Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಾಮುಂಡಿ ಬೆಟ್ಟದಿಂದ ಅರಮನೆ ಕಡೆಗೆ ಹೊರಟ ತಾಯಿಯ ಉತ್ಸವ ಮೂರ್ತಿ

Facebook
Twitter
Telegram
WhatsApp

ಮೈಸೂರು: ಇಂದು ನಾಡಹಬ್ಬ ದಸರಾ ಸಂಭ್ರಮ ಎಲೆಲ್ಲೂ ಕಳೆಗಟ್ಟಿದೆ. ಜಂಬೂ ಸವಾರಿಗೆ ಕ್ಷಣಗಣನೆ ಶುರುವಾಗಿದೆ. ಈಗಾಗಲೇ ತಾಯಿಯ ಉತ್ಸವ ಮೂರ್ತಿ ಅರಮನೆಯ ಕಡೆಗೆ ಹೊರಟಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಉತ್ಸವ ಮೂರ್ತಿಗೆ ಪೂಹೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡಿದ್ದಾರೆ.

ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ. ಇನ್ನು ತಾಯಿ ಉತ್ಸವ ಮೂರ್ತಿ ತೆರೆದ ವಾಹನದಲ್ಲಿ ಮೆರವಣಿಗೆಯ ಮೂಲಕ ಅರಮನೆ ತಲುಪಲಿದೆ. ಅರಮನೆಗೆ ಸಾಗುವ ದಾರಿಯಲ್ಲಿ ತಾಯಿಯ ದರ್ಶನ ಪಡೆದುಕೊಳ್ಳಲು ರಸ್ತೆಯಲ್ಲಿ ಉದ್ದಕ್ಕೂ ಭಕ್ತ ಸಮೂಹ ನಿಂತಿದೆ.

ಇನ್ನು ಉತ್ಸವ ಮೂರ್ತಿಗೆ ಚಾಲನೆ ಕೊಟ್ಟ ಬಳಿಕ ಮಾತನಾಡಿದ ಸಿಎಂ, ಇಂದು ಮಹಿಷಾಸುರನನ್ನು ವಧೆ ಮಾಡಿರುವುದು ವ ದಿನ. ಜನರಿಗೆ ಮಂಗಳ ಉಂಟಾಗಲಿ. ಎಲ್ಲರಿಗೂ ಒಳ್ಳೆಯದು ಮಾಡಲಿ. ಅತ್ಯಂತ ವಿಜೃಂಭಣೆಯಿಂದ ಕಾರ್ಯಕ್ರಮ ನಡೆಯಲಿದೆ. ಜನರು ಶಾಂತಿಯಿಂದ ಪಾಲ್ಗೊಂಡಿದ್ದಕ್ಕೆ ಧನ್ಯವಾದಗಳು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅತ್ಯಾಚಾರ ಕೇಸಲ್ಲಿ ಮತ್ತೆ ಅರೆಸ್ಟ್ ಆದ ಮುನಿರತ್ನ..!

  ಬೆಂಗಳೂರು: ಜಾತಿ ನಿಂದನೆ ಹಾಗೂ ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಶಾಸಕ ಮುನಿರತ್ನ ಅವರಿಗೆ ನಿನ್ನೆಯಷ್ಟೇ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಆದರೆ ಮುನಿರತ್ನ ಹೊರಗೆ ಬಂದು, ಮಾಮೂಲಿಯಂತೆ ಇರಲು ಸಾಧ್ಯವಾಗಲೇ

ಈ ರಾಶಿಯವರ ಭೂಮಿ ಖರೀದಿ, ಭೂಮಿ ಮಾರಾಟಗಾರರಿಗೆ ಯಶಸ್ಸು.

ಈ ರಾಶಿಯವರ ಭೂಮಿ ಖರೀದಿ, ಭೂಮಿ ಮಾರಾಟಗಾರರಿಗೆ ಯಶಸ್ಸು. ನಿಮ್ಮ ಮಕ್ಕಳು ಮದುವೆಗೆ ಒಪ್ಪುತ್ತಿಲ್ಲವೇ? ಶುಕ್ರವಾರರಾಶಿ ಭವಿಷ್ಯ -ಸೆಪ್ಟೆಂಬರ್-20,2024 ಸೂರ್ಯೋದಯ: 06:08, ಸೂರ್ಯಾಸ್ತ : 06:10 ಶಾಲಿವಾಹನ ಶಕೆ :1946, ಸಂವತ್ :2080, ಸಂವತ್ಸರ

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

error: Content is protected !!