Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾಡಾಳು ವಿರೂಪಾಕ್ಷಪ್ಪಗೆ 10 ದಿನ ನ್ಯಾಯಾಂಗ ಬಂಧನ..!

Facebook
Twitter
Telegram
WhatsApp

ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಶಾಸಕ ಮಾಡಾಳು ವಿರೂಪಾಕ್ಷಪ್ಪರನ್ನು ಹತ್ತು ದಿನ ನ್ಯಾಯಂಗ ಬಂಧನಕ್ಕೆ ನೀಡಲಾಗಿದೆ. ನಗರದ ಜನಪ್ರತಿನಿಧಿಗಳ ನ್ಯಾಯಾಲಯ ಈ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿಗಳಾದ ಜಯಂತ್ ಕುಮಾರ್ ನೇತೃತ್ವದ ಪೀಠವೂ ಈ ಆದೇಶ ಹೊರಡಿಸಿದೆ. ಏಪ್ರಿಲ್ 11ರ ತನಕ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಲಂಚ ಸ್ವೀಕರಿಸುವಾಗಲೇ ಲೋಕಾಯುಕ್ತ ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದರು. ಆ ಪ್ರಕರಣದ ಎ1 ಆರೋಪಿಯಾಗಿದ್ದರು ಮಾಡಾಳು ವಿರೂಪಾಕ್ಷಪ್ಪ.

ಪೊಲೀಸರಿಗೆ ಸಿಗದೆ, ಕೋರ್ಟ್ ಜಾಮೀನು ಮಂಜೂರು ಮಾಡಿದ ಮೇಲೆ ರಾಜಾರೋಷವಾಗಿ, ಮೆರವಣಿಗೆ ಮೂಲಕ ಕಾಣಿಸಿಕೊಂಡಿದ್ದರು. ಬಳಿಕ ಜಾಮೀನು ರದ್ದಾಗಿತ್ತು. ಈ ಹಿನ್ನೆಲೆ ಮಾರ್ಚ್ 28 ರಂದು ಮಾಡಾಳು ವಿರೂಪಾಕ್ಷಪ್ಪ ಅವರನ್ನು ಅರೆಸ್ಟ್ ಮಾಡಲಾಗಿತ್ತು. ಇಂದಿಗೆ ಅವರ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾಗಿತ್ತು. ಇಂದು ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಿದ್ದರು. ನ್ಯಾಯಾಧೀಶರು ಇಂದು ವಿಚಾರಣೆ ನಡೆಸಿ, ಹತ್ತು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗದಲ್ಲಿ ಐವರ ಅಸ್ಥಿಪಂಜರ ಪ್ರಕರಣ | ಕೊನೆಗೂ ಸಿಕ್ತು ಸಾವಿನ ಸುಳಿವು: ಎಸ್.ಪಿ. ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ, ಮೇ. 16 : 2023ರ ಡಿಸೆಂಬರ್ ನಲ್ಲಿ ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಪ್ರಕರಣ ಅದು. ನಗರದ ಬೆಂಗಳೂರು ರಸ್ತೆಯಲ್ಲಿರುವ ಪಾಳು ಬಿದ್ದ ಮನೆಯಲ್ಲಿ ಐವರ ಮೃತದೇಹ ಪತ್ತೆಯಾಗಿತ್ತು. ಅದು ಅವರೆಲ್ಲಾ ಸಾವನ್ನಪ್ಪಿ

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್

ಅಭಿಮಾನಿಗಳು, ಕಾರ್ಯಕರ್ತರಿಗೆ ಪ್ರೀತಿಯ ಪತ್ರ ಬರೆದು, ಮನವಿ ಮಾಡಿದ ದೇವೇಗೌಡರು..!

ಬೆಂಗಳೂರು: ದೊಡ್ಡಗೌಡರ ಮನೆಯಲ್ಲಿ ಇನ್ನು ಬೇಸರದ ಛಾಯೆ ಆರಿಲ್ಲ. ಯೋಚನೆ, ನೋವಲ್ಲಿಯೇ ಇದ್ದಾರೆ. ಯಾಕಂದ್ರೆ ಮಾಜಿ ಪ್ರಧಾನಿಗಳ ಕುಟುಂಬದಲ್ಲಿ ಇಂಥದ್ದೊಂದು ಅಪವಾದ ಬಂದರೆ ಸಹಿಸುವುದಾದರೂ ಹೇಗೆ..? ದೇವೇಗೌಡರಿಗೆ ಈಗಾಗಲೇ 91 ವರ್ಷ ವಯಸ್ಸಾಗಿದೆ. ಅವರ

error: Content is protected !!