Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂದು ಶಾಸಕ ರಘುಮೂರ್ತಿ ಅವರಿಂದ ಹೆಗ್ಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆ ನೂತನ ಕೊಠಡಿ ಉದ್ಘಾಟನೆ

Facebook
Twitter
Telegram
WhatsApp

ಮಾಹಿತಿ ಮತ್ತು ಫೋಟೋ ಕೃಪೆ : ಸುರೇಶ್ ಬೆಳೆಗೆರೆ,               ಮೊ : 97398 75729

ಸುದ್ದಿಒನ್, ಚಳ್ಳಕೆರೆ : ಪ್ರಕಾಶ ಸ್ಪಾಂಜ್ ಐರನ್ ಪವರ್ ಪ್ರವೈಟ್ ಲಿಮಿಟೆಡ್ ಕಂಪನಿ ವತಿಯಿಂದ ತಾಲ್ಲೂಕಿನ ಹೆಗ್ಗೆರೆ ಗ್ರಾಮದ ಸರ್ಕಾರಿ ಪ್ರಾಥಮಿಕ  ಪಾಠಶಾಲೆಯಲ್ಲಿ  43 ಲಕ್ಷ ರೂಪಾಯಿ ವೆಚ್ಚದಲ್ಲಿ ನೂತನ ಕೊಠಡಿ ಹಾಗೂ ಸ್ಮಾರ್ಟ್ ಕ್ಲಾಸ್ ನಿರ್ಮಾಣ ಮಾಡಲಾಗಿತ್ತು. ಇಂದು (ಗುರುವಾರ) ಶಾಸಕ ಟಿ.ರಘುಮೂರ್ತಿ ನೂತನ ಕೊಠಡಿ ಉದ್ಘಾಟಿಸಲಿದ್ದಾರೆ.

ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಕಂಪನಿಯ ವ್ಯವಸ್ಥಾಪಕರು ಮುಖ್ಯ ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಬಿಇಓ ಎಸ್.ಸುರೇಶ್. ಹಾಗೂ ಶಿಕ್ಷಕರು ಕಾರ್ಯಕ್ರದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಾಶ ಸ್ಪಾಂಜ್ ಐರನ್ ಪವರ್ ಪ್ರವೈಟ್  ಲಿಮಿಟೆಡ್ ಕಂಪನಿಯ ವ್ಯವಸ್ಥಾಪಕ ರುದ್ದಪ್ಪ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಾವೂ ಕೇಳಿದಾಗ ಅಕ್ಕಿ ಇಲ್ಲ ಅಂದ್ರು… ಚುನಾವಣೆಗಾಗಿ ಅಕ್ಕಿ‌ ಕೊಟ್ಟು.. ಈಗ ನಿಲ್ಲಿಸಿದರು : ಕೇಂದ್ರ ಸರ್ಕಾರದ ವಿರುದ್ದ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಕೇಂದ್ರ ಸರ್ಕಾರ ಇತ್ತಿಚೆಗಷ್ಟೇ ಭಾರತ್ ಎಂಬ ಹೆಸರಿನಲ್ಲಿ ಕಡಿಮೆ ಬೆಲೆಯಲ್ಲಿ ಅಕ್ಕಿಯನ್ನು ದೇಶದಾದ್ಯಂತ ವಿತರಣೆ ಮಾಡಿತ್ತು. ಈಗ ಅಕ್ಕಿಯನ್ನು ನಿಲ್ಲಿಸಿದೆ. ಇದು ಚುನಾವಣೆಗಾಗಿ ಮಾಡಿದ ಕಾರ್ಯ ಎಂದು ಕೇಂದ್ರ ಸರ್ಕಾರದ ಮೇಲೆ ಸಿಎಂ

ಮಗನ ಜೊತೆ ಕಪ್ ಗೆದ್ದ ಖುಷಿ ಹಂಚಿಕೊಂಡ ಹಾರ್ದಿಕ್ ಪಾಂಡ್ಯ : ಪತ್ನಿಯ ಸುಳಿವಿಲ್ಲ.. ಡಿವೋರ್ಸ್ ಕನ್ಫರ್ಮ್..?

ನಮ್ಮ ಟೀಂ ಇಂಡಿಯಾ ವಿಶ್ವಕಪ್ ತಮ್ಮದಾಗಿಸಿಕೊಂಡು ಬಹಳ ಸಂಭ್ರಮದಲ್ಲಿದೆ. ಗೆದ್ದ ಮರುದಿನವೇ ತವರಿಗೆ ಬರಲು ಆಗದೆ ಹೋದರು, ಈಗ ಬಂದಿರುವ ಟೀಂ ಇಂಡಿಯಾ ಸದಸ್ಯರನ್ನು ಎಲ್ಲರೂ ಕೊಂಡಾಡಿದ್ದಾರೆ. ಈಗಾಗಲೇ ಆಟಗಾರರ ಜೊತೆಗೆ ವಿಶ್ವಕಪ್ ಮೆರವಣಿಗೆಯೂ

ಜುಲೈ 21 ರಂದು ಶ್ರೀ ಕನ್ಯಕಾಪರಮೇಶ್ವರಿ ಸೌಹಾರ್ದ ಸಹಕಾರಿ ಸಂಘ ನಿಯಮಿತದ 91 ನೇ ಸರ್ವ ಸದಸ್ಯರ ಸಭೆ

ಸುದ್ದಿಒನ್, ಚಿತ್ರದುರ್ಗ, ಜುಲೈ. 05 : ನಗರದ ಪ್ರತಿಷ್ಠಿತ ಶ್ರೀ ಕನ್ಯಕಾಪರಮೇಶ್ವರಿ ಸೌಹಾರ್ದ ಸಹಕಾರಿ ಸಂಘ ನಿಯಮಿತದ 2023-24ನೇ ಸಾಲಿನ 91 ನೇ ಸರ್ವಸದಸ್ಯರ ಸಭೆಯನ್ನು ಜುಲೈ 21 ರ ಭಾನುವಾರ ಬೆಳಗ್ಗೆ 10:00

error: Content is protected !!