Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕುಮಾರಸ್ವಾಮಿ & ಸಿದ್ದರಾಮಯ್ಯ ಹೇಳಿಕೆಗೆ ಮಂತ್ರಾಲಯ ಸುಬುದೇಂದ್ರ ಶ್ರೀಗಳು ಗರಂ..!

Facebook
Twitter
Telegram
WhatsApp

ಬಾಗಲಕೋಟೆ: 2023ರ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದೆ. ಪ್ರಚಾರ ಕಾರ್ಯದ ನಡುವೆ ಈ ಜಾತಿ ರಾಜಕಾರಣ ಜೋರಾಗಿದೆ. ಕುಮಾರಸ್ವಾಮಿ ಅವರು ಬ್ರಾಹ್ಮಣ ಸಮುದಾಯದ ಸಿಎಂ ಬಗ್ಗೆ ಮಾತನಾಡಿದ್ದು, ಸಿದ್ದರಾಮಯ್ಯ ಹಿಂದುತ್ವದ ಬಗ್ಗೆ ಮಾತನಾಡಿದ್ದಾರೆ. ಈ ಎರಡು ವಿಚಾರ ಈಗ ಬಹಳ ಚರ್ಚೆಗೆ ಗ್ರಾಸವಾಗಿದೆ.

ಈ ಬಗ್ಗೆ ಮಂತ್ರಾಲಯ ಮಠದ ಸ್ವಾಮೀಜಿ ಸುಬುದೇಂದ್ರ ಸ್ವಾಮೀಜಿ ಮಾತನಾಡಿದ್ದು, ನಾನು ಹಿಂದೂ ವಿರೋಧವಲ್ಲ, ಹಿಂದುತ್ವದ ವಿರೋಧಿ ಎಂದು ಸಿದ್ದರಾಮಯ್ಯ ಅವರು ಹೇಳಿದ ಮಾತಿಗೆ ಕಿಡಿಕಾರಿದ್ದಾರೆ. ಯಾರು ಹಿಂದುಗಳು ಆಗಿದ್ದಾರೆ ಅವರು ಹಿಂದುತ್ವ ಗೌರವಿಸಬೇಕು. ಹಿಂದು ಗೌರವಿಸುತ್ತೀನಿ, ಹಿಂದುತ್ವವನ್ನು ಒಪ್ಪಲ್ಲ ಎಂಬ ಸಮಂಜಸವನ್ನು ಒಪ್ಪುವುದಿಲ್ಲ ಎಂದು ಮಂತ್ರಾಲಯ ಮಠದ ಸುಬಿದೇಂದ್ರ ಶ್ರೀಗಳು ಹೇಳಿದ್ದಾರೆ.

ಇದೇ ವೇಳೆ ಕುಮಾರಸ್ವಾಮಿ ಅವರ ಬ್ರಾಹ್ಮಣ ಸಿಎಂ ಹೇಳಿಕೆಗೆ, ಧರ್ಮದಲ್ಲಿ ರಾಜಕೀಯ ಬರಬಾರದು. ಹಿಂದುಳಿದವರು ಸಿಎಂ ಆಗಬೇಕು ಎಂದು ಸಂವಿಧಾನದಲ್ಲಿಯೇ ಇದೆ. ಬ್ರಾಹ್ಮಣರು ಸಿಎಂ ಆದರೆ ತಪ್ಪೇನು ಇಲ್ಲ. ಮುಖ್ಯವಾಗಿ ಈ ಜಾತಿ ರಾಜಕಾರಣ ಎಂಬುದು ತೊಲಗಬೇಕು. ಸಂವಿಧಾನದಲ್ಲಿ ಇಂಥ ಜಾತಿಯವರೇ ಅಧಿಕಾರ ನಡೆಸಬೇಕು ಎಂಬುದಿಲ್ಲ. ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಎಲ್ಲಾ ಜನಾಂಗದವರಿಗೂ ಸಮಾನವಾಗಿ ಕಾಣುವಂತೆ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!