Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಂಗಳೂರು ಕುಕ್ಕರ್ ಬ್ಲಾಸ್ಟ್ : ಎನ್ಐಎ ವಶಕ್ಕೆ ಸಿಕ್ಕ ವಿದ್ಯಾರ್ಥಿ..!

Facebook
Twitter
Telegram
WhatsApp

ಮಂಗಳೂರು: ಕುಕ್ಕರ್ ಬ್ಲಾಸ್ಟ್ ಪ್ರಕರಣ ಇಡೀ ಮಂಗಳೂರನ್ನೇ ಬೆಚ್ಚಿ ಬೀಳಿಸಿತ್ತು. ಈ ಪ್ರಕರಣದ ತನಿಖೆಯನ್ನು ಎನ್ಐಎ ತಂಡಕ್ಕೆ ವಹಿಸಲಾಗಿದೆ. ಇದೀಗ ಒಬ್ಬ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯನ್ನು ಎನ್ಐಎ ತಂಡ ವಶಕ್ಕೆ ಪಡೆದಿದೆ. ತಾಜುದ್ದೀನ್ ಶೇಕ್ ಎಂಬಾತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ.

ತಾಜುದ್ದೀನ್ ಶೇಕ್ ಪಿಎ ಕಾಲೇಜಿನಲ್ಲಿ ಫೈನಲ್ ಇಯರ್ ಸ್ಟುಡೆಂಟ್ ಆಗಿದ್ದಾನೆ. ಸದ್ಯ ಕುಕ್ಕರ್ ಬ್ಲಾಸ್ಟ್ ಕೇಸ್ ಗೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ಆತನನ್ನು ವಿಚಾರಣೆ ಮಾಡಲು ಕರೆದುಕೊಂಡು ಹೋಗಿದ್ದಾರೆ. ತಾಹುದ್ದೀನ್ ಶೇಕ್ ಉಡುಪಿ ಮೂಲದವನಾಗಿದ್ದು, ಶಂಕಿತ ಉಗ್ರ ಮಾಝ್ ಮುನೀರ್ ಮತ್ತು ಶಾರೀಕ್ ಸಂಪರ್ಕದಲ್ಲಿದ್ದಿದ್ದು ತಿಳಿದು ಬಂದಿದೆ. ಹೀಗಾಗಿ ಹೆಚ್ಚಿನ ವಿಚಾರಣೆಗೆ ಈತನನ್ನು ವಶಕ್ಕೆ ಪಡೆಯಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದತಿಗೆ ಸಿಎಂ ಸಿದ್ದರಾಮಯ್ಯ ಪತ್ರ..!

  ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣ ಸದ್ದು ಮಾಡಿ ಇಷ್ಟು ದಿನಗಳಾದರೂ ಪ್ರಜ್ವಲ್ ರೇವಣ್ಣ ಅವರು ರಾಜ್ಯಕ್ಕೆ ಬರುತ್ತಿಲ್ಲ, ಎಸ್ಐಟಿ ಅಧಿಕಾರಿಗಳಿಂದಾನೂ ಅವರನ್ನು ಕರೆತರುವುದಕ್ಕೆ ಆಗುತ್ತಿಲ್ಲ.‌ ದೇಶದಿಂದ ದೇಶಕ್ಕೆ ಓಡಾಡುತ್ತಾ ಪ್ರಜ್ವಲ್ ರೇವಣ್ಣ ಆರಾಮವಾಗಿ

ಮಳೆಗೆ ನಲುಗಿದ ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ..!

ಬೆಂಗಳೂರು: ಕಳೆದ ಬಾರಿ ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟಿತ್ತು. ಅದರ ಪರಿಣಾಮ ರಾಜ್ಯದೆಲ್ಲೆಡೆ ಭೀಕರ ಬರಗಾಲವನ್ನು ಎದುರಿಸಿದಂತೆ ಆಗಿತ್ತು. ಆದರೆ ಈ ವರ್ಷ ಆರಂಭದಲ್ಲಿಯೇ ಜಲಧಾರೆಯ ಸದ್ದು ಜೋರಾಗಿದೆ. ಆದರೆ ಮೊದಲ ಮಳೆಯಿಂದಾನೇ

ಮೊಳಕಾಲ್ಮೂರು| ಆಸ್ಪತ್ರೆಯಲ್ಲಿ ಕರೆಂಟ್ ಕಟ್, ಮೇಣದಬತ್ತಿ ಹಚ್ಚಿ ರೋಗಿಗಳಿಗೆ ಚಿಕಿತ್ಸೆ ನೀಡಿದ ವೈದ್ಯರು

  ಸುದ್ದಿಒನ್, ಮೊಳಕಾಲ್ಮೂರು, ಮೇ. 21 : ಮಳೆ ಬಂದಾಗ ಒಂದಷ್ಟು ಸಮಸ್ಯೆಗಳಾಗುವುದು ಸಾಮಾನ್ಯ. ವಿದ್ಯುತ್ ಸಮಸ್ಯೆ, ರಸ್ತೆಗಳ ಕುಸಿತ, ನೀರು ತುಂಬಿಕೊಳ್ಳುವುದು. ಇದೆಲ್ಲದಕ್ಕೂ ಮುಂಜಾಗ್ರತ ಕ್ರಮ ತೆಗೆದುಕೊಳ್ಳಲೆಂದೆ ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿರುತ್ತದೆ.

error: Content is protected !!