Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮತ್ತೆ ಲಾಕ್ಡೌನ್ ಆಗುತ್ತಾ..? ಸಚಿವ ಆರ್ ಅಶೋಕ್ ಹೇಳಿದ್ದೇನು..?

Facebook
Twitter
Telegram
WhatsApp

ಬೆಂಗಳೂರು: ನಿನ್ನೆ ಒಂದೇ ದಿನ ಸಾವಿರಕ್ಕೂ ಅಧಿಕ ಕೊರೊನಾ ಕೇಸ್ ಗಳು ದಾಖಲಾಗಿದ್ದವು. ಇದೀಗ ರಾಜ್ಯದಲ್ಲಿ ಮತ್ತೆ ಕಠಿಣ ಕ್ರಮ ತೆಗೆದುಕೊಳ್ಳಲು ಸರ್ಕಾರ ನಿರ್ಧರಿಸಿದೆ. ಮತ್ತ ಲಾಕ್ಡೌನ್ ಮಾಡುವ ಬಗ್ಗೆ ಸಚಿವ ಆರ್ ಅಶೋಕ್ ಸುಳಿವು ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಸಚಿವ ಅಶೋಕ್, ಕೊರೊನಾ ಮೂರನೆ ಅಲೆ ಬಗ್ಗೆ ಸಭೆ ಮಾಡೋದಾಗಿ ಹೇಳಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಈಗಾಗಲೇ ಲಾಕ್ಡೌನ್ ಮಾಡಿದ್ದಾರೆ. ಈಗಾಗ್ಲೇ ಕೊರೊನಾ ಮೂರನೆ ಅಲೆ ಜಾಸ್ತಿಯಾಗುತ್ತಿದೆ. ಬೆಂಗಳೂರಿನಲ್ಲಿ ಮತ್ತಷ್ಟು ಕಠಿಣ ಕ್ರಮ ತೆಗೆದುಕೊಂಡರೆ ಮಾತ್ರ ಜನರ ಜೀವವನ್ನ ಕಾಪಾಡಬಹುದು ಎಂದಿದ್ದಾರೆ. 7 ನೇ ತಾರೀಖಿನಂದು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕು ಎಂದಿದ್ದಾರೆ. ಈಗಾಗ್ಲೇ 7 ನೇ ತಾರೀಖಿನವರೆಗೂ ನೈಟ್ ಕರ್ಫ್ಯೂ ಇದೆ. ಕಳೆದ ಬಾರಿ ಸಾವು ನೋವುಗಳ ಬಗ್ಗೆ ಗಮನ ಇದೆ. ಹೀಗಾಗಿ ಈ ಬಗ್ಗೆ ಈ ಬಾರಿ ಎಲ್ಲದ್ದಕ್ಕೂ ಸರ್ವಸನ್ನದ್ಧವಾಗಿದ್ದೇವೆ. ಎಲ್ಲರೂ ಇದಕ್ಕೆ ಸಹಕಾರ ನೀಡಬೇಕು ಎಂದಿದ್ದಾರೆ.

 

ಈಗಾಗ್ಲೇ ಜನ ಲಾಕ್ಡೌನ್ ನಿಂದಾಗಿ ಸಾಕಷ್ಟು ಪರದಾಟ ಪಟ್ಟಿದ್ದಾರೆ. ಸಂಕಷ್ಟ ಅನುಭವಿಸಿದ್ದಾರೆ. ಒಂದು ವೇಳೆ ಮತ್ತೆ ಲಾಕ್ಡೌನ್ ಮಾಡಿದ್ರೆ ಜನ ಇನ್ನಷ್ಟು ಕಷ್ಟದ ಸ್ಥಿತಿ ತಲುಪೋದು ಗ್ಯಾರಂಟಿ. ಈ ಆತಂಕ ಜನ ಸಾಮಾನ್ಯರಲ್ಲಿ ಹೆಚ್ಚಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

ಅಭಿಮಾನಿಗಳು, ಕಾರ್ಯಕರ್ತರಿಗೆ ಪ್ರೀತಿಯ ಪತ್ರ ಬರೆದು, ಮನವಿ ಮಾಡಿದ ದೇವೇಗೌಡರು..!

ಬೆಂಗಳೂರು: ದೊಡ್ಡಗೌಡರ ಮನೆಯಲ್ಲಿ ಇನ್ನು ಬೇಸರದ ಛಾಯೆ ಆರಿಲ್ಲ. ಯೋಚನೆ, ನೋವಲ್ಲಿಯೇ ಇದ್ದಾರೆ. ಯಾಕಂದ್ರೆ ಮಾಜಿ ಪ್ರಧಾನಿಗಳ ಕುಟುಂಬದಲ್ಲಿ ಇಂಥದ್ದೊಂದು ಅಪವಾದ ಬಂದರೆ ಸಹಿಸುವುದಾದರೂ ಹೇಗೆ..? ದೇವೇಗೌಡರಿಗೆ ಈಗಾಗಲೇ 91 ವರ್ಷ ವಯಸ್ಸಾಗಿದೆ. ಅವರ

error: Content is protected !!