Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರೌಢಶಾಲಾ ಸಹ ಶಿಕ್ಷಕರ ಸಂಘ: ಪದಾಧಿಕಾರಿಗಳ ಆಯ್ಕೆ

Facebook
Twitter
Telegram
WhatsApp

ಚಿತ್ರದುರ್ಗ :ಜುಲೈ 11: ಚಿತ್ರದುರ್ಗ ತಾಲ್ಲೂಕಿನ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಪದಾಧಿಕಾರಿಗಳ ಚುನಾವಣೆ ಜುಲೈ 09 ರಂದು ನಡೆದಿದ್ದು, ಚುನಾವಣೆಯಲ್ಲಿ 07 ಜನ ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆ.

ಸಂಘದ ಅಧ್ಯಕ್ಷರಾಗಿ ಕೊಳಹಾಳ್ ಸರ್ಕಾರಿ ಪ್ರೌಢಶಾಲೆಯ ಬಸವರಾಜಪ್ಪ ಟಿ.ಹೆಚ್, ಕಾರ್ಯದರ್ಶಿಯಾಗಿ ಭರಮಸಾಗರದ ಸರ್ಕಾರಿ ಉನ್ನತೀಕರಿಸಿದ  ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ನಾಗಭೂಷಣ್ ಹೆಚ್.ಆರ್, ಕೋಶಾಧ್ಯಕ್ಷರಾಗಿ ಅಳಗವಾಡಿ ಎಸ್.ಎಸ್.ಎಂ.ಜಿ.ಗ್ರಾಮಾಂತರ ಪ್ರೌಢಶಾಲೆಯ ಸದಾನಂದ ಪಿ, ರಾಜ್ಯಪರಿಷತ್ ಸದಸ್ಯರಾಗಿ ಕಡಬನಕಟ್ಟೆ ಸರ್ಕಾರಿ ಪ್ರೌಢಶಾಲೆಯ ಭೀಮಪ್ಪ ಮಾದರ, ಸಂಘಟನಾ ಕಾರ್ಯದರ್ಶಿಯಾಗಿ ಚಿತ್ರದುರ್ಗದ ಚಿನ್ಮೂಲಾದ್ರಿ ರಾಷ್ಟ್ರೀಯ ಪ್ರೌಢಶಾಲೆಯ ಶ್ರೀನಿವಾಸ್ ಟಿ, ಉಪಾಧ್ಯಕ್ಷರಾಗಿ ಚಿಕ್ಕಗೊಂಡನಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದ ಮಂಜುನಾಥ್ ಡಿ., ಸಹ ಕಾರ್ಯದರ್ಶಿಯಾಗಿ  ಮುದ್ದಾಪುರ ಸರ್ಕಾರಿ ಪ್ರೌಢಶಾಲೆಯ ಗಾಯತ್ರಿ.ಬಿ ಅವರು ಆಯ್ಕೆಯಾಗಿದ್ದಾರೆ ಎಂದು ಚಿತ್ರದುರ್ಗ ತಾಲ್ಲೂಕು ಚುನಾವಣಾಧಿಕಾರಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಾಹ್ಯಾಕಾಶಕ್ಕೆ ಪ್ರಧಾನಿ ಮೋದಿ ? ಗಗನ್ ಯಾನ್ ಮಿಷನ್ ಬಗ್ಗೆ ಇಸ್ರೋ ಅಧ್ಯಕ್ಷರು ಹೇಳಿದ್ದೇನು ?

ಸುದ್ದಿಒನ್ : ಮಾನವರನ್ನು ಬಾಹ್ಯಾಕಾಶಕ್ಕೆ ಕೊಂಡೊಯ್ಯುವ ‘ಗಗನ್ ಯಾನ್’ ಮಿಷನ್ ಲಭ್ಯವಾದ ನಂತರ ಪ್ರಧಾನಿ ನರೇಂದ್ರ ಮೋದಿ ಕೂಡ ಅಲ್ಲಿಗೆ ಹೋಗಬಹುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷ ಎಸ್.ಸೋಮನಾಥ್ ಹೇಳಿದರು. ನಮ್ಮ

5 ತಿಂಗಳ ಜೈಲುವಾಸದ ನಂತರ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಮೂರನೇ ಬಾರಿಗೆ ಪ್ರಮಾಣ ವಚನ

ಸುದ್ದಿಒನ್ : ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹೇಮಂತ್ ಸೊರೆನ್ ಗುರುವಾರ ಸಂಜೆ ಮತ್ತೊಮ್ಮೆ ರಾಜ್ಯದ 13 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕೂ ಮುನ್ನ ಚಂಪೈ ಸೊರೆನ್ ಬುಧವಾರ ಸಿಎಂ

ಐತಿಹಾಸಿಕ ಕೋಟೆಗೆ ಧ್ವನಿ ಬೆಳಕಿನ ವೈಭವ ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಕರ್ಯಕ್ಕೆ ಆದ್ಯತೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ.  ಜುಲೈ.4:  ಕೆ.ಎಂ.ಇ.ಆರ್.ಸಿ (ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ)ಯ ಸಿ.ಇ.ಪಿ.ಎಂ.ಐ.ಝಡ್ (ಗಣಿಬಾಧಿತ ವಲಯದ ಸಮಗ್ರ ಪರಿಸರ ಅಭಿವೃದ್ಧಿ ಯೋಜನೆ) ಯೋಜನೆಯಡಿ ನಗರದ ಐತಿಹಾಸಿಕ ಕೋಟೆ ಹಾಗೂ ಚಂದ್ರವಳ್ಳಿ ಪ್ರದೇಶದಲ್ಲಿ ಒಟ್ಟು ರೂ.28.40 ಕೋಟಿ

error: Content is protected !!