Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭವಾನಿ ರೇವಣ್ಣ ಅವರಿಗೆ ಹಾಸನ ಬಿಟ್ಟು ಮೈಸೂರು ಜಿಲ್ಲೆಯ ಟಿಕೆಟ್ : ಒಪ್ತಾರಾ ದೊಡ್ಡಗೌಡ್ರ ಸೊಸೆ..?

Facebook
Twitter
Telegram
WhatsApp

 

ಹಾಸನ: ಜೆಡಿಎಸ್ ಕುಟುಂಬದಲ್ಲಿ ಹಾಸನ ಟಿಕೆಟ್ ಗದ್ದಲ ಮುಗಿಯುವಂತೆ ಕಾಣುತ್ತಿಲ್ಲ. ಮೊದ‌ ಮೊದಲಿಗೇನೆ ಭವಾನಿ ರೇವಣ್ಣ, ಈ ಬಾರಿ ಹಾಸನದಲ್ಲಿ ನಾನೇ ಸ್ಪರ್ಧಿಸುತ್ತಿದ್ದೇನೆ. ನನಗೆ ಟಿಕೆಟ್ ನೀಡಲಾಗುತ್ತದೆ ಎಂದು ಘೋಷಣೆ ಮಾಡಿಕೊಂಡಿದ್ದರು. ಅದಾದ ಬಳಿಕ ಕುಟುಂಬದಲ್ಲಿಯೇ ಒಂದಷ್ಟು ಗೊಂದಲ ಮೂಡಿತ್ತು. ದೇವೇಗೌಡರ ಅಂಗಳದಲ್ಲಿ ಚೆಂಡು ಇತ್ತು. ಆದರೆ ಕುಮಾರಸ್ವಾಮಿ ಇದಕ್ಕೆ ಸುತಾರಾಮ್ ಒಪ್ಪಿಗೆ ನೀಡಿರಲಿಲ್ಲ.

ಇದೀಗ ದೊಡ್ಡಗೌಡರಿಂದ ದೊಡ್ಡ ಸೊಸೆಗೆ ಸಲಹೆಯೊಂದು ಸಿಕ್ಕಿದೆಯಂತೆ. ಹಾಸನ ಕ್ಷೇತ್ರ ಬಿಟ್ಟು ಬೇರೆ ಕ್ಷೇತ್ರದ ಟಿಕೆಟ್ ನೀಡಲು ಗೌಡ್ರು ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಮೈಸೂರು ಜಿಲ್ಲೆಯ ಚಾಮರಾಜ ಕ್ಷೇತ್ರದಿಂದ ನಿಲ್ಲಲು ತಿಳಿಸಿದ್ದಾರೆ ಎನ್ನಲಾಗಿದೆ. ಆದರೆ ಭವಾನಿ ರೇವಣ್ಣ ಅವರು ಒಪ್ಪಿಕೊಳ್ಳುತ್ತಾರಾ ಎಂಬ ಕುತೂಹಲವಿದೆ.

ಈ ಬಗ್ಗೆ ಕುಮಾರಸ್ವಾಮಿ ಅವರನ್ನ ಕೇಳಿದ್ರೆ ನನಗೆ ಮಾಹಿತಿ ಇಲ್ಲ ಎಂದಿದ್ದಾರೆ. ಹಾಸನದಲ್ಲಿ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡಬೇಕೆಂದು ನಿರ್ಧರಿಸಿದ್ದಾರೆ. ಹೀಗಾಗಿ ಭವಾನಿ ರೇವಣ್ಣ ಅವರಿಗೆ ಸಮಾಧಾನ ಮಾಡಿ, ಚಾಮರಾಜ ಕ್ಷೇತ್ರಕ್ಕೆ ಫಿಕ್ಸ್ ಮಾಡುತ್ತಾರಾ ನೋಡಬೇಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಚಲಪತಿ ನಿಧನ

  ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 28 :ನಗರದ ತುರುವನೂರು ರಸ್ತೆ ನಿವಾಸಿ, ಶಿಕ್ಷಣ ಇಲಾಖೆ ನಿವೃತ್ತ ನೌಕರ ಚಲಪತಿ (66) ಅನಾರೋಗ್ಯದಿಂದ ಶನಿವಾರ ರಾತ್ರಿ ನಿಧನರಾದರು. ಮೃತರು ಪತ್ನಿ, ವಿಜಯಕರ್ನಾಟಕ ಚಿತ್ರದುರ್ಗ ಜಿಲ್ಲಾ ಪ್ರಸರಾಂಗ

ಮನು ಕುಲದ ಆಯಸ್ಸನ್ನು ಹೆಚ್ಚಿಸಿದ್ದು ವೈದ್ಯರು: ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ

ಮೈಸೂರು ಸೆ 28 : ವೈದ್ಯರು ಮತ್ತು ವೈದ್ಯಕೀಯ ಕ್ಷೇತ್ರ ಮನುಕುಲದ ಆಯಸ್ಸನ್ನು ಹೆಚ್ಚಿಸುವಲ್ಲಿ ಯಶಸ್ವಿಯಾಗಿದೆ ಎಂದು ಸಿ.ಎಂ.ಸಿದ್ದರಾಮಯ್ಯ ಪ್ರಶಂಸೆ ವ್ಯಕ್ತಪಡಿಸಿದರು.   ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಶತಮಾನೋತ್ಸವದ ಸಮಾರೋಪ

ಈ ಬಾರಿಯ ಬಿಗ್ ಬಾಸ್ ಗೆ ಹೋಗ್ತಿದ್ದಾರೆ ಈ ಸ್ಟಾರ್ ಗಳು : ಕನ್ಫರ್ಮ್ ಸುದ್ದಿ ಇದು..!

ಬೆಂಗಳೂರು : ಬಿಗ್ ಬಾಸ್ ಕನ್ನಡ‌ ಸೀಸನ್ 11ಗೆ ಕ್ಷಣಗಣನೆ ಶುರುವಾಗಿದೆ. ಬಿಗ್ ಬಾಸ್ ಮನೆಯೊಳಗೆ ಹೋಗೋದು ಯಾರು ಎಂಬ ಕುತೂಹಲ ಇಡೀ ಕರ್ನಾಟಕದ ಜನತೆಗೆ ಇದೆ. ಇಂದು ಸಂಜೆ ಅದಕ್ಕೆ ಕೊಂಚ ತೆರೆ

error: Content is protected !!