Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ ಅಕ್ಟೋಬರ್ 25 ಮತ್ತು 26 ರಂದು ಎಸ್‌ಬಿಐನಿಂದ ಬೃಹತ್ ಸಾಲ ಮೇಳ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 23 : ನಗರದ ಎಸ್‌ಬಿಐನಿಂದ ಬೃಹತ್ ಪ್ರಮಾಣದ ಮನೆ ಮತ್ತು ಕಾರು ಖರೀದಿಗಾಗಿ ಅಕ್ಟೋಬರ್ 25 ಮತ್ತು 26 ರಂದು ಬೆಳಿಗ್ಗೆ 10 ರಿಂದ ಸಂಜೆ 6 ರವರೆಗೆ ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಬೃಹತ್ ಸಾಲ ಮೇಳ ಆಯೋಜಿಸಲಾಗಿದೆ.

ಮೇಳದಲ್ಲಿ ಅತಿ ಕಡಿಮೆ ಬಡ್ಡಿ ದರದಲ್ಲಿ ಗೃಹ ನಿರ್ಮಾಣ, ಮನೆ ಸಾಲ, ಎಕ್ಸ್‌ಪ್ರೆಸ್‌/ವೈಯಕ್ತಿಕ ಕ್ರೆಡಿಟ್, ಪಿಂಚಣಿ ಸಾಲ, ಟಾಪ್‌ ಅಪ್, ಕಾರು, ವಾಹನ ಸಾಲ, ಕೃಷಿ ಚಿನ್ನದ ಸಾಲ, ವೈಯಕ್ತಿಕ ಚಿನ್ನದ ಸಾಲ, ಎಂಎಸ್.ಎಂ.ಇ. ಡಿಜಿಟಲ್ ಸಾಲ, ಲ್ಯಾಪ್ ಸಾಲ, ಮ್ಯಾಕ್ಸ್ ಗೇನ್ ನೀಡಲಾಗುವುದು. ನಗರದ ಜನತೆ ಇದರ ಸದುಪಯೋಗಪಡಿಸಿಕೊಳ್ಳಬೇಕೆಂದು ಎಸ್‌ಬಿಐ ಪ್ರಾದೇಶಿಕ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗೆ
ಬಿ.ಡಿ. ರಸ್ತೆ ಶಾಖೆ : 9480841631
ಎ.ಪಿ.ಎಂ.ಸಿ.ಶಾಖೆ : 9449866408
ಜೆಸಿಆರ್ ಬಡಾವಣೆ ಶಾಖೆ : 9606957153
ಕೆಳಗೋಟೆ ಶಾಖೆ : 9482498636
ಪ್ರಶಾಂತ ನಗರ ಶಾಖೆ : 9591123103
ವಿದ್ಯಾನಗರ ಶಾಖೆ : 9632683440
ಅವರನ್ನು ಸಂಪರ್ಕಿಸಬಹುದು ಎಂದು ಎಸ್‌ಬಿಐ ಬ್ಯಾಂಕ್ ಪ್ರಕಟಣೆಯಲ್ಲಿ ತಿಳಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ ಸೇರಿದಂತೆ ಇತರ ಉತ್ಪನ್ನಗಳ ಬುಧವಾರದ ಮಾರುಕಟ್ಟೆ ಧಾರಣೆ…!

    ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 23 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ, ಶೇಂಗಾ, ಸೂರ್ಯಕಾಂತಿ ಮೆಕ್ಕೆಜೋಳ,  ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ಬುಧವಾರ, ಅಕ್ಟೋಬರ್. 23) ಮಾರುಕಟ್ಟೆಯಲ್ಲಿ ಧಾರಣೆ ಯಾದ

ವಾಣಿ ವಿಲಾಸ ಜಲಾಶಯ ತುಂಬಲು ಕೆಲವೇ ಅಡಿಗಳು ಬಾಕಿ : ಈಗಿನ ಅಪ್ಡೇಟ್ ಏನು..?

ರಾಜ್ಯದಲ್ಲಿ ಮಳೆ ನಿಲ್ಲುತ್ತಲೇ ಇಲ್ಲ. ಒಂದೇ ಸಮನೇ ಮಳೆ ಸುರಿಯುತ್ತಲೆ ಇದೆ. ಮಳೆಯಿಂದಾಗಿ ಬೆಳೆ ನೆಲ ಕಚ್ಚುತ್ತಿದೆ. ಇದರಿಂದಾಗಿ ಹಲವು ಬೆಳೆಯಲ್ಲಿ ಬೆಲೆ ಏರಿಕೆಯಾಗುತ್ತಿದೆ. ಇದರ ಜೊತೆಗೆ ಜಲಾಶಯಗಳು ತುಂಬುತ್ತಿವೆ. ಅದರಲ್ಲೂ ಚಿತ್ರದುರ್ಗ ಜಿಲ್ಲೆಯ

ಚನ್ನಪಟ್ಟಣ ಉಪಚುನಾವಣೆ: ಸಿಎಂ ಸಿದ್ದರಾಮಯ್ಯ ಆಶೀರ್ವಾದ ಪಡೆದು, ಡಿಕೆಶಿ ಭೇಟಿ ಮಾಡಿದ ಸಿಪಿ ಯೋಗೀಶ್ವರ್..!

ಬೆಂಗಳೂರು: ಉಪಚುನಾವಣೆಯ ರಾಜಕೀಯ ಅಖಾಡ ರಂಗೇರಿದೆ‌. ಜೆಡಿಎಸ್ ಹಾಗೂ ಬಿಜೆಪಿಗೆ ಸಿಪಿ ಯೋಗೀಶ್ವರ್ ಶಾಕ್ ನೀಡಿದ್ದಾರೆ. ಮೈತ್ರಿ ಪಕ್ಷದಿಂದ ಟಿಕೆಟ್ ಘೋಷಣೆಯಾಗಿದ್ದರು ಸಹ ಜೆಡಿಎಸ್ ಚಿಹ್ನೆ ಹಿಡಿಯಲು ಒಪ್ಪಿರಲಿಲ್ಲ. ಹೀಗಾಗಿ ನಿನ್ನೆ ಸಂಜೆಯ ತನಕವೂ

error: Content is protected !!