Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿಧು ಅಂತ್ಯಸಂಸ್ಕಾರದ ವೇಳೆ ಪಂಜಾಬ್ ಸರ್ಕಾರದ ವಿರುದ್ಧ ಘೋಷಣೆ..!

Facebook
Twitter
Telegram
WhatsApp

 

ಚಂಡಿಗಢ: ಪಂಜಾಬ್ ಗಾಯಕ, ಕಾಂಗ್ರೆಸ್ ನಾಯಕ ಸಿಧು ಮೂಸೆವಾಲಾನನ್ನು ಹತ್ಯೆ ಮಾಡಲಾಗಿದೆ. ಮೂಸಾ ಗ್ರಾಮದಲ್ಲಿರುವ ಕೃಷಿ ಭೂಮಿಯಲ್ಲಿಯೇ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ಈ ವೇಳೆ ನೂತನವಾಗಿ ರಚನೆಯಾಗಿರುವ ಆಪ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.

ಮೂಸೆವಾಲಾ ಕೆನಡಾದಲ್ಲಿ ವಿಧ್ಯಾಭ್ಯಾಸ ಮಾಡಿದ್ದಾರೆ. ಹೀಗಾಗಿ ಅಲ್ಲಿಯೂ ಅಭಿಮಾನಿ ಬಳಗವಿದೆ. ಅವರ ಮೃತದೇಹವನ್ನು ಪೊಲೀಸ್ ಬಂದೋಬಸ್ತ್ ಮೂಲಕ ಗ್ರಾಮಕ್ಕೆ ತರಲಾಯಿತು. ಬಳಿಕ ಮನೆ ಬಾಗಿಲು ಹಾಕಿ ಪೊಲೀಸರ ಕಾವಲು ಹಾಕಲಾಗಿತ್ತು. ಕುಟುಂಬಸ್ಥರು ಮತ್ತು ಆತ್ಮೀಯ ಗೆಳೆಯರಿಗಷ್ಟೇ ಅವಕಾಶ ನೀಡಲಾಗಿತ್ತು.

ಅಂತ್ಯಸಂಸ್ಕಾರಕ್ಕಾಗಿ ಸಾವಿರಾರು ಜನ ಆ ಜಾಗದಲ್ಲಿ ಕಾಯುತ್ತಿದ್ದರು. ಈ ವೇಳೆ ಒಂಜಾಬ್ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಸರ್ಕಾರವನ್ನೆ ವಜಾ ಮಾಡಬೇಕೆಂಬ ಆಗ್ರಹಗಳು ಕೇಳಿಬಂದವು. ಸದ್ಯಕ್ಕೆ ಸಿಧು ಅಂತ್ಯಕ್ರಿಯೆ ನಡೆದಿದ್ದು, ಅವರ ಕೊಲೆ ಹೊಣೆಯನ್ನು ಹಲವರು ಹೊತ್ತಿಕೊಂಡಿದ್ದಾರೆ.

ಇತ್ತೀಚೆಗೆ ಪಂಜಾಬ್ ಸರ್ಕಾರ ಹಲವರ ಭದ್ರತೆಯನ್ನು ಹಿಂಪಡೆದಿತ್ತು. ಕಾಕತಾಳೀಯವೆಂಬಂತೆ ಸ್ನೇಹಿತನ ಜೊತೆ ಹೋಗುವಾಗ ಸಿಧು ನನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾರೆ. 25 ಸುತ್ತು ಗುಂಡು ಹಾರಿಸಿ ಕೊಲೆ ಮಾಡಲಾಗಿದೆ. ಆತನ ಸ್ನೇಹಿತ ಬದುಕುಳಿದಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮುಂದಿನ ವರ್ಷದಿಂದ ಎಸ್ಎಸ್ಎಲ್ಸಿ ಮಕ್ಕಳಿಗಿಲ್ಲ ಗ್ರೇಸ್ ಮಾರ್ಕ್ಸ್..!

ಬೆಂಗಳೂರು: ಈ ಬಾರಿಯ ಎಸ್ಎಸ್ಎಲ್ಸಿ ಫಲಿತಾಂಶ ಕಳೆದ ಬಾರಿಗಿಂತ ಕಡಿಮೆ ಬಂದಿದೆ. ಅದರಲ್ಲೂ ಕಳೆದ ವರ್ಷಕ್ಕಿಂತ ಹೆಚ್ಚಿನ ಗ್ರೇಸ್ ಮಾರ್ಕ್ಸ್ ನೀಡಲಾಗಿದ್ದರು, ಫಲಿತಾಂಶ ಹೇಳಿಕೊಳ್ಳುವ ಮಟ್ಟಕ್ಕೆ ಬಂದಿಲ್ಲ. ಈ ಗ್ರೇಸ್ ಮಾರ್ಕ್ಸ್ ವಿಚಾರವಾಗಿ ಸಿಎಂ

ರಾಜಕೀಯ ನಿಂತ ನೀರಲ್ಲ, ಕೆಲವ ಬದಲಾವಣೆಗಳು ಅನಿವಾರ್ಯ : ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17 :  ನಾನು ನನ್ನ ಶಾಸಕ ಸ್ಥಾನ ಅವಧಿ ಮುಗಿದ ಮೇಲೆ ಬೇರೆ ಪಕ್ಷಕ್ಕೆ

ಸಾಲ ಇರುವ ಜಮೀನು ನೀಡಿ ಜ್ಯೂ.ಎನ್ಟಿಆರ್ ಗೆ ಮೋಸ ಮಾಡಿದ ಯುವತಿ ವಿರುದ್ಧ ನಟ ದೂರು..!

ಜ್ಯೂ. NTR ಆಸ್ತಿಯೊಂದನ್ನು ಖರೀದಿಸಲು ಹೋಗಿ ಮೋಸ ಹೋಗಿದ್ದಾರೆ. ಇದೀಗ ಮೋಸ ಮಾಡಿದ ಯುವತಿ ವಿರುದ್ಧ ಕೋರ್ಟ್ ಮೊರೆ ಹೋಗಿದ್ದಾರೆ. ಆಸ್ತಿ ಮೇಲೆ ಕೋಟ್ಯಾಂತರ ರೂಪಾಯಿ ಸಾಲವಿದ್ದು, ನ್ಯಾಯ ಕೇಳುತ್ತಿದ್ದಾರೆ. ಜ್ಯೂ. NTR, ಆರ್

error: Content is protected !!