Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

AICC ನೂತನ ಸಾರಥಿಯಾಗಿ ಮಲ್ಲಿಕಾರ್ಜುನ ಖರ್ಗೆ

Facebook
Twitter
Telegram
WhatsApp

 

ನವದೆಹಲಿ : ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಶಶಿ ತರೂರ್ ಅವರನ್ನು ಭಾರಿ ಅಂತರದಿಂದ ಸೋಲಿಸಿದ್ದಾರೆ. ಇದರೊಂದಿಗೆ ಖರ್ಗೆ ಅವರು 24 ವರ್ಷಗಳ ನಂತರ ಕಾಂಗ್ರೆಸ್‌ನ ಮೊದಲ ಗಾಂಧಿಯೇತರ ಅಧ್ಯಕ್ಷರಾದರು. ಚುನಾವಣೆಯಲ್ಲಿ 9,500 ಪ್ರತಿನಿಧಿಗಳು ಮತ ಚಲಾಯಿಸಿದ್ದು, ಶೇ.96ರಷ್ಟು ಮತದಾನವಾಗಿದೆ.

ಮಲ್ಲಿಕಾರ್ಜುನ ಖರ್ಗೆ 7897 ಮತಗಳನ್ನು ಪಡೆದು ಜಯಗಳಿಸಿದ್ದು, ಶಶಿ ತರೂರ್ ಸುಮಾರು 1000 ಮತಗಳನ್ನು ಪಡೆದು 416 ಮತಗಳು ತಿರಸ್ಕೃತಗೊಂಡಿವೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಕಾಲೇಜು ಕಟ್ಟಡದ ಮೇಲಿಂದ ಬಿದ್ದು ಯುವತಿ ಆತ್ಮಹತ್ಯೆ…!

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಮಕ್ಕಳ ಭವಿಷ್ಯ ಉತ್ತಮವಾಗಲಿ, ಮುಂದೆ ಚೆನ್ನಾಗಿ ಬಾಳಿ ಬದುಕಲಿ ಎಂಬುದೇ ಹೆತ್ತವರ ಹಾರೈಕೆಯಾಗಿರುತ್ತದೆ. ಅದಕ್ಕೆಂದೆ ಕಷ್ಟಪಟ್ಟು ಮಕ್ಕಳನ್ನ ಓದಿಸುತ್ತಾರೆ. ಇನ್ನೇನು ಮಗಳ ಭವಿಷ್ಯ ಉಜ್ವಲವಾಗುತ್ತದೆ. ಮಗಳ ಆನಂದವನ್ನು

ಇಳಕಲ್ಲಿನ ಮಹಾಂತೇಶ್‌ ಎಂ.ಗಜೇಂದ್ರಗಡ ಅವರಿಗೆ ಸಂದ ಶ್ರೀ ಶಿವಕುಮಾರ ಪ್ರಶಸ್ತಿ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಹೊಸದುರ್ಗ ತಾಲ್ಲೂಕಿನ ಸಾಣೇಹಳ್ಳಿಯ ಶ್ರೀ ಶಿವಕುಮಾರ ಕಲಾಸಂಘ ರಂಗಭೂಮಿಗೆ ಸಲ್ಲಿಸಿದ ಜೀವಮಾನದ ಕೊಡುಗೆಯನ್ನು ಮನ್ನಿಸಿ ಪ್ರತಿವರ್ಷ ಕೊಡಮಾಡುವ ಪ್ರತಿಷ್ಠಿತ ಶ್ರೀ ಶಿವಕುಮಾರ ಪ್ರಶಸ್ತಿಗೆ ಈ ಬಾರಿ  ಇಳಕಲ್ಲಿನ

ಚಿತ್ರದುರ್ಗ : ಮಳೆಗೆ ಜಿಲ್ಲೆಯಾದ್ಯಂತ 80 ಮನೆಗಳು ಹಾನಿ : ಮಳೆ ವರದಿ…!

ಚಿತ್ರದುರ್ಗ.ಅ.18:  ಗುರುವಾರ ರಾತ್ರಿ ಸುರಿದ ಮಳೆ ವಿವರದನ್ವಯ ಚಿತ್ರದುರ್ಗ ಜಿಲ್ಲೆಯಲ್ಲಿ ಸರಾಸರಿ 11.3 ಮಿ.ಮೀ ಮಳೆಯಾಗಿದೆ. ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ 15 ಮಿ.ಮೀ, ಚಿತ್ರದುರ್ಗ ತಾಲ್ಲೂಕಿನಲ್ಲಿ 6.8 ಹಿರಿಯೂರು ತಾಲ್ಲೂಕು 14.2 ಮಿ.ಮೀ, ಹೊಳಲ್ಕೆರೆ ತಾಲ್ಲೂಕು

error: Content is protected !!