Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಕ್ಕಳಿಗೆ ನಿಜಕ್ಕೂ ಈ ಪ್ರಶ್ನೆ ಅನಿವಾರ್ಯನ..? ಪೋಷಕರಿಂದ ಶಾಲೆ ವಿರುದ್ಧ ಆಕ್ರೋಶ..!

Facebook
Twitter
Telegram
WhatsApp

ಮುಂಬೈ: ಶಿಕ್ಷಣ ಮಕ್ಕಳ ಭವಿಷ್ಯವನ್ನ ಉಜ್ವಲವಾಗಿಸುವಂತಿರಬೇಕು. ಪರೀಕ್ಷೆಗಳು ಅವರ ಆತ್ಮಸ್ಥೈರ್ಯವನ್ನ ಹೆಚ್ಚಾಗುವಂತೆ ಮಾಡಬೇಕು. ಅದರಲ್ಲಿರುವ ಪ್ರಶ್ನೆಗಳು ತೂಕ ಇರುವಂತದ್ದಾಗಿರಬೇಕು, ಮಕ್ಕಳ ಓದಿಗೆ ಅನುಕೂಲವಾಗುವಂತಿರಬೇಕು. ಅದನ್ನ ಬಿಟ್ಟು ಮಕ್ಕಳಿಗೆ ಸೆಲೆಬ್ರೆಟಿ ವಿಚಾರದ ಕುತೂಹಲ ಹುಟ್ಟಿಸುವುದಾ..? ಅಂತದ್ದೊಂದು ಘಟನೆ ಖಾಸಗಿ ಶಾಲೆಯಲ್ಲಿ ನಡೆದಿದೆ.

ಮಧ್ಯಪ್ರದೇಶದ ಖಾಸಗಿ ಶಾಲೆಯಲ್ಲಿ 6ನೇ ತರಗತಿ ಮಕ್ಕಳಿಗೆ ಸಿದ್ಧ ಮಾಡಿದ ಪ್ರಶ್ನೆ ಪತ್ರಿಕೆಯಲ್ಲಿ ಸೆಲೆಬ್ರೇಟಿಗಳಿಗೆ ಸಂಬಂಧಿಸಿದ ಪ್ರಶ್ನೆಗಳನ್ನ‌ ಕೇಳಲಾಗಿದೆ. ಅದರಲ್ಲೂ ಕರೀನಾ ಕಪೂರ್ ಹಾಗೂ ಸೈಫ್ ಅಲಿಖಾನ್ ಮಗನ ಹೆಸರೇನು ಎಂಬ ಪ್ರಶ್ನೆಯನ್ನ ಮಕ್ಕಳ ಪ್ರಶ್ನೆ ಪತ್ರಿಕೆಯಲ್ಲಿ ಕೇಳಲಾಗಿದೆ. ಈ ಪ್ರಶ್ನೆ ಪತ್ರಿಕೆ ಸದ್ಯಕ್ಕೆ ವೈರಲ್ ಆಗಿದ್ದು, ಎಲ್ಲರಿಗೂ ಒಂದು ಕ್ಷಣ ಶಾಕ್ ಆಗಿದೆ.

6ನೇ ತರಗತಿ ಮಕ್ಕಳಿಗೆ ಪ್ರಸ್ತುತ ಘಟನೆಯ ಬಗ್ಗೆ ಪರೀಕ್ಷೆ ನಡೆಸಲಾಗಿದೆ. ಅದರಲ್ಲಿ ಕರೀನಾ ಹಾಗೂ ಸೈಫ್ ಅಲಿಖಾನ್ ಮಗನ ಹೆಸರಿನ ಪ್ರಶ್ನೆ ಕೇಳಲಾಗಿದೆ. ವೈರಲ್ ಆದ ಪ್ರಶ್ನೆ ಪತ್ರಿಕೆ ಕಂಡು ಪೋಷಕರು ಕೂಡ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಕ್ಕಳಿಗೆ ಈ ರೀತಿ ಪರೀಕ್ಷೆ ಮಾಡಿ ಯಾವ ರೀತಿಯ ಭವಿಷ್ಯ ಕಟ್ಟಿಕೊಡ್ತಾರೆ ಎಂಬ ಪ್ರಶ್ನೆಗಳು ಉದ್ಭವವಾಗಿವೆ. ಸೋಷಿಯಲ್ ಮೀಡಿಯಾದಲ್ಲಿ ಪ್ರಶ್ನೆ ಪತ್ರಿಕೆ ವೈರಲ್ ಆಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೈರುತ್ಯ ಪದವೀಧರ ಚುನಾವಣೆ : ಬಂಡಾಯವೆದ್ದ ರಘುಪತಿ ಭಟ್ ಗೆ ಬೆಂಬಲ ನೀಡಿದ ಈಶ್ವರಪ್ಪ

ಶಿವಮೊಗ್ಗ: ಕೆ.ಎಸ್. ಈಶ್ವರಪ್ಪ ಹಾಗೂ ರಘುಪತಿ ಭಟ್ ಇಬ್ಬರು ಈಗ ಒಂದೇ ದೋಣಿಯ ಪಯಣಗಿರು. ಯಾಕಂದ್ರೆ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಈಶ್ವರಪ್ಪ ಅವರು ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದಾರೆ.

ನಮ್ಮ ವಿದ್ಯಾಸಂಸ್ಥೆಯಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ : ಡಾ.ಕೆ.ಎಂ.ವಿರೇಶ್

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಮೇ. 21:  ನನ್ನ ವಿದ್ಯಾ ಸಂಸ್ಥೆಯಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸಾಧ್ಯವಾದಷ್ಟು ಉಚಿತವಾದ ಶಿಕ್ಷಣವನ್ನು ನೀಡಲಾಗುವುದು

ಪಕ್ಷಕ್ಕಾಗಿ ದುಡಿದವರಿಗೆ ಅಧಿಕಾರ ಕೊಡಬೇಕೆಂಬ ಪರಿಕಲ್ಪನೆ ರಾಜೀವ್‍ಗಾಂಧಿಯವರಲ್ಲಿತ್ತು : ಕೆ. ಅನಂತ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 21: ತಳಮಟ್ಟದಿಂದ ಪಕ್ಷಕ್ಕಾಗಿ ದುಡಿದವರಿಗೆ ಅಧಿಕಾರ ಕೊಡಬೇಕೆಂಬ ಪರಿಕಲ್ಪನೆ ರಾಜೀವ್‍ಗಾಂಧಿಯವರಲ್ಲಿತ್ತು ಎಂದು ಜಿಲ್ಲಾ ಕಾಂಗ್ರೆಸ್

error: Content is protected !!