Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಿಗಮ ಮಂಡಳಿಯ ಅಧ್ಯಕ್ಷಗಿರಿಗೆ ಶಾಸಕರ ಡಿಮ್ಯಾಂಡ್

Facebook
Twitter
Telegram
WhatsApp

ಬೆಂಗಳೂರು: ರಾಜಕೀಯದಲ್ಲಿ ಸ್ಥಾನಗಳಿಗಾಗಿ ಗುದ್ದಾಟ ನಡೆಯೋದು ಕಾಮನ್ ಆಗಿದೆ. ಇದೀಗ ಹಲವು ನಿಗಮ ಮಂಡಳಿಯ ಅಧ್ಯಕ್ಷರು, ಸದಸ್ಯ ಸ್ಥಾನಕ್ಕೆ ಡಿಮ್ಯಾಂಡ್ ಹೆಚ್ಚಾಗಿದೆ. ರಾಯಚೂರು ಗ್ರಾಮಾಂತರ ಶಾಸಕ ಬಸನಗೌಡ ದದ್ದಲ್ ರಾಯಚೂರು ಎಪಿಎಂಸಿ ಅಧ್ಯಕ್ಷ- ಉಪಾಧ್ಯಕ್ಷ ಸ್ಥಾನವನ್ನು ತಮ್ಮ ಬೆಂಬಲಿಗರಿಗೆ, ಪಕ್ಷಕ್ಕಾಗಿ ದುಡಿದವರಿಗೆ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆದ್ರೆ ಈಗ ಜಿಲ್ಲೆಯಲ್ಲಿ ಬಣ ರಾಜಕೀಯದ ಸಂಘರ್ಷ ಶುರುವಾಗಿದೆ. ಜಿಲ್ಲೆಯ ನಾನಾ ನಿಗಮಗಳಿಗೆ ತಮ್ಮ ಹೆಸರು ಸೂಚಿಸುವಂತೆ ಕಾಂಗ್ರೆಸ್ ಆಕಾಂಕ್ಷಿಗಳು ಬೆಂಗಳೂರಿಗೆ ಆಗಮಿಸಿದ್ದು ಪ್ರಭಾವಿ ನಾಯಕರ ಮನೆಗೆ ಭೇಟಿ ನೀಡುತ್ತಿದ್ದಾರೆ.

ಜಿಲ್ಲೆಯಲ್ಲಿ ಹಲವು ಸಮುದಾಯದ ಮುಖಂಡರು ನಮ್ಮ ನಾಯಕರಿಗೆ ನಿಗಮ ಮಂಡಳಿ ಸ್ಥಾನ ನೀಡಿ ಎಂದು ಮಾಧ್ಯಮಗಳ ಮೂಲಕವೂ ಒತ್ತಾಯಿಸುತ್ತ ಲಾಭಿ ನಡೆಸಿರುವುದು ಗೋಚರಿಸಿದೆ. ಇನ್ನೂ ಕೆಲವರು ತಮ್ಮ ಕ್ಷೇತ್ರಗಳ ಶಾಸಕರಲ್ಲಿ ಪ್ರೀತಿ ವಿಶ್ವಾಸ ಸಂಪಾದಿಸಿ ನಿಗಮ ಮಂಡಳಿಯಲ್ಲಿ ಸ್ಥಾನ ಪಡೆಯುವ ಪ್ರಯತ್ನ ನಡೆಸಿದ್ದಾರೆ.ಕಳೆದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕಾರಣರಾದವರ ಸೇವೆ ಪರಿಗಣಿಸುವ ಸಾಧ್ಯತೆಯಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!