Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಿದ್ಯುತ್ ದರ ಏರಿಕೆಗೆ ಸಂಸದೆ ಸುಮಲತಾ ಆಕ್ರೋಶ…!

Facebook
Twitter
Telegram
WhatsApp

 

 

ಬೆಂಗಳೂರು: ಈಗಂತೂ ವಿದ್ಯುತ್ ದರ ಏರಿಕೆಯ ವಿಚಾರವಾಗಿಯೇ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ.‌ ಒಂದು ಕಡೆ ಉಚಿತ ಅಂತ ಹೇಳುತ್ತಿರುವಾಗಲೇ ಮತ್ತೊಂದು ಕಡೆ ಏರಿಕೆಯ ಬಿಸಿಯೂ ತಟ್ಟಿದೆ. ಜನಸಾಮಾನ್ಯರ ಬೇಸರದ ನಡುವೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಸಂಸದೆ ಸುಮಲತಾ ಕೂಡ ಆಕ್ರೋಶ ಹೊರ ಹಾಕಿದ್ದಾರೆ.

“ವಿದ್ಯುತ್ ದರ ಏರಿಕೆಯಿಂದಾಗಿ ಮಧ್ಯಮ ವರ್ಗದ ಜನರಿಗೆ, ಕೈಗಾರಿಕೋದ್ಯಮಿಗಳಿಗೆ, ವರ್ತಕರು ಮತ್ತು ಸಣ್ಣ ಸಣ್ಣ ಉದ್ಯಮವನ್ನು ಅವಲಂಬಿಸಿರುವವರ ಮೇಲೆ ಸಾಕಷ್ಟು ಕೆಟ್ಟ ಪರಿಣಾಮ ಬೀರಿದೆ.

 

ವಿದ್ಯುತ್ ದರದ ಹೊಡೆತಕ್ಕೆ ನಲುಗಿರುವ ಉದ್ಯಮಿಗಳು ಮತ್ತು ವರ್ತಕರು ದುಬಾರಿ ಬಿಲ್ ನಿಂದಾಗಿ ಕೈಗಾರಿಕೆಗಳನ್ನೇ ಮುಚ್ಚುವ ಪರಿಸ್ಥಿತಿ ಬರಲಿದೆ ಎಂದು ತಮ್ಮ ನೋವನ್ನು ಹೇಳಿಕೊಂಡಿದ್ದಾರೆ. ಕೈಗಾರಿಕೆಗಳು ಮುಚ್ಚಿದರೆ ಅದರ ಪರಿಣಾಮ ಇನ್ನೂ ಘೋರ.
ಉದ್ಯಮಿಗಳ, ವರ್ತಕರು, ಸಾಮಾನ್ಯ ಜನರೂ ನಡೆಸುತ್ತಿರುವ ಪ್ರತಿಭಟನೆಯು ನ್ಯಾಯಯುತವಾಗಿದೆ. ಸರಕಾರ ಕೂಡಲೇ ಮಧ್ಯ ಪ್ರವೇಶಿಸಿ, ವಿದ್ಯುತ್ ನಿಗಮಕ್ಕೆ ದರ ಇಳಿಸುವಂತೆ ನಿರ್ದೇಶನ ನೀಡಬೇಕು ಎಂದು ಮನವಿಯೊಂದಿಗೆ ಒತ್ತಾಯಿಸುವೆ” ಎಂದು ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ಭೂಮಿ ಖರೀದಿ, ಭೂಮಿ ಮಾರಾಟಗಾರರಿಗೆ ಯಶಸ್ಸು.

ಈ ರಾಶಿಯವರ ಭೂಮಿ ಖರೀದಿ, ಭೂಮಿ ಮಾರಾಟಗಾರರಿಗೆ ಯಶಸ್ಸು. ನಿಮ್ಮ ಮಕ್ಕಳು ಮದುವೆಗೆ ಒಪ್ಪುತ್ತಿಲ್ಲವೇ? ಶುಕ್ರವಾರರಾಶಿ ಭವಿಷ್ಯ -ಸೆಪ್ಟೆಂಬರ್-20,2024 ಸೂರ್ಯೋದಯ: 06:08, ಸೂರ್ಯಾಸ್ತ : 06:10 ಶಾಲಿವಾಹನ ಶಕೆ :1946, ಸಂವತ್ :2080, ಸಂವತ್ಸರ

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

error: Content is protected !!