳ ತಲೆಗೆ ಕಟ್ಟಿ ಅವರನ್ನು ಮೂಲೆಗೆ ತಳ್ಳುವ ಕಸರತ್ತಿನ ತಯಾರಿ

error: Content is protected !!