Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆಗಸ್ಟ್ 17ರಂದು ಎಚ್ಚರ : ಭೂಮಿಗೆ ಹತ್ತಿರವಾಗುವ ಕ್ಷುದ್ರಗ್ರಹದ ಬಗ್ಗೆ ನಾಸಾ ಹೇಳಿದ್ದೇನು..?

Facebook
Twitter
Telegram
WhatsApp

 

 

ಬಾಹ್ಯಾಕಾಶ ಸಂಸ್ಥೆಯಾದ ನಾಸಾ ಜನರಿಗೆ ಕ್ಷುದ್ರಗ್ರಹದ ಬಗ್ಗೆ ಎಚ್ಚರಿಕೆಯನ್ನು ನೀಡಿದೆ. ಆಗಸ್ಟ್ 17 ರಂದು ಕ್ಷುದ್ರಗ್ರಹ ಭೂಮಿಗೆ ಹತ್ತಿರವಾಗಲಿದ್ದು, ಅದನ್ನು ತಡೆಯುವ ಸಿದ್ಧತೆಗಳಿಲ್ಲ ಎಂಬ ಎಚ್ಚರಿಕೆಯನ್ನು ನೀಡಿದೆ. ಈ ಗ್ರಹ ಭೂಮಿಗೆ ಅಪ್ಪಳಿಸುವ ಶೇ72 ರಷ್ಟು ಸಾಧ್ಯತೆಯನ್ನು ಹೊಂದಿದೆ. ಈ ಕ್ಷುದ್ರ ಗ್ರಹವನ್ನು ವಿಮಾನದ ಗಾತ್ರಕ್ಕೆ ಹೋಲಿಕೆ ಮಾಡಲಾಗಿದೆ. ನಾಸಾ ಹೇಳಿರುವಂತೆ 110 ಅಡಿ ವ್ಯಾಸವನ್ನು ಹೊಂದಿರುವ ಕ್ಷುದ್ರಗ್ರಹ 2024 OY2 ಇದಾಗಿದೆ.

ಇನ್ನು ನಾಸಾ ಹೆಸರಿಸಿರುವಂತೆ ಕ್ಷುದ್ರಗ್ರಹ 2024 OY2 ಸೂರ್ಯನನ್ನು ಸುತ್ತುವ ಮತ್ತು ಭೂಮಿಯ ಕಕ್ಷೆಗೆ ಸಮೀಪವಿರುವ ವಸ್ತುಗಳ ಗುಂಪಿಗೆ ಸೇರಿದೆ. ಇದು ಅಸಾಮಾನ್ಯವಾಗಿದ್ದು, ವಿಜ್ಞಾನಿಗಳಿಗೆ ಇದರ ಡೇಟಾ ಸಂಗ್ರಹಿಸುವುದೇ ಬಹುಮುಖ್ಯ ಕೆಲಸವಾಗಿದೆ. ಕ್ಷುದ್ರಗ್ರಹ 2024 OY2 ಭೂಮಿಯ ಸಮೀಪವಾಗಿ ಸರಿ ಸುಮಾರು 1.02 ಮಿಲಿಯನ್ ಮೈಲುಗಳ ದೂರದಲ್ಲಿ ಹಾರಲಿದೆ ಎಂಬ ನಿರೀಕ್ಷೆ ಇದೆ.

ಆದರೆ ಖಗೋಳದ ಭಾಷೆಯಲ್ಲಿ ಭೂಮಿಯ ಸಮೀಪವಾಗಿ ಹಾದು ಹೋದಂತೆ ಕಾಣಲಿದೆ. ಅಂದ ಹಾಗೆಯೇ ಇದು ಪ್ರತಿ ಗಂಟೆಗೆ ಸುಮಾರು 32 ಸಾವಿರ ಕಿಲೋ ಮೀಟರ್ ವೇಗದಲ್ಲಿ ಚಲಿಸಲಿದೆ ಎಂದು ನಾಸಾ‌ ಲೆಕ್ಕಚಾರ ಮಾಡಿದೆ. ಕ್ಷುದ್ರ ಗ್ರಹ 2024 OY2 ಭೂಮಿಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ನಾಸಾ ಭರವಸೆ ನೀಡಿದೆ. ಆದರೂ ಈ ಬಗ್ಗೆ ವಿಜ್ಞಾನಿಗಳು ಪರಿಶೀಲಿಸುತ್ತಿದ್ದಾರೆ. ಇನ್ನು ಕ್ಷುದ್ರಗ್ರಹ 2024 OY2 ಹಾದಿಯಲ್ಲಿ ಸ್ವಲ್ಪ ವ್ಯತ್ಯಾಸ ಕಂಡರು ಭವಿಷ್ಯದಲ್ಲಿ ವಿಭಿನ್ನ ಫಲಿತಾಂಶ ನೀಡಬಹುದು. ಹೀಗಾಗಿ ನಾಸಾ ಕ್ಷುದ್ರಗ್ರಹದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

43 ವಯಸ್ಸು ಅಂತ ಚಿಂತೆ ಬೇಡ.. PDO ಹುದ್ದೆಗೆ ನೀವೂ ಅರ್ಜಿ ಹಾಕಬಹುದು..!

ಬೆಂಗಳೂರು: ಎಷ್ಟೋ ಯುವಕ-ಯುವತಿಯರು ಸರ್ಕಾರಿ ಕೆಲಸಕ್ಕಾಗಿ ತಮ್ಮಿಡಿ ಜೀವನವನ್ನ ಮುಡಿಪಾಗಿಟ್ಟು ಓದುತ್ತಾ ಇರುತ್ತಾರೆ. ಆದರೆ ಎಲ್ಲರಿಗೂ ಸರ್ಕಾರಿ ಕೆಲಸಕ್ಕೆ ಹೋಗುವ ಅದೃಷ್ಟವೂ ಇರುವುದಿಲ್ಲ, ಕೆಲಸವೂ ಸಿಗುವುದಿಲ್ಲ. ವಯಸ್ಸು ಮೀರುತ್ತೆ. ಆದ್ರೀಗ ಅರ್ಜಿ ಆಹ್ವಾನಿಸಿರುವ ಪಿಡಿಓ

Tirumala Laddu : ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು : ಬಿಡುಗಡೆಯಾದ ಲ್ಯಾಬ್ ವರದಿಯಲ್ಲೇನಿದೆ ?

ಸುದ್ದಿಒನ್, ತಿರುಮಲ, ಸೆಪ್ಟೆಂಬರ್. 19 : ಆಂಧ್ರಪ್ರದೇಶದಲ್ಲಿ ತಿರುಮಲ ತಿರುಪತಿ ಲಡ್ಡು ವಿಚಾರ ಬಾರೀ ಸದ್ದು ಮಾಡುತ್ತಿದೆ. ವೈಸಿಪಿ ಆಡಳಿತದಲ್ಲಿ ಲಡ್ಡೂಗಳಿಗೆ ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿತ್ತು ಎಂಬ ಸಿಎಂ ಚಂದ್ರಬಾಬು ಹೇಳಿಕೆ ಸಂಚಲನ ಮೂಡಿಸಿತ್ತು.

ಸೆಪ್ಟೆಂಬರ್ 21 ರಂದು ದಾವಣಗೆರೆಯಲ್ಲಿ ಉದ್ಯೋಗ ಮೇಳ

ದಾವಣಗೆರೆ,ಸೆಪ್ಟೆಂಬರ್.19 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಇವರ ವತಿಯಿಂದ ಸೆ.21 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51,  ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ ಇಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

error: Content is protected !!